AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾ ಕ್ರಿಕೆಟಿಗನ ಪುತ್ರ

ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 12 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ಸೇರಿದಂತೆ ಒಂದಷ್ಟು ತಂಡಗಳ ಮುಖ್ಯ ಕೋಚ್ ಹುದ್ದೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 11, 2024 | 9:20 AM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ/ಪುತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಬಹಿರಂಗಪಡಿಸುವಿಕೆಯೊಂದಿಗೆ ಎಂಬುದೇ ವಿಶೇಷ.

ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ/ಪುತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಬಹಿರಂಗಪಡಿಸುವಿಕೆಯೊಂದಿಗೆ ಎಂಬುದೇ ವಿಶೇಷ.

1 / 5
ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ತಾನು ಹಾರ್ಮೋನ್ ಪರಿವರ್ತಿಸಿಕೊಂಡಿದ್ದು, ಇದೀಗ ಹುಡುಗನಿಂದ ಹುಡುಗಿಯಾಗಿ ರೂಪಾಂತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ.

ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ತಾನು ಹಾರ್ಮೋನ್ ಪರಿವರ್ತಿಸಿಕೊಂಡಿದ್ದು, ಇದೀಗ ಹುಡುಗನಿಂದ ಹುಡುಗಿಯಾಗಿ ರೂಪಾಂತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ.

2 / 5
ಅಂದಹಾಗೆಯೇ ಅನಯಾ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇದೀಗ 10 ತಿಂಗಳ ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ನನ್ನ ಕ್ರಿಕೆಟ್ ಕೆರಿಯರ್ ಅನ್ನು ತ್ಯಾಗ ಮಾಡಿರುವುದಾಗಿ ಅನಯಾ ಹೇಳಿದ್ದಾರೆ.

ಅಂದಹಾಗೆಯೇ ಅನಯಾ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇದೀಗ 10 ತಿಂಗಳ ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ನನ್ನ ಕ್ರಿಕೆಟ್ ಕೆರಿಯರ್ ಅನ್ನು ತ್ಯಾಗ ಮಾಡಿರುವುದಾಗಿ ಅನಯಾ ಹೇಳಿದ್ದಾರೆ.

3 / 5
ಆರ್ಯನ್ ಬಂಗಾರ್ ಕೂಡ ತಂದೆಯಂತೆ ಕ್ರಿಕೆಟಿಗನಾಗಬೇಕೆಂದು ಕನಸು ಕಂಡಿದ್ದರು. ಅದರಂತೆ ಬಾಲ್ಯದಿಂದಲೇ ಕ್ರಿಕೆಟ್ ಅಭ್ಯಾಸವನ್ನು ಸಹ ಶುರು ಮಾಡಿದ್ದರು. ಎಡಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದ ಆರ್ಯನ್ ಲೀಸೆಸ್ಟರ್‌ಶೈರ್‌ನ ಹಿಂಕ್ಲೆ ಕ್ರಿಕೆಟ್ ಕ್ಲಬ್‌ ಪರ ಆಡಿದ್ದಾರೆ.

ಆರ್ಯನ್ ಬಂಗಾರ್ ಕೂಡ ತಂದೆಯಂತೆ ಕ್ರಿಕೆಟಿಗನಾಗಬೇಕೆಂದು ಕನಸು ಕಂಡಿದ್ದರು. ಅದರಂತೆ ಬಾಲ್ಯದಿಂದಲೇ ಕ್ರಿಕೆಟ್ ಅಭ್ಯಾಸವನ್ನು ಸಹ ಶುರು ಮಾಡಿದ್ದರು. ಎಡಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದ ಆರ್ಯನ್ ಲೀಸೆಸ್ಟರ್‌ಶೈರ್‌ನ ಹಿಂಕ್ಲೆ ಕ್ರಿಕೆಟ್ ಕ್ಲಬ್‌ ಪರ ಆಡಿದ್ದಾರೆ.

4 / 5
ಆದರೆ ಆ ಬಳಿಕ ದೇಹದಲ್ಲಾದ ಪರಿವರ್ತನೆಯಿಂದಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಆರ್ಯನ್ ಆಗಿದ್ದ ಬಂಗಾರ್ ಪುತ್ರ ಇದೀಗ ಅನಯಾ ಆಗಿ ಬದಲಾಗಿದ್ದಾರೆ. ಅಲ್ಲದೆ ನನ್ನ ಈ ನಿರ್ಧಾರದ ಬಗ್ಗೆ ತುಂಬಾ ತೃಪ್ತಿಯಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ. ಇದೀಗ ಹುಡುಗಿಯಾಗಿ ರೂಪಾಂತರಗೊಂಡಿರುವ ಅವರು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಕೆರಿಯರ್ ಮುಂದುವರೆಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಆದರೆ ಆ ಬಳಿಕ ದೇಹದಲ್ಲಾದ ಪರಿವರ್ತನೆಯಿಂದಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಆರ್ಯನ್ ಆಗಿದ್ದ ಬಂಗಾರ್ ಪುತ್ರ ಇದೀಗ ಅನಯಾ ಆಗಿ ಬದಲಾಗಿದ್ದಾರೆ. ಅಲ್ಲದೆ ನನ್ನ ಈ ನಿರ್ಧಾರದ ಬಗ್ಗೆ ತುಂಬಾ ತೃಪ್ತಿಯಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ. ಇದೀಗ ಹುಡುಗಿಯಾಗಿ ರೂಪಾಂತರಗೊಂಡಿರುವ ಅವರು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಕೆರಿಯರ್ ಮುಂದುವರೆಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು