AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ತಂಡದಲ್ಲಿಲ್ಲ ಚಾನ್ಸ್​: ಮೈದಾನದ ಸಿಬ್ಬಂದಿಗಳ ನೆರವಿಗೆ ನಿಂತ ಸಂಜು ಸ್ಯಾಮ್ಸನ್

India vs New zealand: ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.

TV9 Web
| Edited By: |

Updated on: Nov 27, 2022 | 3:59 PM

Share
ಹ್ಯಾಮಿಲ್ಟನ್​ನಲ್ಲಿ ನಡೆಯಬೇಕಿದ್ದ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಮಳೆಯ ಕಾರಣ ಅರ್ಧದಲ್ಲೇ ರದ್ದಾಗಿದೆ. ತಡವಾಗಿ ಶುರುವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

ಹ್ಯಾಮಿಲ್ಟನ್​ನಲ್ಲಿ ನಡೆಯಬೇಕಿದ್ದ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಮಳೆಯ ಕಾರಣ ಅರ್ಧದಲ್ಲೇ ರದ್ದಾಗಿದೆ. ತಡವಾಗಿ ಶುರುವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಆದರೆ ಇತ್ತ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಪ್ಲೇಯಿಂಗ್ ಇಲೆವೆನ್​ ಅನ್ನು ಘೋಷಿಸಿದಾಗ ಅಚ್ಚರಿ ಕಾದಿತ್ತು. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಇದಾಗ್ಯೂ ಸ್ಯಾಮ್ಸನ್​ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಅದು ಕಣಕ್ಕಿಳಿಯುವ ಮೂಲಕವಲ್ಲ. ಬದಲಾಗಿ ನೆರವಿಗೆ ನಿಲ್ಲುವ ಮೂಲಕ ಎಂಬುದು ವಿಶೇಷ.

ಆದರೆ ಇತ್ತ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಪ್ಲೇಯಿಂಗ್ ಇಲೆವೆನ್​ ಅನ್ನು ಘೋಷಿಸಿದಾಗ ಅಚ್ಚರಿ ಕಾದಿತ್ತು. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಇದಾಗ್ಯೂ ಸ್ಯಾಮ್ಸನ್​ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಅದು ಕಣಕ್ಕಿಳಿಯುವ ಮೂಲಕವಲ್ಲ. ಬದಲಾಗಿ ನೆರವಿಗೆ ನಿಲ್ಲುವ ಮೂಲಕ ಎಂಬುದು ವಿಶೇಷ.

2 / 6
ಹೌದು, ಟಾಸ್ ಮುಗಿಯುತ್ತಿದ್ದಂತೆ ಮಳೆಯ ವಾತಾವರಣ ಆವರಿಸಿತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಕವರ್‌ಗಳನ್ನು ಪಿಚ್‌ಗೆ ಕೊಂಡೊಯ್ಯಲು ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಆ ವೇಳೆ ಸಿಬ್ಬಂದಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್ ಕವರ್‌ಗಳನ್ನು ಪಿಚ್‌ಗೆ ಎಳೆಯಲು ಸಹಾಯ ಮಾಡಿದರು.

ಹೌದು, ಟಾಸ್ ಮುಗಿಯುತ್ತಿದ್ದಂತೆ ಮಳೆಯ ವಾತಾವರಣ ಆವರಿಸಿತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಕವರ್‌ಗಳನ್ನು ಪಿಚ್‌ಗೆ ಕೊಂಡೊಯ್ಯಲು ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಆ ವೇಳೆ ಸಿಬ್ಬಂದಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್ ಕವರ್‌ಗಳನ್ನು ಪಿಚ್‌ಗೆ ಎಳೆಯಲು ಸಹಾಯ ಮಾಡಿದರು.

3 / 6
ಇದೀಗ ಪಿಚ್ ಕವರ್​ ಎಳೆಯುತ್ತಿರುವ ಸಂಜು ಸ್ಯಾಮ್ಸನ್ ಅವರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ನೆಚ್ಚಿನ ಆಟಗಾರನ ನಡೆಗೆ ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ.

ಇದೀಗ ಪಿಚ್ ಕವರ್​ ಎಳೆಯುತ್ತಿರುವ ಸಂಜು ಸ್ಯಾಮ್ಸನ್ ಅವರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ನೆಚ್ಚಿನ ಆಟಗಾರನ ನಡೆಗೆ ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ.

4 / 6
ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 36 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲು ಮುಖ್ಯ ಕಾರಣ 6ನೇ ಬೌಲರ್​ನ ಆಯ್ಕೆ ಎಂದಿದ್ದಾರೆ ನಾಯಕ ಶಿಖರ್ ಧವನ್.

ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 36 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲು ಮುಖ್ಯ ಕಾರಣ 6ನೇ ಬೌಲರ್​ನ ಆಯ್ಕೆ ಎಂದಿದ್ದಾರೆ ನಾಯಕ ಶಿಖರ್ ಧವನ್.

5 / 6
ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾದ ಬೌಲರ್​ಗಳು ವಿಫಲರಾಗಿದ್ದರು. ಹೀಗಾಗಿ ಐವರು ಬೌಲರ್​ಗಳ ಬದಲಿಗೆ 2ನೇ ಏಕದಿನ ಪಂದ್ಯದಲ್ಲಿ 6 ಬೌಲರ್​ಗಳನ್ನು ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಹೀಗಾಗಿ ಓರ್ವ ಬ್ಯಾಟ್ಸ್​ಮನ್ ಹೊರಗಿಟ್ಟು, ಬೌಲರ್​ರೊಬ್ಬರಿಗೆ ಅವಕಾಶ ನೀಡಿದ್ದೇವೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ಕೈ ತಪ್ಪಿದೆ.

ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾದ ಬೌಲರ್​ಗಳು ವಿಫಲರಾಗಿದ್ದರು. ಹೀಗಾಗಿ ಐವರು ಬೌಲರ್​ಗಳ ಬದಲಿಗೆ 2ನೇ ಏಕದಿನ ಪಂದ್ಯದಲ್ಲಿ 6 ಬೌಲರ್​ಗಳನ್ನು ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಹೀಗಾಗಿ ಓರ್ವ ಬ್ಯಾಟ್ಸ್​ಮನ್ ಹೊರಗಿಟ್ಟು, ಬೌಲರ್​ರೊಬ್ಬರಿಗೆ ಅವಕಾಶ ನೀಡಿದ್ದೇವೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ಕೈ ತಪ್ಪಿದೆ.

6 / 6
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್