AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಅಖಾಡಕ್ಕಿಳಿದ ಕ್ರಿಕೆಟ್ ದೇವರು! ಅದರಲ್ಲೂ ನಾಯಕನಾಗಿ ಬ್ಯಾಟ್ ಬೀಸಲಿರುವ ಸಚಿನ್ ತೆಂಡೂಲ್ಕರ್

Road Safety World Series: ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಪಂದ್ಯಗಳು ಲಕ್ನೋ, ಜೋಧ್‌ಪುರ, ಕಟಕ್ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ. ಮೊದಲ ಪಂದ್ಯ ಸೆಪ್ಟೆಂಬರ್ 10 ರಂದು ಲಕ್ನೋದಲ್ಲಿ ನಡೆಯಲಿದೆ.

TV9 Web
| Edited By: |

Updated on:Sep 01, 2022 | 4:50 PM

Share
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಸಿಡಿಸಿದ ದಿಗ್ಗಜ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಶೀಘ್ರದಲ್ಲೇ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನಲ್ಲಿ ಆಡಲಿದ್ದಾರೆ. ಈ ಟೂರ್ನಿಗೆ ಮತ್ತೊಮ್ಮೆ ಸಚಿನ್ ತೆಂಡೂಲ್ಕರ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಕೊನೆಯ ಬಾರಿಗೆ ಇಂಡಿಯಾ ಲೆಜೆಂಡ್ಸ್ ಚಾಂಪಿಯನ್ ಆದ ಸಚಿನ್ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಸಿಡಿಸಿದ ದಿಗ್ಗಜ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಶೀಘ್ರದಲ್ಲೇ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನಲ್ಲಿ ಆಡಲಿದ್ದಾರೆ. ಈ ಟೂರ್ನಿಗೆ ಮತ್ತೊಮ್ಮೆ ಸಚಿನ್ ತೆಂಡೂಲ್ಕರ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಕೊನೆಯ ಬಾರಿಗೆ ಇಂಡಿಯಾ ಲೆಜೆಂಡ್ಸ್ ಚಾಂಪಿಯನ್ ಆದ ಸಚಿನ್ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ.

1 / 5
ಸಚಿನ್ ನಾಯಕತ್ವದಲ್ಲಿ ಭಾರತ ಮೊದಲ ರಸ್ತೆ ಸುರಕ್ಷತಾ ಸರಣಿಯನ್ನು ಗೆದ್ದಿತ್ತು. ಫೈನಲ್‌ನಲ್ಲಿ ಇಂಡಿಯಾ ಲೆಜೆಂಡ್ಸ್ ತಂಡ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು 14 ರನ್‌ಗಳಿಂದ ಸೋಲಿಸಿತು. ಫೈನಲ್ ಪಂದ್ಯದಲ್ಲಿ ಯುವರಾಜ್ ಸಿಂಗ್ ಮತ್ತು ಯೂಸುಫ್ ಪಠಾಣ್ ಅರ್ಧಶತಕ ಬಾರಿಸಿ ಭಾರತ ಲೆಜೆಂಡ್ಸ್ ಗೆಲುವಿಗೆ ಕಾರಣರಾದರು.

ಸಚಿನ್ ನಾಯಕತ್ವದಲ್ಲಿ ಭಾರತ ಮೊದಲ ರಸ್ತೆ ಸುರಕ್ಷತಾ ಸರಣಿಯನ್ನು ಗೆದ್ದಿತ್ತು. ಫೈನಲ್‌ನಲ್ಲಿ ಇಂಡಿಯಾ ಲೆಜೆಂಡ್ಸ್ ತಂಡ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು 14 ರನ್‌ಗಳಿಂದ ಸೋಲಿಸಿತು. ಫೈನಲ್ ಪಂದ್ಯದಲ್ಲಿ ಯುವರಾಜ್ ಸಿಂಗ್ ಮತ್ತು ಯೂಸುಫ್ ಪಠಾಣ್ ಅರ್ಧಶತಕ ಬಾರಿಸಿ ಭಾರತ ಲೆಜೆಂಡ್ಸ್ ಗೆಲುವಿಗೆ ಕಾರಣರಾದರು.

2 / 5
ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಪಂದ್ಯಗಳು ಲಕ್ನೋ, ಜೋಧ್‌ಪುರ, ಕಟಕ್ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ. ಮೊದಲ ಪಂದ್ಯ ಸೆಪ್ಟೆಂಬರ್ 10 ರಂದು ಲಕ್ನೋದಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಫೈನಲ್ ಪಂದ್ಯವು ಅಕ್ಟೋಬರ್ 2 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಪಂದ್ಯಗಳು ಲಕ್ನೋ, ಜೋಧ್‌ಪುರ, ಕಟಕ್ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ. ಮೊದಲ ಪಂದ್ಯ ಸೆಪ್ಟೆಂಬರ್ 10 ರಂದು ಲಕ್ನೋದಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಫೈನಲ್ ಪಂದ್ಯವು ಅಕ್ಟೋಬರ್ 2 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

3 / 5
ಲಕ್ನೋದಲ್ಲಿ 7 ಪಂದ್ಯಗಳನ್ನು ಆಡಲಾಗುವುದು. ಇದಾದ ನಂತರ ಜೋಧ್‌ಪುರದಲ್ಲಿ ಐದು ಪಂದ್ಯಗಳು ನಡೆಯಲಿವೆ. ಕಟಕ್‌ನಲ್ಲಿ 6 ಪಂದ್ಯಗಳು ನಡೆಯಲಿವೆ. ಟೂರ್ನಿಯ ಕೊನೆಯ ಪಂದ್ಯಗಳು ಹೈದರಾಬಾದ್‌ನಲ್ಲಿ ನಡೆಯಲಿದೆ. ಲಕ್ನೋ ಮತ್ತು ಕಟಕ್‌ನಲ್ಲಿ ಡಬಲ್ ಹೆಡರ್ ಪಂದ್ಯ ನಡೆಯಲಿದೆ. ಜೋಧ್‌ಪುರದಲ್ಲಿ 2 ಡಬಲ್ ಹೆಡರ್‌ಗಳು ಇರುತ್ತವೆ. ಸೆಮಿಫೈನಲ್ ಪಂದ್ಯಗಳು ಸೆಪ್ಟೆಂಬರ್ 29 ಮತ್ತು 30 ರಂದು ನಡೆಯಲಿದೆ.

ಲಕ್ನೋದಲ್ಲಿ 7 ಪಂದ್ಯಗಳನ್ನು ಆಡಲಾಗುವುದು. ಇದಾದ ನಂತರ ಜೋಧ್‌ಪುರದಲ್ಲಿ ಐದು ಪಂದ್ಯಗಳು ನಡೆಯಲಿವೆ. ಕಟಕ್‌ನಲ್ಲಿ 6 ಪಂದ್ಯಗಳು ನಡೆಯಲಿವೆ. ಟೂರ್ನಿಯ ಕೊನೆಯ ಪಂದ್ಯಗಳು ಹೈದರಾಬಾದ್‌ನಲ್ಲಿ ನಡೆಯಲಿದೆ. ಲಕ್ನೋ ಮತ್ತು ಕಟಕ್‌ನಲ್ಲಿ ಡಬಲ್ ಹೆಡರ್ ಪಂದ್ಯ ನಡೆಯಲಿದೆ. ಜೋಧ್‌ಪುರದಲ್ಲಿ 2 ಡಬಲ್ ಹೆಡರ್‌ಗಳು ಇರುತ್ತವೆ. ಸೆಮಿಫೈನಲ್ ಪಂದ್ಯಗಳು ಸೆಪ್ಟೆಂಬರ್ 29 ಮತ್ತು 30 ರಂದು ನಡೆಯಲಿದೆ.

4 / 5
ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನಲ್ಲಿ ಸಚಿನ್ ಜೊತೆಗೆ ಇನ್ನೂ ಅನೇಕ ಮಾಜಿ ಭಾರತೀಯ ಕ್ರಿಕೆಟಿಗರು ಕಣಕ್ಕಿಳಿಯಲಿದ್ದಾರೆ. ಇದರಲ್ಲಿ ಇರ್ಫಾನ್ ಪಠಾಣ್, ಯುವರಾಜ್ ಸಿಂಗ್, ಯೂಸುಫ್ ಪಠಾಣ್, ಮೊಹಮ್ಮದ್ ಕೈಫ್ ಮುಂತಾದ ಆಟಗಾರರು ಸೇರಿದ್ದಾರೆ.

ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನಲ್ಲಿ ಸಚಿನ್ ಜೊತೆಗೆ ಇನ್ನೂ ಅನೇಕ ಮಾಜಿ ಭಾರತೀಯ ಕ್ರಿಕೆಟಿಗರು ಕಣಕ್ಕಿಳಿಯಲಿದ್ದಾರೆ. ಇದರಲ್ಲಿ ಇರ್ಫಾನ್ ಪಠಾಣ್, ಯುವರಾಜ್ ಸಿಂಗ್, ಯೂಸುಫ್ ಪಠಾಣ್, ಮೊಹಮ್ಮದ್ ಕೈಫ್ ಮುಂತಾದ ಆಟಗಾರರು ಸೇರಿದ್ದಾರೆ.

5 / 5

Published On - 4:50 pm, Thu, 1 September 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ