AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shahid Afridi: ನಾನು ಮೋದಿ ಬಳಿ ಭಾರತ-ಪಾಕಿಸ್ತಾನ ಪಂದ್ಯ ನಡೆಸಲು ವಿನಂತಿಸುತ್ತೇನೆ: ಶಾಹಿದ್ ಅಫ್ರಿದಿ

India vs Pakistan: ಭಾರತೀಯ ಕ್ರಿಕೆಟ್​ನ ಕೆಲ ಆಟಗಾರರೊಂದಿಗೆ ನನ್ನ ಸ್ನೇಹ ಉತ್ತಮವಾಗಿದೆ. ಸಿಕ್ಕಾಗ ಮಾತನಾಡುತ್ತೇವೆ, ಚರ್ಚಿಸುತ್ತೇವೆ. ಸುರೇಶ್ ರೈನಾ ನನ್ನ ಒಳ್ಳೆಯ ಸ್ನೇಹಿತ. ಇತ್ತೀಚೆಗಷ್ಟೆ ರೈನಾ ಬಳಿ ನಾನು ಬ್ಯಾಟ್​​ ಕೇಳಿದೆ, ಅವರು ನೀಡಿದರು ಎಂದು ಅಫ್ರಿದಿ ಹೇಳಿಕೊಂಡಿದ್ದಾರೆ.

Vinay Bhat
|

Updated on: Mar 21, 2023 | 11:57 AM

Share
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರು ಭಾರತ-ಪಾಕ್ ನಡುವಣ ಪಂದ್ಯದ ಕುರಿತು ಮಹತ್ವದ ಮಾತುಗಳನ್ನಾಡಿದ್ದಾರೆ. ನಾನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿ ಉಭಯ ತಂಡಗಳ ನಡುವೆ ಕ್ರಿಕೆಟ್ ನಡೆಯುವಂತೆ ಮಾಡಿ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರು ಭಾರತ-ಪಾಕ್ ನಡುವಣ ಪಂದ್ಯದ ಕುರಿತು ಮಹತ್ವದ ಮಾತುಗಳನ್ನಾಡಿದ್ದಾರೆ. ನಾನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿ ಉಭಯ ತಂಡಗಳ ನಡುವೆ ಕ್ರಿಕೆಟ್ ನಡೆಯುವಂತೆ ಮಾಡಿ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

1 / 6
ದೋಹಾದಲ್ಲಿ ನಡೆದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ವೇಳೆ ಮಾತನಾಡಿದ ಅಫ್ರಿದಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ಸಾಕಷ್ಟು ಬಲಿಷ್ಠವಾಗಿದೆ. ಅವರರಿಗೆ ದೊಡ್ಡ ಜವಾಬ್ದಾರಿಯಿದೆ. ಹೀಗಿರುವಾಗ ಎರಡು ದೇಶಗಳ ನಡುವೆ ಕ್ರಿಕೆಟ್ ಆಯೋಜಿಸಿ ಉತ್ತಮ ಸಂಬಂಧ ಬೆಳೆಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ದೋಹಾದಲ್ಲಿ ನಡೆದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ವೇಳೆ ಮಾತನಾಡಿದ ಅಫ್ರಿದಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ಸಾಕಷ್ಟು ಬಲಿಷ್ಠವಾಗಿದೆ. ಅವರರಿಗೆ ದೊಡ್ಡ ಜವಾಬ್ದಾರಿಯಿದೆ. ಹೀಗಿರುವಾಗ ಎರಡು ದೇಶಗಳ ನಡುವೆ ಕ್ರಿಕೆಟ್ ಆಯೋಜಿಸಿ ಉತ್ತಮ ಸಂಬಂಧ ಬೆಳೆಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

2 / 6
ನೀವು ಹೆಚ್ಚು ಶತ್ರುಗಳನ್ನು ಮಾಡಿಕೊಂಡರೆ ಏನು ಉಪಯೋಗ. ಆದಷ್ಟು ಸ್ನೇಹಿತರನ್ನು ಸಂಪಾದಿಸಬೇಕು. ಸ್ನೇಹಿತರನ್ನಾಗಿ ಮಾಡಿಕೊಂಡರೆ ಬಿಸಿಸಿಐ ಇನ್ನಷ್ಟು ಬಲಶಾಲಿಯಾಗುತ್ತದೆ. ಹಾಗಂತ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ದುರ್ಬಲವಾಗಿದೆ ಎಂದು ನಾನು ಹೇಳುವುದಿಲ್ಲ. ಆದರೆ ಮುಂದಿನ ದಿನ ಕೆಲವು ಉತ್ತರ ಬರಬಹುದು: ಶಾಹಿದ್ ಅಫ್ರಿದಿ.

ನೀವು ಹೆಚ್ಚು ಶತ್ರುಗಳನ್ನು ಮಾಡಿಕೊಂಡರೆ ಏನು ಉಪಯೋಗ. ಆದಷ್ಟು ಸ್ನೇಹಿತರನ್ನು ಸಂಪಾದಿಸಬೇಕು. ಸ್ನೇಹಿತರನ್ನಾಗಿ ಮಾಡಿಕೊಂಡರೆ ಬಿಸಿಸಿಐ ಇನ್ನಷ್ಟು ಬಲಶಾಲಿಯಾಗುತ್ತದೆ. ಹಾಗಂತ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ದುರ್ಬಲವಾಗಿದೆ ಎಂದು ನಾನು ಹೇಳುವುದಿಲ್ಲ. ಆದರೆ ಮುಂದಿನ ದಿನ ಕೆಲವು ಉತ್ತರ ಬರಬಹುದು: ಶಾಹಿದ್ ಅಫ್ರಿದಿ.

3 / 6
ಭಾರತೀಯ ಕ್ರಿಕೆಟ್​ನ ಕೆಲ ಆಟಗಾರರೊಂದಿಗೆ ನನ್ನ ಸ್ನೇಹ ಉತ್ತಮವಾಗಿದೆ. ಸಿಕ್ಕಾಗ ಮಾತನಾಡುತ್ತೇವೆ, ಚರ್ಚಿಸುತ್ತೇವೆ. ಸುರೇಶ್ ರೈನಾ ನನ್ನ ಒಳ್ಳೆಯ ಸ್ನೇಹಿತ. ಇತ್ತೀಚೆಗಷ್ಟೆ ರೈನಾ ಬಳಿ ನಾನು ಬ್ಯಾಟ್​​ ಕೇಳಿದೆ, ಅವರು ನೀಡಿದರು ಎಂದು ಅಫ್ರಿದಿ ಹೇಳಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್​ನ ಕೆಲ ಆಟಗಾರರೊಂದಿಗೆ ನನ್ನ ಸ್ನೇಹ ಉತ್ತಮವಾಗಿದೆ. ಸಿಕ್ಕಾಗ ಮಾತನಾಡುತ್ತೇವೆ, ಚರ್ಚಿಸುತ್ತೇವೆ. ಸುರೇಶ್ ರೈನಾ ನನ್ನ ಒಳ್ಳೆಯ ಸ್ನೇಹಿತ. ಇತ್ತೀಚೆಗಷ್ಟೆ ರೈನಾ ಬಳಿ ನಾನು ಬ್ಯಾಟ್​​ ಕೇಳಿದೆ, ಅವರು ನೀಡಿದರು ಎಂದು ಅಫ್ರಿದಿ ಹೇಳಿಕೊಂಡಿದ್ದಾರೆ.

4 / 6
ಪಾಕಿಸ್ತಾನದ ಭದ್ರತಾ ಕಾಳಜಿಗೆ ಸಂಬಂಧಿಸಿದಂತೆ, ನಮ್ಮಲ್ಲಿಗೆ ಇತ್ತೀಚೆಗೆ ಅನೇಕ ಅಂತರರಾಷ್ಟ್ರೀಯ ತಂಡಗಳು ಪ್ರಯಾಣಿಸಿವೆ. ನಾವು ಭಾರತದಿಂದ ಭದ್ರತಾ ಬೆದರಿಕೆಗಳನ್ನು ಎದುರಿಸುತ್ತೇವೆ, ಆದರೆ ಎರಡೂ ದೇಶಗಳ ಸರ್ಕಾರದಿಂದ ಅನುಮತಿ ಪಡೆದರೆ ಪ್ರವಾಸ ನಡೆಯುತ್ತದೆ. ಎಂದು ಅಫ್ರಿದಿ ಹೇಳಿದ್ದಾರೆ.

ಪಾಕಿಸ್ತಾನದ ಭದ್ರತಾ ಕಾಳಜಿಗೆ ಸಂಬಂಧಿಸಿದಂತೆ, ನಮ್ಮಲ್ಲಿಗೆ ಇತ್ತೀಚೆಗೆ ಅನೇಕ ಅಂತರರಾಷ್ಟ್ರೀಯ ತಂಡಗಳು ಪ್ರಯಾಣಿಸಿವೆ. ನಾವು ಭಾರತದಿಂದ ಭದ್ರತಾ ಬೆದರಿಕೆಗಳನ್ನು ಎದುರಿಸುತ್ತೇವೆ, ಆದರೆ ಎರಡೂ ದೇಶಗಳ ಸರ್ಕಾರದಿಂದ ಅನುಮತಿ ಪಡೆದರೆ ಪ್ರವಾಸ ನಡೆಯುತ್ತದೆ. ಎಂದು ಅಫ್ರಿದಿ ಹೇಳಿದ್ದಾರೆ.

5 / 6
2008ರ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕ್​ ನಡುವಿನ ದ್ವಿಪಕ್ಷೀಯ ಕ್ರಿಕೆಟ್​ ಪಂದ್ಯಾಟಗಳು ನಡೆದಿಲ್ಲ. ಕೇವಲ ಬಹು ರಾಷ್ಟ್ರಗಳ ಪಂದಾವಳಿಯಲ್ಲಿ ಮಾತ್ರ ಮುಖಾಮುಖಿ ಆಗುತ್ತಿದೆ. ಅಲ್ಲದೆ ಮುಂಬವರು ಏಷ್ಯಾಕಪ್ ಪಾಕ್​ನಲ್ಲಿ ನಡೆದರೆ ಭಾರತ ಪ್ರಯಾಣ ಬೆಳೆಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ.

2008ರ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕ್​ ನಡುವಿನ ದ್ವಿಪಕ್ಷೀಯ ಕ್ರಿಕೆಟ್​ ಪಂದ್ಯಾಟಗಳು ನಡೆದಿಲ್ಲ. ಕೇವಲ ಬಹು ರಾಷ್ಟ್ರಗಳ ಪಂದಾವಳಿಯಲ್ಲಿ ಮಾತ್ರ ಮುಖಾಮುಖಿ ಆಗುತ್ತಿದೆ. ಅಲ್ಲದೆ ಮುಂಬವರು ಏಷ್ಯಾಕಪ್ ಪಾಕ್​ನಲ್ಲಿ ನಡೆದರೆ ಭಾರತ ಪ್ರಯಾಣ ಬೆಳೆಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್