AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ವಿರುದ್ಧವೂ ಪುಟಿದೇಳದ ಸಂಜು ಸ್ಯಾಮ್ಸನ್​ಗೆ ಇನ್ನೇಷ್ಟು ಅವಕಾಶ?

Sanju Samson's Form Crisis: ಐರ್ಲೆಂಡ್ ಹಾಗೂ ಇಂಗ್ಲೆಂಡ್ T20 ಸರಣಿಗಳಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಎದ್ದು ಕಾಣಿಸಿದೆ. ಸಂಜು ಸ್ಯಾಮ್ಸನ್ ಸತತ ಕಳಪೆ ಪ್ರದರ್ಶನ ನೀಡಿದ್ದರೂ, ಅವರಿಗೆ ಅವಕಾಶ ನೀಡಲಾಗುತ್ತಿದೆ. ಮೊದಲ ಇಂಗ್ಲೆಂಡ್ T20ಯಲ್ಲಿ ಕೇವಲ 1 ರನ್ ಗಳಿಸಿದ್ದ ಸಂಜುರ ಫಾರ್ಮ್ ಕುರಿತು ಪ್ರಶ್ನೆಗಳೆದ್ದಿವೆ. ಫಾರ್ಮ್‌ನಲ್ಲಿರುವ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದೆ ಸಂಜುವಿಗೆ ಅವಕಾಶ ನೀಡಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: Jul 01, 2026 | 10:50 PM

Share
ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ಅಗ್ರಕ್ರಮಾಂಕದ ಬ್ಯಾಟರ್​ಗಳ ಸಪ್ಪೆ ಪ್ರದರ್ಶನ ಟೀಂ ಇಂಡಿಯಾವನ್ನು ಐತಿಹಾಸಿಕ ಸರಣಿ ಸೋಲಿಗೆ ತಳ್ಳಿತ್ತು. ಹೀಗಾಗಿ ಇಂಗ್ಲೆಂಡ್‌ ವಿರುದ್ಧ ತಂಡ ತನ್ನ ಲೋಪವನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ನಿರೀಕ್ಷೆ ಇತ್ತು. ಆದರೆ ಅದು ಆಗಲಿಲ್ಲ (PC-PTI).

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ಅಗ್ರಕ್ರಮಾಂಕದ ಬ್ಯಾಟರ್​ಗಳ ಸಪ್ಪೆ ಪ್ರದರ್ಶನ ಟೀಂ ಇಂಡಿಯಾವನ್ನು ಐತಿಹಾಸಿಕ ಸರಣಿ ಸೋಲಿಗೆ ತಳ್ಳಿತ್ತು. ಹೀಗಾಗಿ ಇಂಗ್ಲೆಂಡ್‌ ವಿರುದ್ಧ ತಂಡ ತನ್ನ ಲೋಪವನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ನಿರೀಕ್ಷೆ ಇತ್ತು. ಆದರೆ ಅದು ಆಗಲಿಲ್ಲ (PC-PTI).

1 / 5
ಇಂಗ್ಲೆಂಡ್‌ ವಿರುದ್ಧ ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿತು. ಕೇವಲ 6 ರನ್​ಗಳಿಗೆ ತಂಡ ತನ್ನ ಪ್ರಮುಖ 2 ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಎರಡು ವಿಕೆಟ್​ಗಳು ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ರೂಪದಲ್ಲಿ ಬಿದ್ದವು (PC-PTI).

ಇಂಗ್ಲೆಂಡ್‌ ವಿರುದ್ಧ ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿತು. ಕೇವಲ 6 ರನ್​ಗಳಿಗೆ ತಂಡ ತನ್ನ ಪ್ರಮುಖ 2 ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಎರಡು ವಿಕೆಟ್​ಗಳು ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ರೂಪದಲ್ಲಿ ಬಿದ್ದವು (PC-PTI).

2 / 5
ವಾಸ್ತವವಾಗಿ ಐರ್ಲೆಂಡ್ ಸರಣಿಯಲ್ಲಿ ಸಂಜು ಹೀನಾಯ ಪ್ರದರ್ಶನ ನೀಡಿದ್ದರಿಂದ ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಅವರನ್ನು ತಂಡದಿಂದ ಹೊರಗಿಟ್ಟು, ವೈಭವ್ ಸೂರ್ಯವಂಶಿಗೆ ಆಡುವ ಅವಕಾಶ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಸಂಜು ಮೇಲೆ ಭರವಸೆ ಇಟ್ಟಿದ್ದ ಆಡಳಿತ ಮಂಡಳಿ ಮೊದಲ ಟಿ20 ಪಂದ್ಯದಲ್ಲಿ ಆಡುವ ಅವಕಾಶ ನೀಡಿತು (PC-PTI).

ವಾಸ್ತವವಾಗಿ ಐರ್ಲೆಂಡ್ ಸರಣಿಯಲ್ಲಿ ಸಂಜು ಹೀನಾಯ ಪ್ರದರ್ಶನ ನೀಡಿದ್ದರಿಂದ ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಅವರನ್ನು ತಂಡದಿಂದ ಹೊರಗಿಟ್ಟು, ವೈಭವ್ ಸೂರ್ಯವಂಶಿಗೆ ಆಡುವ ಅವಕಾಶ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಸಂಜು ಮೇಲೆ ಭರವಸೆ ಇಟ್ಟಿದ್ದ ಆಡಳಿತ ಮಂಡಳಿ ಮೊದಲ ಟಿ20 ಪಂದ್ಯದಲ್ಲಿ ಆಡುವ ಅವಕಾಶ ನೀಡಿತು (PC-PTI).

3 / 5
ಆದರೆ ಈ ಪಂದ್ಯದಲ್ಲೂ ಸಂಜುಗೆ ಒಂದಂಕಿ ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿದ ಸಂಜು ಕೇವಲ 1 ರನ್ ಬಾರಿಸಿ ಔಟಾದರು. ಸಂಜು ಈ ಪಂದ್ಯದಲ್ಲಿ ಮಾತ್ರವಲ್ಲ ಐರ್ಲೆಂಡ್ ವಿರುದ್ಧದ ಎರಡೂ ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದರು. ಮೊದಲ ಪಂದ್ಯದಲ್ಲಿ ಕೇವಲ 5 ರನ್ ಬಾರಿಸಿದ್ದ ಸಂಜುಗೆ 2ನೇ ಪಂದ್ಯದಲ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ (PC-PTI).

ಆದರೆ ಈ ಪಂದ್ಯದಲ್ಲೂ ಸಂಜುಗೆ ಒಂದಂಕಿ ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿದ ಸಂಜು ಕೇವಲ 1 ರನ್ ಬಾರಿಸಿ ಔಟಾದರು. ಸಂಜು ಈ ಪಂದ್ಯದಲ್ಲಿ ಮಾತ್ರವಲ್ಲ ಐರ್ಲೆಂಡ್ ವಿರುದ್ಧದ ಎರಡೂ ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದರು. ಮೊದಲ ಪಂದ್ಯದಲ್ಲಿ ಕೇವಲ 5 ರನ್ ಬಾರಿಸಿದ್ದ ಸಂಜುಗೆ 2ನೇ ಪಂದ್ಯದಲ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ (PC-PTI).

4 / 5
ಸಂಜು ಸ್ಯಾಮ್ಸನ್ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿರುವ ಹೊರತಾಗಿಯೂ ಅವರಿಗೆ ಅವಕಾಶಗಳನ್ನು ನೀಡಲಾಗುತ್ತಿದೆ. ಇದು ಅಭಿಮಾನಿಗಳ ಹಾಗೂ ಹಿರಿಯ ಆಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಫಾರ್ಮ್​ನಲ್ಲಿರುವ ವೈಭವ್​ನನ್ನು ಬಿಟ್ಟು ಕಳಪೆ ಫಾರ್ಮ್​ನಲ್ಲಿರುವ ಸಂಜು ಸ್ಯಾಮ್ಸನ್​ರನ್ನು ಆಡಿಸುತ್ತಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಾದರೂ ವೈಭವ್​ಗೆ ಅವಕಾಶ ಸಿಗುತ್ತಾ ಕಾದುನೋಡಬೇಕಿದೆ (PC-PTI).

ಸಂಜು ಸ್ಯಾಮ್ಸನ್ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿರುವ ಹೊರತಾಗಿಯೂ ಅವರಿಗೆ ಅವಕಾಶಗಳನ್ನು ನೀಡಲಾಗುತ್ತಿದೆ. ಇದು ಅಭಿಮಾನಿಗಳ ಹಾಗೂ ಹಿರಿಯ ಆಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಫಾರ್ಮ್​ನಲ್ಲಿರುವ ವೈಭವ್​ನನ್ನು ಬಿಟ್ಟು ಕಳಪೆ ಫಾರ್ಮ್​ನಲ್ಲಿರುವ ಸಂಜು ಸ್ಯಾಮ್ಸನ್​ರನ್ನು ಆಡಿಸುತ್ತಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಾದರೂ ವೈಭವ್​ಗೆ ಅವಕಾಶ ಸಿಗುತ್ತಾ ಕಾದುನೋಡಬೇಕಿದೆ (PC-PTI).

5 / 5
Follow Us
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು