AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್​ಗೆ ಧನ್ಯವಾದ ತಿಳಿಸಿ ಭಾವನಾತ್ಮಕ ಸಂದೇಶ ಬರೆದ ಸಚಿನ್ ತೆಂಡೂಲ್ಕರ್

Sachin Tendulkar: ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ.

TV9 Web
| Edited By: |

Updated on: Dec 17, 2021 | 10:19 PM

Share
ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ. ಕರ್ತವ್ಯ ಮೀರಿ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಸಚಿನ್ ಶ್ಲಾಘಿಸಿದರು. ಕ್ರಿಕೆಟ್ ದೇವರು ಟ್ವಿಟರ್‌ನಲ್ಲಿ ಟ್ರಾಫಿಕ್ ಪೊಲೀಸರನ್ನು ಶ್ಲಾಘಿಸಿ ವಿವರವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇಂತಹವರಿಂದಲೇ ಜಗತ್ತು ಸುಂದರವಾಗಿದೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನ ಜೀವ ಉಳಿಸಿದ ಟ್ರಾಫಿಕ್ ಪೊಲೀಸರನ್ನು ಭೇಟಿಯಾಗಿ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಮಾನವೀಯತೆ ಮೆರೆದಿದ್ದಾರೆ. ಕರ್ತವ್ಯ ಮೀರಿ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಸಚಿನ್ ಶ್ಲಾಘಿಸಿದರು. ಕ್ರಿಕೆಟ್ ದೇವರು ಟ್ವಿಟರ್‌ನಲ್ಲಿ ಟ್ರಾಫಿಕ್ ಪೊಲೀಸರನ್ನು ಶ್ಲಾಘಿಸಿ ವಿವರವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇಂತಹವರಿಂದಲೇ ಜಗತ್ತು ಸುಂದರವಾಗಿದೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

1 / 4
ಸಚಿನ್ ತಮ್ಮ ಪೋಸ್ಟ್​ನಲ್ಲಿ, ಕೆಲವು ದಿನಗಳ ಹಿಂದೆ ನನ್ನ ಆಪ್ತ ಸ್ನೇಹಿತನಿಗೆ ಗಂಭೀರ ಅಪಘಾತ ಸಂಭವಿಸಿತು. ದೇವರ ದಯೆಯಿಂದ ಈಗ ಅವನು ಆರೋಗ್ಯವಾಗಿದ್ದಾನೆ. ಆದರೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದಾಗಿ ಇದು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಭಾರತದ ಮಾಜಿ ಬ್ಯಾಟ್ಸ್‌ಮನ್, ಸಾಮಾನ್ಯ ಜನರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಸಚಿನ್ ತಮ್ಮ ಪೋಸ್ಟ್​ನಲ್ಲಿ, ಕೆಲವು ದಿನಗಳ ಹಿಂದೆ ನನ್ನ ಆಪ್ತ ಸ್ನೇಹಿತನಿಗೆ ಗಂಭೀರ ಅಪಘಾತ ಸಂಭವಿಸಿತು. ದೇವರ ದಯೆಯಿಂದ ಈಗ ಅವನು ಆರೋಗ್ಯವಾಗಿದ್ದಾನೆ. ಆದರೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದಾಗಿ ಇದು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಭಾರತದ ಮಾಜಿ ಬ್ಯಾಟ್ಸ್‌ಮನ್, ಸಾಮಾನ್ಯ ಜನರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

2 / 4
ಸಚಿನ್ ಮುಂದುವರೆದು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದು, ತೀವ್ರವಾಗಿ ಗಾಯಗೊಂಡಿದ್ದ ನನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸಚಿನ್ ಮುಂದುವರೆದು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದು, ತೀವ್ರವಾಗಿ ಗಾಯಗೊಂಡಿದ್ದ ನನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

3 / 4
ಗೆಳೆಯನ ಜೀವ ಉಳಿಸಿದ ಪೊಲೀಸರನ್ನು ಭೇಟಿಯಾದ ತೆಂಡೂಲ್ಕರ್, ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಜೊತೆಗೆ ನಾನು ಅವರನ್ನು ಭೇಟಿಯಾಗಿದ್ದೇನೆ ಮತ್ತು ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರಂತೆ ಕರ್ತವ್ಯ ಮೀರಿ ಸಹಾಯ ಮಾಡುವವರು ನಮ್ಮ ಸುತ್ತ ತುಂಬಾ ಜನ ಇದ್ದಾರೆ. ಇಂಥವರಿಂದಲೇ ಜಗತ್ತು ಸುಂದರವಾಗಿದೆ. ಇಂತಹ ಸೇವೆ ಮಾಡುವ ಜನರಿಗೆ ಧನ್ಯವಾದ ಹೇಳಲು ಸಾರ್ವಜನಿಕರು ಸ್ವಲ್ಪ ಸಮಯ ತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

ಗೆಳೆಯನ ಜೀವ ಉಳಿಸಿದ ಪೊಲೀಸರನ್ನು ಭೇಟಿಯಾದ ತೆಂಡೂಲ್ಕರ್, ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಜೊತೆಗೆ ನಾನು ಅವರನ್ನು ಭೇಟಿಯಾಗಿದ್ದೇನೆ ಮತ್ತು ಅವರ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರಂತೆ ಕರ್ತವ್ಯ ಮೀರಿ ಸಹಾಯ ಮಾಡುವವರು ನಮ್ಮ ಸುತ್ತ ತುಂಬಾ ಜನ ಇದ್ದಾರೆ. ಇಂಥವರಿಂದಲೇ ಜಗತ್ತು ಸುಂದರವಾಗಿದೆ. ಇಂತಹ ಸೇವೆ ಮಾಡುವ ಜನರಿಗೆ ಧನ್ಯವಾದ ಹೇಳಲು ಸಾರ್ವಜನಿಕರು ಸ್ವಲ್ಪ ಸಮಯ ತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

4 / 4
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್