AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

468ನೇ ಆಟಗಾರ… ಟೀಮ್ ಇಂಡಿಯಾ ವಿರುದ್ಧ 19ರ ಹರೆಯದ ಸ್ಪೋಟಕ ದಾಂಡಿಗ ಎಂಟ್ರಿ

Sam Konstas: ಆಸ್ಟ್ರೇಲಿಯಾ ತಂಡದ 468ನೇ ಟೆಸ್ಟ್ ಆಟಗಾರನಾಗಿ ಸ್ಯಾಮ್​ ಕೊನ್​ಸ್ಟಾಸ್ ಕಣಕ್ಕಿಳಿಯಲಿದ್ದಾರೆ. ಮೆಲ್ಬೋರ್ನ್​ ಎಂಸಿಜಿ ಮೈದಾನದಲ್ಲಿ ನಡೆಯಲಿರುವ ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಸ್ಯಾಮ್​ ಕೊನ್​ಸ್ಟಾಸ್ ಇನಿಂಗ್ಸ್ ಆರಂಭಿಸಲಿರುವುದನ್ನು ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಖಚಿತಪಡಿಸಿದ್ದಾರೆ.

TV9 Web
| Edited By: |

Updated on: Dec 24, 2024 | 10:24 AM

Share
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ಮೂಲಕ ಸ್ಯಾಮ್ ಕೊನ್​ಸ್ಟಾಸ್ ಆಸ್ಟ್ರೇಲಿಯಾ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಮೂಲಕ 19ನೇ ವಯಸ್ಸಿನಲ್ಲೇ ಟೆಸ್ಟ್ ಕೆರಿಯರ್ ಆರಂಭಿಸಲು ಸ್ಯಾಮ್ ಸಜ್ಜಾಗಿದ್ದಾರೆ. ಅದು ಕೂಡ ಬಲಿಷ್ಠ ಟೀಮ್ ಇಂಡಿಯಾ ವಿರುದ್ಧ ಎಂಬುದು ವಿಶೇಷ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ಮೂಲಕ ಸ್ಯಾಮ್ ಕೊನ್​ಸ್ಟಾಸ್ ಆಸ್ಟ್ರೇಲಿಯಾ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಮೂಲಕ 19ನೇ ವಯಸ್ಸಿನಲ್ಲೇ ಟೆಸ್ಟ್ ಕೆರಿಯರ್ ಆರಂಭಿಸಲು ಸ್ಯಾಮ್ ಸಜ್ಜಾಗಿದ್ದಾರೆ. ಅದು ಕೂಡ ಬಲಿಷ್ಠ ಟೀಮ್ ಇಂಡಿಯಾ ವಿರುದ್ಧ ಎಂಬುದು ವಿಶೇಷ.

1 / 5
ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳಿಗೆ ಸ್ಯಾಮ್ ಕೊನ್​ಸ್ಟಾಸ್​ ಆಯ್ಕೆಯಾಗಿರಲಿಲ್ಲ. ಆದರೆ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಆರಂಭಿಕ ಆಟಗಾರ ನಾಥನ್ ಮೆಕ್​ಸ್ವೀನಿ ಅವರನ್ನು ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ಸ್ಯಾಮ್​ ಕೊನ್​ಸ್ಟಾಸ್​ಗೆ ಅವಕಾಶ ನೀಡಲಾಗಿದೆ.

ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳಿಗೆ ಸ್ಯಾಮ್ ಕೊನ್​ಸ್ಟಾಸ್​ ಆಯ್ಕೆಯಾಗಿರಲಿಲ್ಲ. ಆದರೆ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಆರಂಭಿಕ ಆಟಗಾರ ನಾಥನ್ ಮೆಕ್​ಸ್ವೀನಿ ಅವರನ್ನು ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ಸ್ಯಾಮ್​ ಕೊನ್​ಸ್ಟಾಸ್​ಗೆ ಅವಕಾಶ ನೀಡಲಾಗಿದೆ.

2 / 5
ಅದರಂತೆ ಡಿಸೆಂಬರ್ 26 ರಿಂದ ಮೆಲ್ಬೋರ್ನ್​​ನಲ್ಲಿ ಶುರುವಾಗಲಿರುವ ಭಾರತದ ವಿರುದ್ಧದ ಪಂದ್ಯದ ಮೂಲಕ ಸ್ಯಾಮ್ ಕೊನ್​ಸ್ಟಾಸ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಲಿದ್ದಾರೆ. ಅದು ಕೂಡ ಉಸ್ಮಾನ್ ಖ್ವಾಜಾ ಜೊತೆ ಆಸ್ಟ್ರೇಲಿಯಾ ಪರ ಇನಿಂಗ್ಸ್ ಆರಂಭಿಸುವ ಮೂಲಕ ಎಂಬುದು ವಿಶೇಷ.

ಅದರಂತೆ ಡಿಸೆಂಬರ್ 26 ರಿಂದ ಮೆಲ್ಬೋರ್ನ್​​ನಲ್ಲಿ ಶುರುವಾಗಲಿರುವ ಭಾರತದ ವಿರುದ್ಧದ ಪಂದ್ಯದ ಮೂಲಕ ಸ್ಯಾಮ್ ಕೊನ್​ಸ್ಟಾಸ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಲಿದ್ದಾರೆ. ಅದು ಕೂಡ ಉಸ್ಮಾನ್ ಖ್ವಾಜಾ ಜೊತೆ ಆಸ್ಟ್ರೇಲಿಯಾ ಪರ ಇನಿಂಗ್ಸ್ ಆರಂಭಿಸುವ ಮೂಲಕ ಎಂಬುದು ವಿಶೇಷ.

3 / 5
ಅಂದಹಾಗೆ ಸ್ಯಾಮ್​ ಕೊನ್​ಸ್ಟಾಸ್ ಈಗಾಗಲೇ ಟೀಮ್ ಇಂಡಿಯಾ ವೇಗಿಗಳನ್ನು ಎದುರಿಸಿದ್ದಾರೆ. ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಯಾಮ್ ಪ್ರೈಮ್ ಮಿನಿಸ್ಟರ್ಸ್​ ಇಲೆವೆನ್​ ಪರ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ 97 ಎಸೆತಗಳನ್ನು ಎದುರಿಸಿದ್ದ ಸ್ಯಾಮ್ 14 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ 107 ರನ್ ಚಚ್ಚಿದ್ದರು.

ಅಂದಹಾಗೆ ಸ್ಯಾಮ್​ ಕೊನ್​ಸ್ಟಾಸ್ ಈಗಾಗಲೇ ಟೀಮ್ ಇಂಡಿಯಾ ವೇಗಿಗಳನ್ನು ಎದುರಿಸಿದ್ದಾರೆ. ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಯಾಮ್ ಪ್ರೈಮ್ ಮಿನಿಸ್ಟರ್ಸ್​ ಇಲೆವೆನ್​ ಪರ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ 97 ಎಸೆತಗಳನ್ನು ಎದುರಿಸಿದ್ದ ಸ್ಯಾಮ್ 14 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ 107 ರನ್ ಚಚ್ಚಿದ್ದರು.

4 / 5
ಹಾಗೆಯೇ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ 11 ಪಂದ್ಯಗಳನ್ನಾಡಿರುವ ಸ್ಯಾಮ್ ಕೊನ್​ಸ್ಟಾಸ್ 2 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 718 ರನ್ ಬಾರಿಸಿದ್ದಾರೆ. ಈ ವೇಳೆ ಯುವ ದಾಂಡಿಗನ ಬ್ಯಾಟ್​ನಿಂದ ಮೂಡಿಬಂದ ಫೋರ್​ಗಳ ಸಂಖ್ಯೆ 74 ಹಾಗೂ ಸಿಕ್ಸ್​ಗಳ ಸಂಖ್ಯೆ 8. ಅಂದರೆ ಬೌಂಡರಿಗಳ ಮೂಲಕವೇ ರನ್​ಗಳಿಸುವುದರಲ್ಲಿ ಸ್ಯಾಮ್ ಕೊನ್​ಸ್ಟಾಸ್ ಎತ್ತಿದ ಕೈ. ಅಲ್ಲದೆ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿರುವ ಕಾರಣ ಮೆಲ್ಬೋರ್ನ್​ನಲ್ಲೂ ಯುವ ದಾಂಡಿಗನ ಅಬ್ಬರವನ್ನು ನಿರೀಕ್ಷಿಸಬಹುದು.

ಹಾಗೆಯೇ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ 11 ಪಂದ್ಯಗಳನ್ನಾಡಿರುವ ಸ್ಯಾಮ್ ಕೊನ್​ಸ್ಟಾಸ್ 2 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 718 ರನ್ ಬಾರಿಸಿದ್ದಾರೆ. ಈ ವೇಳೆ ಯುವ ದಾಂಡಿಗನ ಬ್ಯಾಟ್​ನಿಂದ ಮೂಡಿಬಂದ ಫೋರ್​ಗಳ ಸಂಖ್ಯೆ 74 ಹಾಗೂ ಸಿಕ್ಸ್​ಗಳ ಸಂಖ್ಯೆ 8. ಅಂದರೆ ಬೌಂಡರಿಗಳ ಮೂಲಕವೇ ರನ್​ಗಳಿಸುವುದರಲ್ಲಿ ಸ್ಯಾಮ್ ಕೊನ್​ಸ್ಟಾಸ್ ಎತ್ತಿದ ಕೈ. ಅಲ್ಲದೆ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿರುವ ಕಾರಣ ಮೆಲ್ಬೋರ್ನ್​ನಲ್ಲೂ ಯುವ ದಾಂಡಿಗನ ಅಬ್ಬರವನ್ನು ನಿರೀಕ್ಷಿಸಬಹುದು.

5 / 5
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ