AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಧೋನಿ- ಸಾಕ್ಷಿ ಮೊದಲ ಭೇಟಿಗೆ 14 ವರ್ಷ; ವಿಶೇಷ ಫೋಟೋ ಹಂಚಿಕೊಂಡ ಕೂಲ್ ಕ್ಯಾಪ್ಟನ್ ಮಡದಿ

MS Dhoni: ಸಾಕ್ಷಿ ಮತ್ತು ಧೋನಿ ಮೊದಲ ಬಾರಿಗೆ 2007 ರಲ್ಲಿ ಭೇಟಿಯಾದರು. ಮೂರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ಇಬ್ಬರೂ 2010 ರಲ್ಲಿ ವಿವಾಹವಾದರು.

TV9 Web
| Edited By: |

Updated on: Dec 19, 2021 | 4:57 PM

Share
ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ನಿಂದ ದೂರವಿರಬಹುದು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಚರ್ಚೆ ಮುಂದುವರೆದಿದೆ. ಇತ್ತೀಚೆಗೆ, ಅವರ ಪತ್ನಿ ಸಾಕ್ಷಿ ಧೋನಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರಲ್ಲಿ ಮಹಿ ಸೂಟ್ ಮತ್ತು ಬೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ನಿಂದ ದೂರವಿರಬಹುದು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಚರ್ಚೆ ಮುಂದುವರೆದಿದೆ. ಇತ್ತೀಚೆಗೆ, ಅವರ ಪತ್ನಿ ಸಾಕ್ಷಿ ಧೋನಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರಲ್ಲಿ ಮಹಿ ಸೂಟ್ ಮತ್ತು ಬೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 4
ಮಹೇಂದ್ರ ಸಿಂಗ್ ಧೋನಿ ಅವರ ಪುತ್ರಿ ಜೀವಾ ಮತ್ತು ಪತ್ನಿ ಸಾಕ್ಷಿ ಧೋನಿ ಜೊತೆಗೆ ಪ್ರಫುಲ್ ಪಟೇಲ್ ಅವರ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಜೈಪುರ ತಲುಪಿದ್ದಾರೆ. ಸಾಕ್ಷಿ ಧೋನಿ ಮದುವೆ ಕಾರ್ಯಕ್ರಮದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅವರ ಪುತ್ರಿ ಜೀವಾ ಮತ್ತು ಪತ್ನಿ ಸಾಕ್ಷಿ ಧೋನಿ ಜೊತೆಗೆ ಪ್ರಫುಲ್ ಪಟೇಲ್ ಅವರ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಜೈಪುರ ತಲುಪಿದ್ದಾರೆ. ಸಾಕ್ಷಿ ಧೋನಿ ಮದುವೆ ಕಾರ್ಯಕ್ರಮದ ಚಿತ್ರವನ್ನು ಹಂಚಿಕೊಂಡಿದ್ದಾರೆ.

2 / 4
ಸಾಕ್ಷಿ ಧೋನಿ ತಾವು ಹಂಚಿಕೊಂಡಿರುವ ಫೋಟೋಗೆ, ನಮ್ಮಿಬ್ಬರ ಭೇಟಿಯಾಗಿ14 ವರ್ಷಗಳು ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಸಾಕ್ಷಿ ಮತ್ತು ಧೋನಿ ಮೊದಲ ಬಾರಿಗೆ 2007 ರಲ್ಲಿ ಭೇಟಿಯಾದರು. ಮೂರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ಇಬ್ಬರೂ 2010 ರಲ್ಲಿ ವಿವಾಹವಾದರು. ಸಾಕ್ಷಿ ಮತ್ತು ಧೋನಿಗೆ ಜೀವಾ ಎಂಬ ಮಗಳಿದ್ದಾಳೆ.

ಸಾಕ್ಷಿ ಧೋನಿ ತಾವು ಹಂಚಿಕೊಂಡಿರುವ ಫೋಟೋಗೆ, ನಮ್ಮಿಬ್ಬರ ಭೇಟಿಯಾಗಿ14 ವರ್ಷಗಳು ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಸಾಕ್ಷಿ ಮತ್ತು ಧೋನಿ ಮೊದಲ ಬಾರಿಗೆ 2007 ರಲ್ಲಿ ಭೇಟಿಯಾದರು. ಮೂರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ಇಬ್ಬರೂ 2010 ರಲ್ಲಿ ವಿವಾಹವಾದರು. ಸಾಕ್ಷಿ ಮತ್ತು ಧೋನಿಗೆ ಜೀವಾ ಎಂಬ ಮಗಳಿದ್ದಾಳೆ.

3 / 4
ಮಹೇಂದ್ರ ಸಿಂಗ್ ಧೋನಿ ಈ ವರ್ಷ ತಮ್ಮ IPL ತಂಡ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಚಾಂಪಿಯನ್ ಮಾಡಿದರು. ಮುಂದಿನ ಮೂರು ಸೀಸನ್‌ಗಳಿಗೆ ಧೋನಿ ಅವರನ್ನು ಚೆನ್ನೈ ತಂಡ ಉಳಿಸಿಕೊಂಡಿದೆ. ಅದೇ ಸಮಯದಲ್ಲಿ, ಅವರು ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದರು. ಆದರೆ, ತಂಡಕ್ಕೆ ನಾಕೌಟ್‌ ಹಂತ ತಲುಪಲು ಸಾಧ್ಯವಾಗಲಿಲ್ಲ.

ಮಹೇಂದ್ರ ಸಿಂಗ್ ಧೋನಿ ಈ ವರ್ಷ ತಮ್ಮ IPL ತಂಡ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಚಾಂಪಿಯನ್ ಮಾಡಿದರು. ಮುಂದಿನ ಮೂರು ಸೀಸನ್‌ಗಳಿಗೆ ಧೋನಿ ಅವರನ್ನು ಚೆನ್ನೈ ತಂಡ ಉಳಿಸಿಕೊಂಡಿದೆ. ಅದೇ ಸಮಯದಲ್ಲಿ, ಅವರು ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದರು. ಆದರೆ, ತಂಡಕ್ಕೆ ನಾಕೌಟ್‌ ಹಂತ ತಲುಪಲು ಸಾಧ್ಯವಾಗಲಿಲ್ಲ.

4 / 4
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ