AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaheen Afridi: ಶಾಹೀನ್ ಅಫ್ರಿದಿ ಈಗ DSP: ಹೊಸ ಇನಿಂಗ್ಸ್ ಆರಂಭಿಸಿದ ಪಾಕ್ ವೇಗಿ

Shaheen Afridi: ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸದ್ದು ಮಾಡಿದ್ದರು.

TV9 Web
| Edited By: |

Updated on: Jul 05, 2022 | 3:59 PM

Share
ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಇದೀಗ ಡಿಎಸ್​ಪಿ ಆಗಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಅವರಿಗೆ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಿದ್ದು, ಈ ಮೂಲಕ ಕ್ರಿಕೆಟಿಗನಾಗಿ ಜೊತೆಗೆ ಡಿಎಸ್​ಪಿ ಆಗಿ ಶಾಹೀನ್ ಅಫ್ರಿದಿ ಕಾಣಿಸಿಕೊಳ್ಳಲಿದ್ದಾರೆ.

ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಇದೀಗ ಡಿಎಸ್​ಪಿ ಆಗಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಅವರಿಗೆ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಿದ್ದು, ಈ ಮೂಲಕ ಕ್ರಿಕೆಟಿಗನಾಗಿ ಜೊತೆಗೆ ಡಿಎಸ್​ಪಿ ಆಗಿ ಶಾಹೀನ್ ಅಫ್ರಿದಿ ಕಾಣಿಸಿಕೊಳ್ಳಲಿದ್ದಾರೆ.

1 / 6
ಶಾಹೀನ್ ಅವರ ತಂದೆಯೂ ಪೊಲೀಸ್ ಅಧಿಕಾರಿಯಾಗಿದ್ದರು. ಅಲ್ಲದೆ ಅವರ ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪಾಕಿಸ್ತಾನದ ಯೂತ್ ಐಕಾನ್ ಆಗಿ ಗುರುತಿಸಿಕೊಂಡಿರುವ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಲಾಗಿದೆ.

ಶಾಹೀನ್ ಅವರ ತಂದೆಯೂ ಪೊಲೀಸ್ ಅಧಿಕಾರಿಯಾಗಿದ್ದರು. ಅಲ್ಲದೆ ಅವರ ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪಾಕಿಸ್ತಾನದ ಯೂತ್ ಐಕಾನ್ ಆಗಿ ಗುರುತಿಸಿಕೊಂಡಿರುವ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಲಾಗಿದೆ.

2 / 6
 ಈ ಮೂಲಕ ಯುವಕರನ್ನು ಪೊಲೀಸ್ ಇಖಾಲೆಯತ್ತ ಸೆಳೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹೊಸ ಹುದ್ದೆಯಿಂದಾಗಿ ಜನರಲ್ಲಿ ಶಾಹೀನ್ ಅವರ ಮೇಲಿನ ನಂಬಿಕೆ ಹೆಚ್ಚುತ್ತದೆ ಎಂದು  ಪಖ್ತುಂಖ್ವಾ ಪೊಲೀಸರು ತಿಳಿಸಿದ್ದಾರೆ.

ಈ ಮೂಲಕ ಯುವಕರನ್ನು ಪೊಲೀಸ್ ಇಖಾಲೆಯತ್ತ ಸೆಳೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹೊಸ ಹುದ್ದೆಯಿಂದಾಗಿ ಜನರಲ್ಲಿ ಶಾಹೀನ್ ಅವರ ಮೇಲಿನ ನಂಬಿಕೆ ಹೆಚ್ಚುತ್ತದೆ ಎಂದು ಪಖ್ತುಂಖ್ವಾ ಪೊಲೀಸರು ತಿಳಿಸಿದ್ದಾರೆ.

3 / 6
ಡಿಎಸ್​ಪಿ ಶಾಹೀನ್ ಅಫ್ರಿದಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ರಾಯಭಾರಿಯಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಅಲ್ಲದೆ ನಮ್ಮ ತಾಯ್ನಾಡನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಪಾಕಿಸ್ತಾನಿ ಪಡೆಗಳಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಡಿಎಸ್​ಪಿ ಶಾಹೀನ್ ಅಫ್ರಿದಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ರಾಯಭಾರಿಯಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಅಲ್ಲದೆ ನಮ್ಮ ತಾಯ್ನಾಡನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಪಾಕಿಸ್ತಾನಿ ಪಡೆಗಳಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅಫ್ರಿದಿ ತಿಳಿಸಿದ್ದಾರೆ.

4 / 6
ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಪ್ರಸ್ತುತ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಈ ತಿಂಗಳು ನಡೆಯಲಿರುವ ಶ್ರೀಲಂಕಾ ವಿರುದ್ದದ ಸರಣಿಗೂ ಅಫ್ರಿದಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವಟ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸುದ್ದಿ ಮಾಡಿದ್ದರು.

ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಪ್ರಸ್ತುತ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಈ ತಿಂಗಳು ನಡೆಯಲಿರುವ ಶ್ರೀಲಂಕಾ ವಿರುದ್ದದ ಸರಣಿಗೂ ಅಫ್ರಿದಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವಟ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸುದ್ದಿ ಮಾಡಿದ್ದರು.

5 / 6
ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅಭಿಮಾನಿಗಳು ಶಾಹೀನ್ ಅಫ್ರಿದಿ ಹಾಗೂ ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್​ಮನ್​ಗಳ ಕದನವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಅಕ್ಟೋಬರ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅಭಿಮಾನಿಗಳು ಶಾಹೀನ್ ಅಫ್ರಿದಿ ಹಾಗೂ ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್​ಮನ್​ಗಳ ಕದನವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಅಕ್ಟೋಬರ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ