Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

Sachin Tendulkar`s all-time best XI: ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಕಪಿಲ್ ದೇವ್, ರಾಹುಲ್ ದ್ರಾವಿಡ್, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರಂತಹ ಆಟಗಾರರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on:Jan 06, 2022 | 4:37 PM

ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ನೆಚ್ಚಿನ 11 ಆಟಗಾರರನ್ನು ಪ್ರಕಟಿಸಿದರೆ ಹೇಗಿರಬಹುದು? ಇಂತಹದೊಂದು ಕುತೂಹಲಕ್ಕೆ ಕೊನೆಗೂ ಸಚಿನ್ ತೆರೆ ಎಳೆದಿದ್ದಾರೆ. ಹೌದು, ಮಾಸ್ಟರ್ ಬ್ಲಾಸ್ಟರ್ ತಮ್ಮ ಆಲ್​ ಟೈಮ್ ಬೆಸ್ಟ್ ಇಲೆವೆನ್​ ಅನ್ನು ಪ್ರಕಟಿಸಿದ್ದಾರೆ.

ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ನೆಚ್ಚಿನ 11 ಆಟಗಾರರನ್ನು ಪ್ರಕಟಿಸಿದರೆ ಹೇಗಿರಬಹುದು? ಇಂತಹದೊಂದು ಕುತೂಹಲಕ್ಕೆ ಕೊನೆಗೂ ಸಚಿನ್ ತೆರೆ ಎಳೆದಿದ್ದಾರೆ. ಹೌದು, ಮಾಸ್ಟರ್ ಬ್ಲಾಸ್ಟರ್ ತಮ್ಮ ಆಲ್​ ಟೈಮ್ ಬೆಸ್ಟ್ ಇಲೆವೆನ್​ ಅನ್ನು ಪ್ರಕಟಿಸಿದ್ದಾರೆ.

1 / 15
ಆದರೆ ಈ ತಂಡದಲ್ಲಿ ಟೀಮ್ ಇಂಡಿಯಾ ಪರ ಆಡಿದ ನಾಲ್ವರು ಆಟಗಾರರಿಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ ಭಾರತದ ಖ್ಯಾತನಾಮ ಕ್ರಿಕೆಟಿಗರು ಎನಿಸಿಕೊಂಡಿರುವ ಅನೇಕ ಆಟಗಾರರನ್ನು ಕೈಬಿಟ್ಟಿದ್ದಾರೆ. ಅದರಲ್ಲೂ ಭಾರತ ತಂಡ ಕಂಡಂತಹ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿಗೂ ಸಚಿನ್ ತಮ್ಮ ಆಲ್​ ಟೈಮ್​ ಬೆಸ್ಟ್​ ಇಲೆವೆನ್​ನಲ್ಲಿ ಸ್ಥಾನ ನೀಡಿಲ್ಲ ಎಂಬುದು ವಿಶೇಷ.

ಆದರೆ ಈ ತಂಡದಲ್ಲಿ ಟೀಮ್ ಇಂಡಿಯಾ ಪರ ಆಡಿದ ನಾಲ್ವರು ಆಟಗಾರರಿಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ ಭಾರತದ ಖ್ಯಾತನಾಮ ಕ್ರಿಕೆಟಿಗರು ಎನಿಸಿಕೊಂಡಿರುವ ಅನೇಕ ಆಟಗಾರರನ್ನು ಕೈಬಿಟ್ಟಿದ್ದಾರೆ. ಅದರಲ್ಲೂ ಭಾರತ ತಂಡ ಕಂಡಂತಹ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿಗೂ ಸಚಿನ್ ತಮ್ಮ ಆಲ್​ ಟೈಮ್​ ಬೆಸ್ಟ್​ ಇಲೆವೆನ್​ನಲ್ಲಿ ಸ್ಥಾನ ನೀಡಿಲ್ಲ ಎಂಬುದು ವಿಶೇಷ.

2 / 15
ಇನ್ನು ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಕಪಿಲ್ ದೇವ್, ರಾಹುಲ್ ದ್ರಾವಿಡ್, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರಂತಹ ಆಟಗಾರರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಹಾಗಿದ್ರೆ ಸಚಿನ್ ತೆಂಡೂಲ್ಕರ್ ಹೆಸರಿಸಿದ ಆಲ್​ ಟೈಮ್ ಬೆಸ್ಟ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ...

ಇನ್ನು ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಕಪಿಲ್ ದೇವ್, ರಾಹುಲ್ ದ್ರಾವಿಡ್, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರಂತಹ ಆಟಗಾರರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಹಾಗಿದ್ರೆ ಸಚಿನ್ ತೆಂಡೂಲ್ಕರ್ ಹೆಸರಿಸಿದ ಆಲ್​ ಟೈಮ್ ಬೆಸ್ಟ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ...

3 / 15
ವೀರೇಂದ್ರ ಸೆಹ್ವಾಗ್ (ಭಾರತ)

ವೀರೇಂದ್ರ ಸೆಹ್ವಾಗ್ (ಭಾರತ)

4 / 15
ಸುನಿಲ್ ಗವಾಸ್ಕರ್ (ಭಾರತ)

ಸುನಿಲ್ ಗವಾಸ್ಕರ್ (ಭಾರತ)

5 / 15
ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)

ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)

6 / 15
ವಿವ್ ರಿಚರ್ಡ್ಸ್ (ವೆಸ್ಟ್​ ಇಂಡೀಸ್)

ವಿವ್ ರಿಚರ್ಡ್ಸ್ (ವೆಸ್ಟ್​ ಇಂಡೀಸ್)

7 / 15
ಜಾಕ್ ಕಾಲಿಸ್ (ಸೌತ್ ಆಫ್ರಿಕಾ)

ಜಾಕ್ ಕಾಲಿಸ್ (ಸೌತ್ ಆಫ್ರಿಕಾ)

8 / 15
ಸೌರವ್ ಗಂಗೂಲಿ (ಭಾರತ)

ಸೌರವ್ ಗಂಗೂಲಿ (ಭಾರತ)

9 / 15
ಆ್ಯಡಮ್ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ)

ಆ್ಯಡಮ್ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ)

10 / 15
ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ)

ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ)

11 / 15
 ವಾಸಿಂ ಅಕ್ರಮ್ (ಪಾಕಿಸ್ತಾನ್)

ವಾಸಿಂ ಅಕ್ರಮ್ (ಪಾಕಿಸ್ತಾನ್)

12 / 15
ಹರ್ಭಜನ್ ಸಿಂಗ್ (ಭಾರತ)

ಹರ್ಭಜನ್ ಸಿಂಗ್ (ಭಾರತ)

13 / 15
ಶೇನ್ ವಾರ್ನ್ (ಆಸ್ಟ್ರೇಲಿಯಾ)

ಶೇನ್ ವಾರ್ನ್ (ಆಸ್ಟ್ರೇಲಿಯಾ)

14 / 15
ಸಚಿನ್ ತೆಂಡೂಲ್ಕರ್ ಹಳೆಯ ಫೋಟೋ

ಸಚಿನ್ ತೆಂಡೂಲ್ಕರ್ ಹಳೆಯ ಫೋಟೋ

15 / 15

Published On - 4:36 pm, Thu, 6 January 22

Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ