AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Test Squad: ಭಾರತ ಟೆಸ್ಟ್ ತಂಡದಿಂದ ಮೂವರು ಔಟ್

Border-Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಿದ್ದು, ಈ ಪಂದ್ಯಗಳಿಗಾಗಿ 18 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Oct 26, 2024 | 9:04 AM

Share
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡದಲ್ಲಿ ಮೂವರು ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅಂದರೆ ಪ್ರಸ್ತುತ ಟೆಸ್ಟ್ ತಂಡದ ಭಾಗವಾಗಿರುವ ಇಬ್ಬರು ಆಟಗಾರರನ್ನು ಮುಂಬರುವ ಸರಣಿಯಿಂದ ಕೈ ಬಿಡಲಾಗಿದೆ. ಅವರೆಂದರೆ...

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡದಲ್ಲಿ ಮೂವರು ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅಂದರೆ ಪ್ರಸ್ತುತ ಟೆಸ್ಟ್ ತಂಡದ ಭಾಗವಾಗಿರುವ ಇಬ್ಬರು ಆಟಗಾರರನ್ನು ಮುಂಬರುವ ಸರಣಿಯಿಂದ ಕೈ ಬಿಡಲಾಗಿದೆ. ಅವರೆಂದರೆ...

1 / 5
ಕುಲ್ದೀಪ್ ಯಾದವ್: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿರುವ ಕುಲ್ದೀಪ್ ಯಾದವ್​ ಅವರನ್ನು ಆಸ್ಟ್ರೇಲಿಯಾ ಸರಣಿಯಿಂದ ಕೈ ಬಿಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಕುಲ್ದೀಪ್ ಯಾದವ್​ ದೀರ್ಘಕಾಲದ ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.

ಕುಲ್ದೀಪ್ ಯಾದವ್: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿರುವ ಕುಲ್ದೀಪ್ ಯಾದವ್​ ಅವರನ್ನು ಆಸ್ಟ್ರೇಲಿಯಾ ಸರಣಿಯಿಂದ ಕೈ ಬಿಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಕುಲ್ದೀಪ್ ಯಾದವ್​ ದೀರ್ಘಕಾಲದ ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.

2 / 5
ಅಕ್ಷರ್ ಪಟೇಲ್: ಪ್ರಸ್ತುತ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಕೂಡ ಬಾರ್ಡರ್-ಗವಾಸ್ಕರ್ ಸರಣಿಗೆ ಆಯ್ಕೆಯಾಗಿಲ್ಲ. ಇದಕ್ಕೆ ಕಾರಣ ಅವರು ಮುಂಬರುವ ಸೌತ್ ಆಫ್ರಿಕಾ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು. ಅಕ್ಷರ್ ಪಟೇಲ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ.

ಅಕ್ಷರ್ ಪಟೇಲ್: ಪ್ರಸ್ತುತ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಕೂಡ ಬಾರ್ಡರ್-ಗವಾಸ್ಕರ್ ಸರಣಿಗೆ ಆಯ್ಕೆಯಾಗಿಲ್ಲ. ಇದಕ್ಕೆ ಕಾರಣ ಅವರು ಮುಂಬರುವ ಸೌತ್ ಆಫ್ರಿಕಾ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು. ಅಕ್ಷರ್ ಪಟೇಲ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ.

3 / 5
ಮೊಹಮ್ಮದ್ ಶಮಿ: ಪಾದದ ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿತ್ತು. ಆದರೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅವರು ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನೂ ಸಹ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

ಮೊಹಮ್ಮದ್ ಶಮಿ: ಪಾದದ ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿತ್ತು. ಆದರೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅವರು ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನೂ ಸಹ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

4 / 5
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

5 / 5
Follow Us
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ