AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Sudharsan: ಆಕರ್ಷಕ ಶತಕ ಬಾರಿಸಿ ಮಿಂಚಿದ ಸಾಯಿ ಸುದರ್ಶನ್

Sai Sudharsan: ಐಪಿಎಲ್​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್​ ತಂಡದಲ್ಲಿದ್ದಾರೆ. ಆದರೆ ಈ ಬಾರಿ ಮೆಗಾ ಹರಾಜು ನಡೆಯುತ್ತಿರುವುದರಿಂದ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಗುಜರಾತ್ ಟೈಟಾನ್ಸ್​ ಸಾಯಿ ಸುದರ್ಶನ್​ಗೆ ನೀಡುತ್ತಿರುವುದು ಕೇವಲ 20 ಲಕ್ಷ ರೂ. ಮಾತ್ರ. ಹೀಗಾಗಿ ಅವರು ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on: Aug 31, 2024 | 12:09 PM

Share
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​​ಶಿಪ್​ನ 53ನೇ ಪಂದ್ಯದಲ್ಲಿ ಭಾರತದ ಸಾಯಿ ಸುದರ್ಶನ್ ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್​ ಮೈದಾನದಲ್ಲಿ ನಡೆದ ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸರ್ರೆ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​​ಶಿಪ್​ನ 53ನೇ ಪಂದ್ಯದಲ್ಲಿ ಭಾರತದ ಸಾಯಿ ಸುದರ್ಶನ್ ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್​ ಮೈದಾನದಲ್ಲಿ ನಡೆದ ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸರ್ರೆ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ನಾಯಕ ರೋರಿ ಬರ್ನ್ಸ್ ಭರ್ಜರಿ ಆರಂಭ ಒದಗಿಸಿದ್ದರು. ಆಕರ್ಷಕ ಬ್ಯಾಟಿಂಗ್​ನೊಂದಿಗೆ ನಾಟಿಂಗ್​ಹ್ಯಾಮ್​ಶೈರ್ ಬೌಲರ್​ಗಳನ್ನು ದಂಡಿಸಿದ ಬರ್ನ್ಸ್ 266 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 161 ರನ್ ಬಾರಿಸಿ ಔಟಾದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ನಾಯಕ ರೋರಿ ಬರ್ನ್ಸ್ ಭರ್ಜರಿ ಆರಂಭ ಒದಗಿಸಿದ್ದರು. ಆಕರ್ಷಕ ಬ್ಯಾಟಿಂಗ್​ನೊಂದಿಗೆ ನಾಟಿಂಗ್​ಹ್ಯಾಮ್​ಶೈರ್ ಬೌಲರ್​ಗಳನ್ನು ದಂಡಿಸಿದ ಬರ್ನ್ಸ್ 266 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 161 ರನ್ ಬಾರಿಸಿ ಔಟಾದರು.

2 / 5
ಇನ್ನು ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಸಾಯಿ ಸುದರ್ಶನ್ ಅತ್ಯಾಕರ್ಷಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ತಾಳ್ಮೆಯುತವಾಗಿ ಬ್ಯಾಟಿಂಗ್ ಪ್ರದರ್ಶಿಸಿದ 22 ವರ್ಷದ ಸಾಯಿ 178 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 105 ರನ್ ಬಾರಿಸಿದರು. ಈ ಮೂಲಕ ಚೊಚ್ಚಲ ಕೌಂಟಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

ಇನ್ನು ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಸಾಯಿ ಸುದರ್ಶನ್ ಅತ್ಯಾಕರ್ಷಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ತಾಳ್ಮೆಯುತವಾಗಿ ಬ್ಯಾಟಿಂಗ್ ಪ್ರದರ್ಶಿಸಿದ 22 ವರ್ಷದ ಸಾಯಿ 178 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 105 ರನ್ ಬಾರಿಸಿದರು. ಈ ಮೂಲಕ ಚೊಚ್ಚಲ ಕೌಂಟಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

3 / 5
ರೋರಿ ಬರ್ನ್ಸ್ ಹಾಗೂ ಸಾಯಿ ಸುದರ್ಶನ್ ಅವರ ಈ ಶತಕಗಳೊಂದಿಗೆ ಸರ್ರೆ ತಂಡವು ಮೊದಲ ಇನಿಂಗ್ಸ್​ನಲ್ಲಿ 525 ರನ್ ಪೇರಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿರುವ ನಾಟಿಂಗ್​ಹ್ಯಾಮ್​ಶೈರ್ ತಂಡವು 2ನೇ ದಿನದಾಟದ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿದೆ.

ರೋರಿ ಬರ್ನ್ಸ್ ಹಾಗೂ ಸಾಯಿ ಸುದರ್ಶನ್ ಅವರ ಈ ಶತಕಗಳೊಂದಿಗೆ ಸರ್ರೆ ತಂಡವು ಮೊದಲ ಇನಿಂಗ್ಸ್​ನಲ್ಲಿ 525 ರನ್ ಪೇರಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿರುವ ನಾಟಿಂಗ್​ಹ್ಯಾಮ್​ಶೈರ್ ತಂಡವು 2ನೇ ದಿನದಾಟದ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿದೆ.

4 / 5
ತಮಿಳುನಾಡು ಮೂಲದ ಸಾಯಿ ಸುದರ್ಶನ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಹಾಗೆಯೇ ಈ ಹಿಂದೆ ಏಷ್ಯನ್ ಗೇಮ್ಸ್​ನಲ್ಲಿ ಭಾರತ ಟಿ20 ತಂಡವನ್ನು ಪ್ರತಿನಿಧಿಸಿದ್ದರು. ಇನ್ನು ಐಪಿಎಲ್​ನಲ್ಲಿ ಸ್ಪೋಟಕ ಇನಿಂಗ್ಸ್​ಗಳ ಮೂಲಕ ಗಮನ ಸೆಳೆದಿರುವ ಯುವ ಎಡಗೈ ದಾಂಡಿಗ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ತಮಿಳುನಾಡು ಮೂಲದ ಸಾಯಿ ಸುದರ್ಶನ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಹಾಗೆಯೇ ಈ ಹಿಂದೆ ಏಷ್ಯನ್ ಗೇಮ್ಸ್​ನಲ್ಲಿ ಭಾರತ ಟಿ20 ತಂಡವನ್ನು ಪ್ರತಿನಿಧಿಸಿದ್ದರು. ಇನ್ನು ಐಪಿಎಲ್​ನಲ್ಲಿ ಸ್ಪೋಟಕ ಇನಿಂಗ್ಸ್​ಗಳ ಮೂಲಕ ಗಮನ ಸೆಳೆದಿರುವ ಯುವ ಎಡಗೈ ದಾಂಡಿಗ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ