AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್​ಗೆ ಧನ್ಯವಾದ ತಿಳಿಸಿ ಭಾವನಾತ್ಮಕ ಸಂದೇಶ ಬರೆದ ಸಚಿನ್ ತೆಂಡೂಲ್ಕರ್

Sachin Tendulkar: ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ.

TV9 Web
| Edited By: |

Updated on: Dec 17, 2021 | 10:19 PM

Share
ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ. ಕರ್ತವ್ಯ ಮೀರಿ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಸಚಿನ್ ಶ್ಲಾಘಿಸಿದರು. ಕ್ರಿಕೆಟ್ ದೇವರು ಟ್ವಿಟರ್‌ನಲ್ಲಿ ಟ್ರಾಫಿಕ್ ಪೊಲೀಸರನ್ನು ಶ್ಲಾಘಿಸಿ ವಿವರವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇಂತಹವರಿಂದಲೇ ಜಗತ್ತು ಸುಂದರವಾಗಿದೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ. ಕರ್ತವ್ಯ ಮೀರಿ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಸಚಿನ್ ಶ್ಲಾಘಿಸಿದರು. ಕ್ರಿಕೆಟ್ ದೇವರು ಟ್ವಿಟರ್‌ನಲ್ಲಿ ಟ್ರಾಫಿಕ್ ಪೊಲೀಸರನ್ನು ಶ್ಲಾಘಿಸಿ ವಿವರವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇಂತಹವರಿಂದಲೇ ಜಗತ್ತು ಸುಂದರವಾಗಿದೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

1 / 4
ಸಚಿನ್ ತಮ್ಮ ಪೋಸ್ಟ್​ನಲ್ಲಿ, ಕೆಲವು ದಿನಗಳ ಹಿಂದೆ ನನ್ನ ಆಪ್ತ ಸ್ನೇಹಿತನಿಗೆ ಗಂಭೀರ ಅಪಘಾತ ಸಂಭವಿಸಿತು. ದೇವರ ದಯೆಯಿಂದ ಈಗ ಅವನು ಆರೋಗ್ಯವಾಗಿದ್ದಾನೆ. ಆದರೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದಾಗಿ ಇದು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಭಾರತದ ಮಾಜಿ ಬ್ಯಾಟ್ಸ್‌ಮನ್, ಸಾಮಾನ್ಯ ಜನರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಸಚಿನ್ ತಮ್ಮ ಪೋಸ್ಟ್​ನಲ್ಲಿ, ಕೆಲವು ದಿನಗಳ ಹಿಂದೆ ನನ್ನ ಆಪ್ತ ಸ್ನೇಹಿತನಿಗೆ ಗಂಭೀರ ಅಪಘಾತ ಸಂಭವಿಸಿತು. ದೇವರ ದಯೆಯಿಂದ ಈಗ ಅವನು ಆರೋಗ್ಯವಾಗಿದ್ದಾನೆ. ಆದರೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದಾಗಿ ಇದು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಭಾರತದ ಮಾಜಿ ಬ್ಯಾಟ್ಸ್‌ಮನ್, ಸಾಮಾನ್ಯ ಜನರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

2 / 4
ಸಚಿನ್ ಮುಂದುವರೆದು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದು, ತೀವ್ರವಾಗಿ ಗಾಯಗೊಂಡಿದ್ದ ನನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸಚಿನ್ ಮುಂದುವರೆದು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದು, ತೀವ್ರವಾಗಿ ಗಾಯಗೊಂಡಿದ್ದ ನನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

3 / 4
ಗೆಳೆಯನ ಜೀವ ಉಳಿಸಿದ ಪೊಲೀಸರನ್ನು ಭೇಟಿಯಾದ ತೆಂಡೂಲ್ಕರ್, ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಜೊತೆಗೆ ನಾನು ಅವರನ್ನು ಭೇಟಿಯಾಗಿದ್ದೇನೆ ಮತ್ತು ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರಂತೆ ಕರ್ತವ್ಯ ಮೀರಿ ಸಹಾಯ ಮಾಡುವವರು ನಮ್ಮ ಸುತ್ತ ತುಂಬಾ ಜನ ಇದ್ದಾರೆ. ಇಂಥವರಿಂದಲೇ ಜಗತ್ತು ಸುಂದರವಾಗಿದೆ. ಇಂತಹ ಸೇವೆ ಮಾಡುವ ಜನರಿಗೆ ಧನ್ಯವಾದ ಹೇಳಲು ಸಾರ್ವಜನಿಕರು ಸ್ವಲ್ಪ ಸಮಯ ತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

ಗೆಳೆಯನ ಜೀವ ಉಳಿಸಿದ ಪೊಲೀಸರನ್ನು ಭೇಟಿಯಾದ ತೆಂಡೂಲ್ಕರ್, ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಜೊತೆಗೆ ನಾನು ಅವರನ್ನು ಭೇಟಿಯಾಗಿದ್ದೇನೆ ಮತ್ತು ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರಂತೆ ಕರ್ತವ್ಯ ಮೀರಿ ಸಹಾಯ ಮಾಡುವವರು ನಮ್ಮ ಸುತ್ತ ತುಂಬಾ ಜನ ಇದ್ದಾರೆ. ಇಂಥವರಿಂದಲೇ ಜಗತ್ತು ಸುಂದರವಾಗಿದೆ. ಇಂತಹ ಸೇವೆ ಮಾಡುವ ಜನರಿಗೆ ಧನ್ಯವಾದ ಹೇಳಲು ಸಾರ್ವಜನಿಕರು ಸ್ವಲ್ಪ ಸಮಯ ತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

4 / 4
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್