AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saud Shakeel: ಸಚಿನ್, ಸೆಹ್ವಾಗ್ ದಾಖಲೆ ಸರಿಗಟ್ಟಿದ ಸೌದ್ ಶಕೀಲ್

Saud Shakeel: ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.

TV9 Web
| Updated By: ಝಾಹಿರ್ ಯೂಸುಫ್|

Updated on: Jul 18, 2023 | 10:11 PM

Share
ಗಾಲೆಯ ಇಂಟರ್​ನ್ಯಾಷನ್ ಸ್ಟೇಡಿಯಂನಲ್ಲಿ ನಡೆದ ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನಿ ಬ್ಯಾಟ್ಸ್​ಮನ್ ಸೌದ್ ಶಕೀಲ್ ದ್ವಿಶತಕ ಬಾರಿಸಿ ಮಿಂಚಿದ್ದಾರೆ. 361 ಎಸೆತಗಳನ್ನು ಎದುರಿಸಿದ ಸೌದ್ 19 ಫೋರ್​ಗಳೊಂದಿಗೆ ಅಜೇಯ 208 ರನ್ ಬಾರಿಸಿದರು.

ಗಾಲೆಯ ಇಂಟರ್​ನ್ಯಾಷನ್ ಸ್ಟೇಡಿಯಂನಲ್ಲಿ ನಡೆದ ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನಿ ಬ್ಯಾಟ್ಸ್​ಮನ್ ಸೌದ್ ಶಕೀಲ್ ದ್ವಿಶತಕ ಬಾರಿಸಿ ಮಿಂಚಿದ್ದಾರೆ. 361 ಎಸೆತಗಳನ್ನು ಎದುರಿಸಿದ ಸೌದ್ 19 ಫೋರ್​ಗಳೊಂದಿಗೆ ಅಜೇಯ 208 ರನ್ ಬಾರಿಸಿದರು.

1 / 7
ಇದರೊಂದಿಗೆ ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.

ಇದರೊಂದಿಗೆ ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.

2 / 7
ಅಂದರೆ ಶ್ರೀಲಂಕಾದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟ್ಸ್​ಮನ್ ಆಗಿ ಸೌದ್ ಶಕೀಲ್ ಎಂಟ್ರಿ ಕೊಟ್ಟಿದ್ದಾರೆ.

ಅಂದರೆ ಶ್ರೀಲಂಕಾದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟ್ಸ್​ಮನ್ ಆಗಿ ಸೌದ್ ಶಕೀಲ್ ಎಂಟ್ರಿ ಕೊಟ್ಟಿದ್ದಾರೆ.

3 / 7
2008 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಶ್ರೀಲಂಕಾ ವಿರುದ್ಧ ಗಾಲೆ ಟೆಸ್ಟ್​ನಲ್ಲಿ 208 ರನ್ ಬಾರಿಸಿ ಅಬ್ಬರಿಸಿದ್ದರು.

2008 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಶ್ರೀಲಂಕಾ ವಿರುದ್ಧ ಗಾಲೆ ಟೆಸ್ಟ್​ನಲ್ಲಿ 208 ರನ್ ಬಾರಿಸಿ ಅಬ್ಬರಿಸಿದ್ದರು.

4 / 7
ಇನ್ನು 2010 ರಲ್ಲಿ ಸಚಿನ್ ತೆಂಡೂಲ್ಕರ್ ಕೊಲಂಬೊ ಟೆಸ್ಟ್​ನಲ್ಲಿ 203 ರನ್ ಬಾರಿಸಿ ಮಿಂಚಿದ್ದರು. ಅಂದರೆ ಇದುವರೆಗೆ ಲಂಕಾ ವಿರುದ್ಧ ಅವರದ್ದೇ ನೆಲದಲ್ಲಿ ದ್ವಿಶತಕ ಬಾರಿಸಿದ ಏಷ್ಯನ್ ಬ್ಯಾಟರ್​ಗಳು ಎಂಬ ದಾಖಲೆ ಸಚಿನ್-ಸೆಹ್ವಾಗ್ ಹೆಸರಿನಲ್ಲಿತ್ತು.

ಇನ್ನು 2010 ರಲ್ಲಿ ಸಚಿನ್ ತೆಂಡೂಲ್ಕರ್ ಕೊಲಂಬೊ ಟೆಸ್ಟ್​ನಲ್ಲಿ 203 ರನ್ ಬಾರಿಸಿ ಮಿಂಚಿದ್ದರು. ಅಂದರೆ ಇದುವರೆಗೆ ಲಂಕಾ ವಿರುದ್ಧ ಅವರದ್ದೇ ನೆಲದಲ್ಲಿ ದ್ವಿಶತಕ ಬಾರಿಸಿದ ಏಷ್ಯನ್ ಬ್ಯಾಟರ್​ಗಳು ಎಂಬ ದಾಖಲೆ ಸಚಿನ್-ಸೆಹ್ವಾಗ್ ಹೆಸರಿನಲ್ಲಿತ್ತು.

5 / 7
ಇದೀಗ ಆತಿಥೇಯ ಶ್ರೀಲಂಕಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಬಳಿಕ ಈ ಸಾಧನೆ ಮಾಡಿದ 3ನೇ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸೌದ್ ಶಕೀಲ್ ಪಾತ್ರರಾಗಿದ್ದಾರೆ.

ಇದೀಗ ಆತಿಥೇಯ ಶ್ರೀಲಂಕಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಬಳಿಕ ಈ ಸಾಧನೆ ಮಾಡಿದ 3ನೇ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸೌದ್ ಶಕೀಲ್ ಪಾತ್ರರಾಗಿದ್ದಾರೆ.

6 / 7
ಹಾಗೆಯೇ ಶ್ರೀಲಂಕಾದಲ್ಲಿ ದ್ವಿಶತಕ ಬಾರಿಸಿದ ವಿಶ್ವದ 4ನೇ ಬ್ಯಾಟರ್ ಎಂಬ ದಾಖಲೆ ಕೂಡ ಸೌದ್ ಶಕೀಲ್ ಪಾಲಾಗಿದೆ. ಇದಕ್ಕೂ ಮುನ್ನ ವೀರೇಂದ್ರ ಸೆಹ್ವಾಗ್ (208), ಸಚಿನ್ ತೆಂಡೂಲ್ಕರ್ (203) ಹಾಗೂ ಜೋ ರೂಟ್ (228) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಸೌದ್ ಶಕೀಲ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

ಹಾಗೆಯೇ ಶ್ರೀಲಂಕಾದಲ್ಲಿ ದ್ವಿಶತಕ ಬಾರಿಸಿದ ವಿಶ್ವದ 4ನೇ ಬ್ಯಾಟರ್ ಎಂಬ ದಾಖಲೆ ಕೂಡ ಸೌದ್ ಶಕೀಲ್ ಪಾಲಾಗಿದೆ. ಇದಕ್ಕೂ ಮುನ್ನ ವೀರೇಂದ್ರ ಸೆಹ್ವಾಗ್ (208), ಸಚಿನ್ ತೆಂಡೂಲ್ಕರ್ (203) ಹಾಗೂ ಜೋ ರೂಟ್ (228) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಸೌದ್ ಶಕೀಲ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!