IND vs ENG 3rd Test: ರನೌಟ್ ಮಾಡಿದ ಜಡೇಜಾ ಬಗ್ಗೆ ಪಂದ್ಯದ ಬಳಿಕ ಸರ್ಫರಾಜ್ ಖಾನ್ ಏನು ಹೇಳಿದ್ರು ಗೊತ್ತೇ?
Sarfaraz Khan Press Conference: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ನ ಮೊದಲ ದಿನ ಭಾರತ ಮೇಲುಗೈ ಸಾಧಿಸಿತು. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸರ್ಫರಾಜ್ ಖಾನ್ ಅದ್ಭುತ ಆಟ ಆಡಿದರು. ಆದರೆ, ರವೀಂದ್ರ ಜಡೇಜಾ ಮಾಡಿದ ಎಡವಟ್ಟಿನಿಂದ ರನೌಟ್ಗೆ ಬಲಿಯಾಗಬೇಕಾಯಿತು. ಈ ಬಗ್ಗೆ ಪಂದ್ಯ ಮುಗಿದ ಬಳಿಕ ಮಾತನಾಡಿದ ಸರ್ಫರಾಜ್ ಏನು ಹೇಳಿದ್ದಾರೆ ನೋಡಿ.

1 / 6

2 / 6

3 / 6

4 / 6

5 / 6

6 / 6