Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶಾರ್ಟ್​ ಬಾಲ್​ಗೆ ಸಿಕ್ಸ್, ಅದೇ​ ಬಾಲ್​ಗೆ ಔಟ್; ಸಂಜು ಕಥೆ-ವ್ಯಥೆ

Sanju Samson's Short-Ball Struggle: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಐದು ಪಂದ್ಯಗಳಲ್ಲೂ ಸಂಜು ಸ್ಯಾಮ್ಸನ್ ಶಾರ್ಟ್ ಬಾಲ್‌ಗೆ ಔಟ್ ಆಗಿದ್ದಾರೆ. ಮೊದಲ ಓವರ್‌ನಲ್ಲಿ ಸಿಕ್ಸರ್ ಬಾರಿಸಿದರೂ, ಅದೇ ಶಾರ್ಟ್ ಬಾಲ್‌ಗೆ ಸಂಜು ಮತ್ತೆ ವಿಕೆಟ್ ಕಳೆದುಕೊಂಡರು. ಹೀಗಾಗಿ ಸಂಜು ತಮ್ಮ ವಿಕ್ನೇಸ್ ಮೇಲೆ ಕೆಲಸ ಮಾಡದಿದ್ದರೆ ಅವರ ಟಿ20 ವೃತ್ತಿಜೀವನಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ.

ಪೃಥ್ವಿಶಂಕರ
|

Updated on: Feb 02, 2025 | 9:12 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 248 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿದರು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 248 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿದರು.

1 / 6
ಆದರೆ ಈ ಪಂದ್ಯದಲ್ಲಿ ತಂಡದ ಮತ್ತೊಬ್ಬ ಆರಂಭಿಕ ಸಂಜು ಸ್ಯಾಮ್ಸನ್‌ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಏಕೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಎರಡೆರಡು ಶತಕ ಸಿಡಿಸಿದ್ದ ಸಂಜು, ಇಂಗ್ಲೆಂಡ್‌ ವಿರುದ್ಧದ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಶರಕವಿರಲಿ, ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ.

ಆದರೆ ಈ ಪಂದ್ಯದಲ್ಲಿ ತಂಡದ ಮತ್ತೊಬ್ಬ ಆರಂಭಿಕ ಸಂಜು ಸ್ಯಾಮ್ಸನ್‌ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಏಕೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಎರಡೆರಡು ಶತಕ ಸಿಡಿಸಿದ್ದ ಸಂಜು, ಇಂಗ್ಲೆಂಡ್‌ ವಿರುದ್ಧದ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಶರಕವಿರಲಿ, ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ.

2 / 6
ಸರಣಿಯ ಮೊದಲ ಪಂದ್ಯದಿಂದಲೂ ಸಂಜುಗೆ ಪವರ್ ಪ್ಲೇ ಮುಗಿಯುವರೆಗೂ ಕ್ರೀಸ್​ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಕೊನೆಯ ಪಂದ್ಯದಲ್ಲಾದರೂ ಸಂಜು ಬಿಗ್ ಇನ್ನಿಂಗ್ಸ್ ಆಡಿ ತಂಡದಲ್ಲಿ ತನ್ನ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿತ್ತು. ಅದಕ್ಕೆ ಪೂರಕವಾಗಿ ಸಂಜು ಕೂಡ ಇನ್ನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದರು.

ಸರಣಿಯ ಮೊದಲ ಪಂದ್ಯದಿಂದಲೂ ಸಂಜುಗೆ ಪವರ್ ಪ್ಲೇ ಮುಗಿಯುವರೆಗೂ ಕ್ರೀಸ್​ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಕೊನೆಯ ಪಂದ್ಯದಲ್ಲಾದರೂ ಸಂಜು ಬಿಗ್ ಇನ್ನಿಂಗ್ಸ್ ಆಡಿ ತಂಡದಲ್ಲಿ ತನ್ನ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿತ್ತು. ಅದಕ್ಕೆ ಪೂರಕವಾಗಿ ಸಂಜು ಕೂಡ ಇನ್ನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದರು.

3 / 6
ಈ ಸಿಕ್ಸರ್​ನ ವಿಶೇಷತೆ ಏನೆಂದರೆ, ಯಾವ ಶಾರ್ಟ್​ ಬಾಲ್​ಗೆ ಸಂಜು ಕೊನೆಯ ನಾಲ್ಕು ಪಂದ್ಯಗಳಲ್ಲಿ ವಿಕೆಟ್ ಕೈಚೆಲ್ಲಿದ್ದರೋ ಅದೇ ಶಾರ್ಟ್​ ಬಾಲ್​ಗೆ ಸಂಜು ಸಿಕ್ಸರ್ ಬಾರಿಸಿದರು. ಹೀಗಾಗಿ ಶಾರ್ಟ್​ ಬಾಲ್​ ಎದುರಿಸುವುದರ ಮೇಲೆ ಸಂಜು ಕೆಲಸ ಮಾಡಿರಬೇಕು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಈ ಪಂದ್ಯದಲ್ಲೂ ಸಂಜು ಮತ್ತದೇ ಶಾರ್ಟ್​ ಬಾಲ್​ಗೆ ಸಂಜು ಬಲಿಯಾಗಬೇಕಾಯಿತು.

ಈ ಸಿಕ್ಸರ್​ನ ವಿಶೇಷತೆ ಏನೆಂದರೆ, ಯಾವ ಶಾರ್ಟ್​ ಬಾಲ್​ಗೆ ಸಂಜು ಕೊನೆಯ ನಾಲ್ಕು ಪಂದ್ಯಗಳಲ್ಲಿ ವಿಕೆಟ್ ಕೈಚೆಲ್ಲಿದ್ದರೋ ಅದೇ ಶಾರ್ಟ್​ ಬಾಲ್​ಗೆ ಸಂಜು ಸಿಕ್ಸರ್ ಬಾರಿಸಿದರು. ಹೀಗಾಗಿ ಶಾರ್ಟ್​ ಬಾಲ್​ ಎದುರಿಸುವುದರ ಮೇಲೆ ಸಂಜು ಕೆಲಸ ಮಾಡಿರಬೇಕು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಈ ಪಂದ್ಯದಲ್ಲೂ ಸಂಜು ಮತ್ತದೇ ಶಾರ್ಟ್​ ಬಾಲ್​ಗೆ ಸಂಜು ಬಲಿಯಾಗಬೇಕಾಯಿತು.

4 / 6
ಇಡೀ ಸರಣಿಯಲ್ಲಿ ಸಂಜು ಸ್ಯಾಮ್ಸನ್​ರನ್ನು ಕಾಡಿದ ಚೋಫ್ರಾ ಆರ್ಚರ್ ಓವರ್​ನಲ್ಲಿ ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಂಜು, ಮಾರ್ಕ್ ವುಡ್ ಬೌಲಿಂಗ್​ನಲ್ಲಿ ತಮ್ಮ ಲಯ ಕಳೆದುಕೊಂಡರು. ಎರಡನೇ ಓವರ್‌ನಲ್ಲಿ ಬಂದ ಮಾರ್ಕ್​ ವುಡ್ ಶಾರ್ಟ್ ಬಾಲ್ ಎಸೆದರು. ಇದನ್ನು ಸ್ಯಾಮ್ಸನ್ ಮತ್ತೆ ಪುಲ್ ಶಾಟ್ ಹೊಡೆದರು.

ಇಡೀ ಸರಣಿಯಲ್ಲಿ ಸಂಜು ಸ್ಯಾಮ್ಸನ್​ರನ್ನು ಕಾಡಿದ ಚೋಫ್ರಾ ಆರ್ಚರ್ ಓವರ್​ನಲ್ಲಿ ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಂಜು, ಮಾರ್ಕ್ ವುಡ್ ಬೌಲಿಂಗ್​ನಲ್ಲಿ ತಮ್ಮ ಲಯ ಕಳೆದುಕೊಂಡರು. ಎರಡನೇ ಓವರ್‌ನಲ್ಲಿ ಬಂದ ಮಾರ್ಕ್​ ವುಡ್ ಶಾರ್ಟ್ ಬಾಲ್ ಎಸೆದರು. ಇದನ್ನು ಸ್ಯಾಮ್ಸನ್ ಮತ್ತೆ ಪುಲ್ ಶಾಟ್ ಹೊಡೆದರು.

5 / 6
ಒಂದೇ ವ್ಯತ್ಯಾಸವೆಂದರೆ ಈ ಬಾರಿ ಫೀಲ್ಡರ್ ಅನ್ನು ಸ್ಕ್ವೇರ್ ಲೆಗ್ ಬೌಂಡರಿಯಲ್ಲಿ ಪೋಸ್ಟ್ ಮಾಡಲಾಗಿತ್ತು. ಸುಲಭ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಸ್ಯಾಮ್ಸನ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದರು. ಈ ಮೂಲಕ ಸರಣಿಯ ಐದೂ ಪಂದ್ಯಗಳಲ್ಲಿ ಸ್ಯಾಮ್ಸನ್ ಶಾರ್ಟ್ ಬಾಲ್ ಗಳಿಗೆ ಮಾತ್ರ ಬಲಿಯಾದರು.

ಒಂದೇ ವ್ಯತ್ಯಾಸವೆಂದರೆ ಈ ಬಾರಿ ಫೀಲ್ಡರ್ ಅನ್ನು ಸ್ಕ್ವೇರ್ ಲೆಗ್ ಬೌಂಡರಿಯಲ್ಲಿ ಪೋಸ್ಟ್ ಮಾಡಲಾಗಿತ್ತು. ಸುಲಭ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಸ್ಯಾಮ್ಸನ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದರು. ಈ ಮೂಲಕ ಸರಣಿಯ ಐದೂ ಪಂದ್ಯಗಳಲ್ಲಿ ಸ್ಯಾಮ್ಸನ್ ಶಾರ್ಟ್ ಬಾಲ್ ಗಳಿಗೆ ಮಾತ್ರ ಬಲಿಯಾದರು.

6 / 6
Follow us
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ