AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮನ ಚೊಚ್ಚಲ ಶತಕಕ್ಕೆ ಭಾವನಾತ್ಮಕ ಸಂದೇಶ ಬರೆದು ಶುಭ ಹಾರೈಸಿದ ಸಾರಾ ತೆಂಡೂಲ್ಕರ್..!

Sara Tendulkar: ನಿನ್ನ ಎಲ್ಲಾ ಶ್ರಮಕ್ಕೆ ಪ್ರತಿಫಲವಿದೆ. ತಾಳ್ಮೆ ನಿಧಾನವಾಗಿ ಫಲ ನೀಡುತ್ತಿದೆ. ಇದು ಆರಂಭ ಮಾತ್ರ. ನಾನು ನಿನ್ನ ಅಕ್ಕನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ ಎಂದು ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

TV9 Web
| Edited By: |

Updated on:Dec 15, 2022 | 12:43 PM

Share
ಪ್ರಸ್ತುತ ಚೊಚ್ಚಲ ರಣಜಿ ಪಂದ್ಯವನ್ನಾಡುತ್ತಿರುವ ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ರಣಜಿ ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸಿದ್ದಾರೆ. ಗೋವಾ ಪರ ಆಡಿದ ಅರ್ಜುನ್ ರಾಜಸ್ಥಾನ ವಿರುದ್ಧ 120 ರನ್ ಗಳಿಸಿದ್ದರು. ಆಡಿದ ಮೊದಲ ಪಂದ್ಯದಲ್ಲಿಯೇ ಶತಕ ಸಿಡಿಸಿರುವ ಅರ್ಜುನ್​ಗೆ ಶುಭಾಶಯಗಳ ಮಹಾ ಪೂರವೇ ಹರಿದು ಬರುತ್ತಿದೆ. ಇದರಲ್ಲಿ ಅರ್ಜುನ್ ಅಕ್ಕ ಸಾರಾ ತೆಂಡೂಲ್ಕರ್ ಕೂಡ ಸೇರಿದ್ದು, ತಮ್ಮ ಯಶಸ್ವಿಗೆ ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.

ಪ್ರಸ್ತುತ ಚೊಚ್ಚಲ ರಣಜಿ ಪಂದ್ಯವನ್ನಾಡುತ್ತಿರುವ ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ರಣಜಿ ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸಿದ್ದಾರೆ. ಗೋವಾ ಪರ ಆಡಿದ ಅರ್ಜುನ್ ರಾಜಸ್ಥಾನ ವಿರುದ್ಧ 120 ರನ್ ಗಳಿಸಿದ್ದರು. ಆಡಿದ ಮೊದಲ ಪಂದ್ಯದಲ್ಲಿಯೇ ಶತಕ ಸಿಡಿಸಿರುವ ಅರ್ಜುನ್​ಗೆ ಶುಭಾಶಯಗಳ ಮಹಾ ಪೂರವೇ ಹರಿದು ಬರುತ್ತಿದೆ. ಇದರಲ್ಲಿ ಅರ್ಜುನ್ ಅಕ್ಕ ಸಾರಾ ತೆಂಡೂಲ್ಕರ್ ಕೂಡ ಸೇರಿದ್ದು, ತಮ್ಮ ಯಶಸ್ವಿಗೆ ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.

1 / 5
ಅರ್ಜುನ್ ಶತಕವನ್ನು ಕೊಂಡಾಡಿರುವ ಸಾರಾ ತೆಂಡೂಲ್ಕರ್, ನಿನ್ನ ಎಲ್ಲಾ ಶ್ರಮಕ್ಕೆ ಪ್ರತಿಫಲವಿದೆ. ತಾಳ್ಮೆ ನಿಧಾನವಾಗಿ ಫಲ ನೀಡುತ್ತಿದೆ. ಇದು ಆರಂಭ ಮಾತ್ರ. ನಾನು ನಿನ್ನ ಅಕ್ಕನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ ಎಂದು ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅರ್ಜುನ್ ಶತಕವನ್ನು ಕೊಂಡಾಡಿರುವ ಸಾರಾ ತೆಂಡೂಲ್ಕರ್, ನಿನ್ನ ಎಲ್ಲಾ ಶ್ರಮಕ್ಕೆ ಪ್ರತಿಫಲವಿದೆ. ತಾಳ್ಮೆ ನಿಧಾನವಾಗಿ ಫಲ ನೀಡುತ್ತಿದೆ. ಇದು ಆರಂಭ ಮಾತ್ರ. ನಾನು ನಿನ್ನ ಅಕ್ಕನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ ಎಂದು ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2 / 5
ಕಳೆದ ಆವೃತ್ತಿಯವರೆಗೂ ಮುಂಬೈ ತಂಡದಲ್ಲಿದ್ದ ಅರ್ಜುನ್ ತೆಂಡೂಲ್ಕರ್​ಗೆ ಆಡುವ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಮುಂಬೈ ತಂಡ ತೊರೆದಿದ್ದ ಅರ್ಜುನ್ ಗೋವಾ ಪರ ರಣಜಿ ಆಡಲು ನಿರ್ಧರಿಸಿದ್ದರು.

ಕಳೆದ ಆವೃತ್ತಿಯವರೆಗೂ ಮುಂಬೈ ತಂಡದಲ್ಲಿದ್ದ ಅರ್ಜುನ್ ತೆಂಡೂಲ್ಕರ್​ಗೆ ಆಡುವ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಮುಂಬೈ ತಂಡ ತೊರೆದಿದ್ದ ಅರ್ಜುನ್ ಗೋವಾ ಪರ ರಣಜಿ ಆಡಲು ನಿರ್ಧರಿಸಿದ್ದರು.

3 / 5
ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆಯಂತೆಯೇ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ಸಚಿನ್ 34 ವರ್ಷಗಳ ಹಿಂದೆ ಅಂದರೆ ಕೇವಲ ತನ್ನ 15 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು.

ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆಯಂತೆಯೇ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ಸಚಿನ್ 34 ವರ್ಷಗಳ ಹಿಂದೆ ಅಂದರೆ ಕೇವಲ ತನ್ನ 15 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು.

4 / 5
ಅರ್ಜುನ್ ತೆಂಡೂಲ್ಕರ್ ಗೋವಾ ಪರ ಆಡುವ ಮೊದಲು ಯುವರಾಜ್ ಸಿಂಗ್ ತಂದೆ ಯೋಗರಾಜ್ ಅವರಿಂದ ತರಬೇತಿ ಪಡೆದಿದ್ದರು. ಚಂಡೀಗಢದಲ್ಲಿ 15 ದಿನ ತಂಗಿದ್ದ ಯೋಗರಾಜ್ ನೀನು ಸಚಿನ್ ಮಗ ಎನ್ನುವುದನ್ನು ಮರೆತುಬಿಡು ಎಂದಿದ್ದರು. ಯೋಗರಾಜ್ ಅವರ ಈ ಗುರು ಮಂತ್ರ ಫಲ ನೀಡಿದ್ದು, ಅರ್ಜುನ್ ಶತಕ ಬಾರಿಸುವ ಮೂಲಕ ಅವರ ಕುಟುಂಬಕ್ಕೆ ಸಂತಸ ತಂದಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಗೋವಾ ಪರ ಆಡುವ ಮೊದಲು ಯುವರಾಜ್ ಸಿಂಗ್ ತಂದೆ ಯೋಗರಾಜ್ ಅವರಿಂದ ತರಬೇತಿ ಪಡೆದಿದ್ದರು. ಚಂಡೀಗಢದಲ್ಲಿ 15 ದಿನ ತಂಗಿದ್ದ ಯೋಗರಾಜ್ ನೀನು ಸಚಿನ್ ಮಗ ಎನ್ನುವುದನ್ನು ಮರೆತುಬಿಡು ಎಂದಿದ್ದರು. ಯೋಗರಾಜ್ ಅವರ ಈ ಗುರು ಮಂತ್ರ ಫಲ ನೀಡಿದ್ದು, ಅರ್ಜುನ್ ಶತಕ ಬಾರಿಸುವ ಮೂಲಕ ಅವರ ಕುಟುಂಬಕ್ಕೆ ಸಂತಸ ತಂದಿದ್ದಾರೆ.

5 / 5

Published On - 12:43 pm, Thu, 15 December 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ