Sanju Samson: ಲಂಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗಿಟ್ಟ ಬಗ್ಗೆ ಕೊನೆಗೂ ಮೌನ ಮುರಿದ ಸಂಜು ಸ್ಯಾಮ್ಸನ್

Sanju Samson: ಏಕದಿನ ಸರಣಿಯಿಂದ ಹೊರಗಿಟ್ಟ ಬಗ್ಗೆ ಕೊನೆಗೂ ಮೌನ ಮುರಿದಿರುವ ಸಂಜು ಸ್ಯಾಮ್ಸನ್ ತಮ್ಮ ಮುಕ್ತ ಹೇಳಿಕೆಯಿಂದಲೇ ಎಲ್ಲರ ಮೆಚ್ಚುಗೆಗೆ ಪಾತ್ರರರಾಗಿದ್ದಾರೆ. ವಾಸ್ತವವಾಗಿ ಸಂಜು ಸ್ಯಾಮ್ಸನ್ ಇತ್ತೀಚೆಗೆ ಕೆಸಿಎ ಆಯೋಜಿಸಿದ್ದ ಕೇರಳ ಕ್ರಿಕೆಟ್ ಲೀಗ್‌ಗೆ ಚಾಲನೆ ನೀಡುವ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗದಿರುವುದರ ಬಗ್ಗೆ ಪತ್ರಕರ್ತರು ಅವರನ್ನು ಕೇಳಿದರು.

|

Updated on: Aug 11, 2024 | 8:04 PM

ಟೀಂ ಇಂಡಿಯಾದ ನತದೃಷ್ಟ ಕ್ರಿಕೆಟಿಗರಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಕೂಡ ಒಬ್ಬರು. ಸುಮಾರು ಒಂದು ದಶಕದ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸ್ಯಾಮ್ಸನ್ ಇದುವರೆಗೆ ಕೇವಲ 30 ಟಿ20 ಮತ್ತು 16 ಏಕದಿನ ಪಂದ್ಯಗಳನ್ನು ಮಾತ್ರ ಆಡಿದ್ದಾರೆ.

ಟೀಂ ಇಂಡಿಯಾದ ನತದೃಷ್ಟ ಕ್ರಿಕೆಟಿಗರಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಕೂಡ ಒಬ್ಬರು. ಸುಮಾರು ಒಂದು ದಶಕದ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸ್ಯಾಮ್ಸನ್ ಇದುವರೆಗೆ ಕೇವಲ 30 ಟಿ20 ಮತ್ತು 16 ಏಕದಿನ ಪಂದ್ಯಗಳನ್ನು ಮಾತ್ರ ಆಡಿದ್ದಾರೆ.

1 / 6
ದೇಶಿ ಕ್ರಿಕೆಟ್ ಹಾಗೂ ಐಪಿಎಲ್​ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರೂ ಅವಕಾಶ ಸಿಕ್ಕಾಗ ಆ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಸಂಜುಗೆ ಸಾಧ್ಯವಾಗುತ್ತಿಲ್ಲ.

ದೇಶಿ ಕ್ರಿಕೆಟ್ ಹಾಗೂ ಐಪಿಎಲ್​ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರೂ ಅವಕಾಶ ಸಿಕ್ಕಾಗ ಆ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಸಂಜುಗೆ ಸಾಧ್ಯವಾಗುತ್ತಿಲ್ಲ.

2 / 6
ಇದಕ್ಕೆ ತಾಜಾ ಉದಾಹರಣೆ ಎಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತನ್ನ ಮೊದಲ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದರಾದರೂ, ಇದರ ಹೊರತಾಗಿಯೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಗೆ ಭಾರತ ಏಕದಿನ ತಂಡದಲ್ಲಿ ಸಂಜುಗೆ ಅವಕಾಶ ಸಿಗಲಿಲ್ಲ.

ಇದಕ್ಕೆ ತಾಜಾ ಉದಾಹರಣೆ ಎಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತನ್ನ ಮೊದಲ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದರಾದರೂ, ಇದರ ಹೊರತಾಗಿಯೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಗೆ ಭಾರತ ಏಕದಿನ ತಂಡದಲ್ಲಿ ಸಂಜುಗೆ ಅವಕಾಶ ಸಿಗಲಿಲ್ಲ.

3 / 6
ಆ ಬಗ್ಗೆ ಕೊನೆಗೂ ಮೌನ ಮುರಿದಿರುವ ಸಂಜು ಸ್ಯಾಮ್ಸನ್ ತಮ್ಮ ಮುಕ್ತ ಹೇಳಿಕೆಯಿಂದಲೇ ಎಲ್ಲರ ಮೆಚ್ಚುಗೆಗೆ ಪಾತ್ರರರಾಗಿದ್ದಾರೆ. ವಾಸ್ತವವಾಗಿ ಸಂಜು ಸ್ಯಾಮ್ಸನ್ ಇತ್ತೀಚೆಗೆ ಕೆಸಿಎ ಆಯೋಜಿಸಿದ್ದ ಕೇರಳ ಕ್ರಿಕೆಟ್ ಲೀಗ್‌ಗೆ ಚಾಲನೆ ನೀಡುವ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗದಿರುವುದರ ಬಗ್ಗೆ ಪತ್ರಕರ್ತರು ಅವರನ್ನು ಕೇಳಿದರು.

ಆ ಬಗ್ಗೆ ಕೊನೆಗೂ ಮೌನ ಮುರಿದಿರುವ ಸಂಜು ಸ್ಯಾಮ್ಸನ್ ತಮ್ಮ ಮುಕ್ತ ಹೇಳಿಕೆಯಿಂದಲೇ ಎಲ್ಲರ ಮೆಚ್ಚುಗೆಗೆ ಪಾತ್ರರರಾಗಿದ್ದಾರೆ. ವಾಸ್ತವವಾಗಿ ಸಂಜು ಸ್ಯಾಮ್ಸನ್ ಇತ್ತೀಚೆಗೆ ಕೆಸಿಎ ಆಯೋಜಿಸಿದ್ದ ಕೇರಳ ಕ್ರಿಕೆಟ್ ಲೀಗ್‌ಗೆ ಚಾಲನೆ ನೀಡುವ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗದಿರುವುದರ ಬಗ್ಗೆ ಪತ್ರಕರ್ತರು ಅವರನ್ನು ಕೇಳಿದರು.

4 / 6
ಇದಕ್ಕೆ ಸಂಜು, ಆಯ್ಕೆಯಾಗದಿರುವುದಕ್ಕೆ ದೂರು ನೀಡುವ ಅಥವಾ ಸಿಲ್ಲಿ ಕಾರಣಗಳನ್ನು ನೀಡುವ ಬದಲು, ಆಯ್ಕೆ ಸಮಿತಿಯ ನಿರ್ಧಾರವನ್ನು ಒಪ್ಪಿಕೊಳ್ಳುವ ಬಗ್ಗೆ ಸಂಜು ಸ್ಯಾಮ್ಸನ್ ಮಾತನಾಡಿದರು. ತಂಡದ ಪ್ರದರ್ಶನವು ತನಗೆ ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ವಿವರಿಸಿದರು ಮತ್ತು ಅವರು ತಮ್ಮ ಜೀವನದಲ್ಲಿ ನಿಯಂತ್ರಿಸಬಹುದಾದ ವಿಷಯಗಳ ಮೇಲೆ ಮಾತ್ರ ಕೇಂದ್ರೀಕರಿಸುತ್ತಾರೆ ಎಂದು ಹೇಳಿದರು.

ಇದಕ್ಕೆ ಸಂಜು, ಆಯ್ಕೆಯಾಗದಿರುವುದಕ್ಕೆ ದೂರು ನೀಡುವ ಅಥವಾ ಸಿಲ್ಲಿ ಕಾರಣಗಳನ್ನು ನೀಡುವ ಬದಲು, ಆಯ್ಕೆ ಸಮಿತಿಯ ನಿರ್ಧಾರವನ್ನು ಒಪ್ಪಿಕೊಳ್ಳುವ ಬಗ್ಗೆ ಸಂಜು ಸ್ಯಾಮ್ಸನ್ ಮಾತನಾಡಿದರು. ತಂಡದ ಪ್ರದರ್ಶನವು ತನಗೆ ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ವಿವರಿಸಿದರು ಮತ್ತು ಅವರು ತಮ್ಮ ಜೀವನದಲ್ಲಿ ನಿಯಂತ್ರಿಸಬಹುದಾದ ವಿಷಯಗಳ ಮೇಲೆ ಮಾತ್ರ ಕೇಂದ್ರೀಕರಿಸುತ್ತಾರೆ ಎಂದು ಹೇಳಿದರು.

5 / 6
ಸಂಜು ಸ್ಯಾಮ್ಸನ್, "ಆಯ್ಕೆ ಮಂಡಳಿ ನನ್ನನ್ನು ತಂಡಕ್ಕೆ ಆಯ್ಕೆ ಮಾಡಿದಾಗ, ನಾನು ಆಡಲು ಹೋಗುತ್ತೇನೆ. ಅಷ್ಟೆ! ಎಲ್ಲಾ ನಂತರ, ನಮ್ಮ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನಾನು ಉನ್ನತ ಉದ್ದೇಶವನ್ನು ನಂಬುವ ವ್ಯಕ್ತಿ. ನಾನು ನಿಯಂತ್ರಿಸಬಹುದಾದ ಸಂದರ್ಭಗಳಲ್ಲಿ ಆಡಲು ಬಯಸುತ್ತೇನೆ ಮತ್ತು ವಿಷಯಗಳನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳಲು ಪ್ರಯತ್ನಿಸುತ್ತೇನೆ ಎಂದರು.

ಸಂಜು ಸ್ಯಾಮ್ಸನ್, "ಆಯ್ಕೆ ಮಂಡಳಿ ನನ್ನನ್ನು ತಂಡಕ್ಕೆ ಆಯ್ಕೆ ಮಾಡಿದಾಗ, ನಾನು ಆಡಲು ಹೋಗುತ್ತೇನೆ. ಅಷ್ಟೆ! ಎಲ್ಲಾ ನಂತರ, ನಮ್ಮ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನಾನು ಉನ್ನತ ಉದ್ದೇಶವನ್ನು ನಂಬುವ ವ್ಯಕ್ತಿ. ನಾನು ನಿಯಂತ್ರಿಸಬಹುದಾದ ಸಂದರ್ಭಗಳಲ್ಲಿ ಆಡಲು ಬಯಸುತ್ತೇನೆ ಮತ್ತು ವಿಷಯಗಳನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳಲು ಪ್ರಯತ್ನಿಸುತ್ತೇನೆ ಎಂದರು.

6 / 6
Follow us
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್