AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕಪ್ ಇವರದ್ದೇ ಎಂದ ಶೇನ್ ವಾಟ್ಸನ್

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

ಝಾಹಿರ್ ಯೂಸುಫ್
|

Updated on: Jun 02, 2025 | 1:55 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಜೂ.3) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಜೂ.3) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ.

1 / 5
ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಉತ್ತರ ನೀಡಿದ್ದಾರೆ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾಟ್ಸನ್​.  ವಾಟ್ಸನ್ ಪ್ರಕಾರ, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವುದು ಖಚಿತ.

ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಉತ್ತರ ನೀಡಿದ್ದಾರೆ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾಟ್ಸನ್​.  ವಾಟ್ಸನ್ ಪ್ರಕಾರ, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವುದು ಖಚಿತ.

2 / 5
ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಕೊನೆಯ ಕೆಲ ಪಂದ್ಯಗಳಲ್ಲಿ ರಾಯಲ್ ಪಡೆ ತಪ್ಪುಗಳನ್ನು ಎಸೆಗಿತ್ತು. ಆದರೆ ಪ್ಲೇಆಫ್ ಹಂತದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದೆ. ಅದರಲ್ಲೂ ಜೋಶ್ ಹೇಝಲ್​ವುಡ್ ಎಂಟ್ರಿಯಿಂದ ಆರ್​ಸಿಬಿ ಬಲ ಹೆಚ್ಚಿದೆ.

ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಕೊನೆಯ ಕೆಲ ಪಂದ್ಯಗಳಲ್ಲಿ ರಾಯಲ್ ಪಡೆ ತಪ್ಪುಗಳನ್ನು ಎಸೆಗಿತ್ತು. ಆದರೆ ಪ್ಲೇಆಫ್ ಹಂತದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದೆ. ಅದರಲ್ಲೂ ಜೋಶ್ ಹೇಝಲ್​ವುಡ್ ಎಂಟ್ರಿಯಿಂದ ಆರ್​ಸಿಬಿ ಬಲ ಹೆಚ್ಚಿದೆ.

3 / 5
ಹೀಗಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಎತ್ತಿ ಹಿಡಿಯುವುದನ್ನು ಎದುರು ನೋಡಬಹುದು. ಅಲ್ಲದೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಲಿದ್ದಾರೆ ಎಂದು ಶೇನ್ ವಾಟ್ಸನ್ ಭವಿಷ್ಯ ನುಡಿದಿದ್ದಾರೆ.

ಹೀಗಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಎತ್ತಿ ಹಿಡಿಯುವುದನ್ನು ಎದುರು ನೋಡಬಹುದು. ಅಲ್ಲದೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಲಿದ್ದಾರೆ ಎಂದು ಶೇನ್ ವಾಟ್ಸನ್ ಭವಿಷ್ಯ ನುಡಿದಿದ್ದಾರೆ.

4 / 5
ಅದರಂತೆ ಜೂನ್ 3 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಜೂನ್ 3 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ