AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaheen Afridi: ಶಾಹೀನ್ ಅಫ್ರಿದಿ ಈಗ DSP: ಹೊಸ ಇನಿಂಗ್ಸ್ ಆರಂಭಿಸಿದ ಪಾಕ್ ವೇಗಿ

Shaheen Afridi: ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸದ್ದು ಮಾಡಿದ್ದರು.

TV9 Web
| Edited By: |

Updated on: Jul 05, 2022 | 3:59 PM

Share
ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಇದೀಗ ಡಿಎಸ್​ಪಿ ಆಗಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಅವರಿಗೆ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಿದ್ದು, ಈ ಮೂಲಕ ಕ್ರಿಕೆಟಿಗನಾಗಿ ಜೊತೆಗೆ ಡಿಎಸ್​ಪಿ ಆಗಿ ಶಾಹೀನ್ ಅಫ್ರಿದಿ ಕಾಣಿಸಿಕೊಳ್ಳಲಿದ್ದಾರೆ.

ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಇದೀಗ ಡಿಎಸ್​ಪಿ ಆಗಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಅವರಿಗೆ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಿದ್ದು, ಈ ಮೂಲಕ ಕ್ರಿಕೆಟಿಗನಾಗಿ ಜೊತೆಗೆ ಡಿಎಸ್​ಪಿ ಆಗಿ ಶಾಹೀನ್ ಅಫ್ರಿದಿ ಕಾಣಿಸಿಕೊಳ್ಳಲಿದ್ದಾರೆ.

1 / 6
ಶಾಹೀನ್ ಅವರ ತಂದೆಯೂ ಪೊಲೀಸ್ ಅಧಿಕಾರಿಯಾಗಿದ್ದರು. ಅಲ್ಲದೆ ಅವರ ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪಾಕಿಸ್ತಾನದ ಯೂತ್ ಐಕಾನ್ ಆಗಿ ಗುರುತಿಸಿಕೊಂಡಿರುವ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಲಾಗಿದೆ.

ಶಾಹೀನ್ ಅವರ ತಂದೆಯೂ ಪೊಲೀಸ್ ಅಧಿಕಾರಿಯಾಗಿದ್ದರು. ಅಲ್ಲದೆ ಅವರ ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪಾಕಿಸ್ತಾನದ ಯೂತ್ ಐಕಾನ್ ಆಗಿ ಗುರುತಿಸಿಕೊಂಡಿರುವ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಲಾಗಿದೆ.

2 / 6
 ಈ ಮೂಲಕ ಯುವಕರನ್ನು ಪೊಲೀಸ್ ಇಖಾಲೆಯತ್ತ ಸೆಳೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹೊಸ ಹುದ್ದೆಯಿಂದಾಗಿ ಜನರಲ್ಲಿ ಶಾಹೀನ್ ಅವರ ಮೇಲಿನ ನಂಬಿಕೆ ಹೆಚ್ಚುತ್ತದೆ ಎಂದು  ಪಖ್ತುಂಖ್ವಾ ಪೊಲೀಸರು ತಿಳಿಸಿದ್ದಾರೆ.

ಈ ಮೂಲಕ ಯುವಕರನ್ನು ಪೊಲೀಸ್ ಇಖಾಲೆಯತ್ತ ಸೆಳೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹೊಸ ಹುದ್ದೆಯಿಂದಾಗಿ ಜನರಲ್ಲಿ ಶಾಹೀನ್ ಅವರ ಮೇಲಿನ ನಂಬಿಕೆ ಹೆಚ್ಚುತ್ತದೆ ಎಂದು ಪಖ್ತುಂಖ್ವಾ ಪೊಲೀಸರು ತಿಳಿಸಿದ್ದಾರೆ.

3 / 6
ಡಿಎಸ್​ಪಿ ಶಾಹೀನ್ ಅಫ್ರಿದಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ರಾಯಭಾರಿಯಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಅಲ್ಲದೆ ನಮ್ಮ ತಾಯ್ನಾಡನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಪಾಕಿಸ್ತಾನಿ ಪಡೆಗಳಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಡಿಎಸ್​ಪಿ ಶಾಹೀನ್ ಅಫ್ರಿದಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ರಾಯಭಾರಿಯಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಅಲ್ಲದೆ ನಮ್ಮ ತಾಯ್ನಾಡನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಪಾಕಿಸ್ತಾನಿ ಪಡೆಗಳಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅಫ್ರಿದಿ ತಿಳಿಸಿದ್ದಾರೆ.

4 / 6
ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಪ್ರಸ್ತುತ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಈ ತಿಂಗಳು ನಡೆಯಲಿರುವ ಶ್ರೀಲಂಕಾ ವಿರುದ್ದದ ಸರಣಿಗೂ ಅಫ್ರಿದಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವಟ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸುದ್ದಿ ಮಾಡಿದ್ದರು.

ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಪ್ರಸ್ತುತ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಈ ತಿಂಗಳು ನಡೆಯಲಿರುವ ಶ್ರೀಲಂಕಾ ವಿರುದ್ದದ ಸರಣಿಗೂ ಅಫ್ರಿದಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವಟ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸುದ್ದಿ ಮಾಡಿದ್ದರು.

5 / 6
ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅಭಿಮಾನಿಗಳು ಶಾಹೀನ್ ಅಫ್ರಿದಿ ಹಾಗೂ ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್​ಮನ್​ಗಳ ಕದನವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಅಕ್ಟೋಬರ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅಭಿಮಾನಿಗಳು ಶಾಹೀನ್ ಅಫ್ರಿದಿ ಹಾಗೂ ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್​ಮನ್​ಗಳ ಕದನವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಅಕ್ಟೋಬರ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

6 / 6
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು