AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs NZ A: ಟಿ20 ತಂಡದಲ್ಲಿಲ್ಲ ಚಾನ್ಸ್​: ಭರ್ಜರಿ ಬೌಲಿಂಗ್ ಮೂಲಕ ಮಿಂಚಿದ ಶಾರ್ದೂಲ್ ಠಾಕೂರ್

India A vs New Zealand A: ಟೀಮ್ ಇಂಡಿಯಾ ಎ ಪ್ಲೇಯಿಂಗ್ 11: ಪೃಥ್ವಿ ಶಾ , ರುತುರಾಜ್ ಗಾಯಕ್ವಾಡ್ , ಸಂಜು ಸ್ಯಾಮ್ಸನ್ (ನಾಯಕ) , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ ,

TV9 Web
| Updated By: ಝಾಹಿರ್ ಯೂಸುಫ್|

Updated on:Sep 22, 2022 | 2:55 PM

Share
ಚೆನ್ನೈನ ಎಂ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ತಂಡದ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ.

ಚೆನ್ನೈನ ಎಂ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ತಂಡದ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ನಾಯಕ ನಿರೀಕ್ಷೆಯನ್ನು ಹುಸಿಗೊಳಿಸದಂತೆ ದಾಳಿ ಸಂಘಟಿಸಿದ ಯುವ ವೇಗಿಗಳು ನ್ಯೂಜಿಲೆಂಡ್​ ಬ್ಯಾಟ್ಸ್​ಮನ್​ಗಳನ್ನು ಇಕ್ಕಟಿಗೆ ಸಿಲುಕಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ನಾಯಕ ನಿರೀಕ್ಷೆಯನ್ನು ಹುಸಿಗೊಳಿಸದಂತೆ ದಾಳಿ ಸಂಘಟಿಸಿದ ಯುವ ವೇಗಿಗಳು ನ್ಯೂಜಿಲೆಂಡ್​ ಬ್ಯಾಟ್ಸ್​ಮನ್​ಗಳನ್ನು ಇಕ್ಕಟಿಗೆ ಸಿಲುಕಿಸಿದರು.

2 / 7
ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದಿಂದ ಹೊರಬಿದ್ದಿರುವ ಶಾರ್ದೂಲ್ ಠಾಕೂರ್ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದರು. 8.2 ಓವರ್​ಗಳನ್ನು ಎಸೆದ ಶಾರ್ದೂಲ್ ಕೇವಲ 32 ರನ್ ನೀಡಿ 4 ವಿಕೆಟ್ ಕಬಳಿಸಿದರು.

ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದಿಂದ ಹೊರಬಿದ್ದಿರುವ ಶಾರ್ದೂಲ್ ಠಾಕೂರ್ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದರು. 8.2 ಓವರ್​ಗಳನ್ನು ಎಸೆದ ಶಾರ್ದೂಲ್ ಕೇವಲ 32 ರನ್ ನೀಡಿ 4 ವಿಕೆಟ್ ಕಬಳಿಸಿದರು.

3 / 7
ಮತ್ತೊಂದೆಡೆ ಶಾರ್ದೂಲ್​​ಗೆ ಸಾಥ್ ನೀಡಿದ ವೇಗಿ ಕುಲ್ದೀಪ್ ಸೇನ್​ ಕೂಡ ನ್ಯೂಜಿಲೆಂಡ್ ಎ ತಂಡ ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ ಹಾದಿ ತೋರಿಸಿದರು. ಅದರಂತೆ 7 ಓವರ್​ಗಳನ್ನು ಬೌಲ್ ಮಾಡಿದ ಕುಲ್ದೀಪ್ ಸೇನ್ ಕೇವಲ 30 ರನ್​ ನೀಡಿ 3 ವಿಕೆಟ್ ಕಬಳಿಸಿದರು.

ಮತ್ತೊಂದೆಡೆ ಶಾರ್ದೂಲ್​​ಗೆ ಸಾಥ್ ನೀಡಿದ ವೇಗಿ ಕುಲ್ದೀಪ್ ಸೇನ್​ ಕೂಡ ನ್ಯೂಜಿಲೆಂಡ್ ಎ ತಂಡ ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ ಹಾದಿ ತೋರಿಸಿದರು. ಅದರಂತೆ 7 ಓವರ್​ಗಳನ್ನು ಬೌಲ್ ಮಾಡಿದ ಕುಲ್ದೀಪ್ ಸೇನ್ ಕೇವಲ 30 ರನ್​ ನೀಡಿ 3 ವಿಕೆಟ್ ಕಬಳಿಸಿದರು.

4 / 7
ಇನ್ನು ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರೆ, ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ 7 ಓವರ್​ ಬೌಲಿಂಗ್ ಮಾಡಿ ಕೇವಲ 27 ರನ್​ ನೀಡಿ ಮಿಂಚಿದರು. ಪರಿಣಾಮ ನ್ಯೂಜಿಲೆಂಡ್ 7 ಬ್ಯಾಟ್ಸ್​ಮನ್​ಗಳನ್ನು ವೇಗಿಗಳು ಪೆವಿಲಿಯನ್​ಗೆ ಕಳುಹಿಸಿದರೆ, ಸ್ಪಿನ್ನರ್ 1 ವಿಕೆಟ್ ಪಡೆದರು. ಇನ್ನು ಇಬ್ಬರು ಆಟಗಾರರು ರನೌಟ್​ಗೆ ಬಲಿಯಾದರು.

ಇನ್ನು ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರೆ, ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ 7 ಓವರ್​ ಬೌಲಿಂಗ್ ಮಾಡಿ ಕೇವಲ 27 ರನ್​ ನೀಡಿ ಮಿಂಚಿದರು. ಪರಿಣಾಮ ನ್ಯೂಜಿಲೆಂಡ್ 7 ಬ್ಯಾಟ್ಸ್​ಮನ್​ಗಳನ್ನು ವೇಗಿಗಳು ಪೆವಿಲಿಯನ್​ಗೆ ಕಳುಹಿಸಿದರೆ, ಸ್ಪಿನ್ನರ್ 1 ವಿಕೆಟ್ ಪಡೆದರು. ಇನ್ನು ಇಬ್ಬರು ಆಟಗಾರರು ರನೌಟ್​ಗೆ ಬಲಿಯಾದರು.

5 / 7
ಪರಿಣಾಮ ನ್ಯೂಜಿಲೆಂಡ್ ಎ ತಂಡವು 40.2 ಓವರ್​ಗಳಲ್ಲಿ 167 ರನ್​ಗಳಿಗೆ ಸರ್ವಪತನ ಕಂಡಿತು. ತಂಡದ ಪರ ಮೈಕೆಲ್ ರಿಪ್ಪನ್ 104 ಎಸೆತಗಳಲ್ಲಿ 61 ರನ್​ ಬಾರಿಸಿದ್ದು ಗರಿಷ್ಠ ಸ್ಕೋರ್.

ಪರಿಣಾಮ ನ್ಯೂಜಿಲೆಂಡ್ ಎ ತಂಡವು 40.2 ಓವರ್​ಗಳಲ್ಲಿ 167 ರನ್​ಗಳಿಗೆ ಸರ್ವಪತನ ಕಂಡಿತು. ತಂಡದ ಪರ ಮೈಕೆಲ್ ರಿಪ್ಪನ್ 104 ಎಸೆತಗಳಲ್ಲಿ 61 ರನ್​ ಬಾರಿಸಿದ್ದು ಗರಿಷ್ಠ ಸ್ಕೋರ್.

6 / 7
ಟೀಮ್ ಇಂಡಿಯಾ ಎ ಪ್ಲೇಯಿಂಗ್ 11: ಪೃಥ್ವಿ ಶಾ , ರುತುರಾಜ್ ಗಾಯಕ್ವಾಡ್ , ಸಂಜು ಸ್ಯಾಮ್ಸನ್ (ನಾಯಕ) , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ , ಶಹಬಾಜ್ ಅಹ್ಮದ್ , ರಿಷಿ ಧವನ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಉಮ್ರಾನ್ ಮಲಿಕ್ , ಕುಲ್ದೀಪ್ ಸೇನ್

ಟೀಮ್ ಇಂಡಿಯಾ ಎ ಪ್ಲೇಯಿಂಗ್ 11: ಪೃಥ್ವಿ ಶಾ , ರುತುರಾಜ್ ಗಾಯಕ್ವಾಡ್ , ಸಂಜು ಸ್ಯಾಮ್ಸನ್ (ನಾಯಕ) , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ , ಶಹಬಾಜ್ ಅಹ್ಮದ್ , ರಿಷಿ ಧವನ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಉಮ್ರಾನ್ ಮಲಿಕ್ , ಕುಲ್ದೀಪ್ ಸೇನ್

7 / 7

Published On - 2:55 pm, Thu, 22 September 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ