AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs NZ A: ಟಿ20 ತಂಡದಲ್ಲಿಲ್ಲ ಚಾನ್ಸ್​: ಭರ್ಜರಿ ಬೌಲಿಂಗ್ ಮೂಲಕ ಮಿಂಚಿದ ಶಾರ್ದೂಲ್ ಠಾಕೂರ್

India A vs New Zealand A: ಟೀಮ್ ಇಂಡಿಯಾ ಎ ಪ್ಲೇಯಿಂಗ್ 11: ಪೃಥ್ವಿ ಶಾ , ರುತುರಾಜ್ ಗಾಯಕ್ವಾಡ್ , ಸಂಜು ಸ್ಯಾಮ್ಸನ್ (ನಾಯಕ) , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ ,

TV9 Web
| Edited By: |

Updated on:Sep 22, 2022 | 2:55 PM

Share
ಚೆನ್ನೈನ ಎಂ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ತಂಡದ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ.

ಚೆನ್ನೈನ ಎಂ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ತಂಡದ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ನಾಯಕ ನಿರೀಕ್ಷೆಯನ್ನು ಹುಸಿಗೊಳಿಸದಂತೆ ದಾಳಿ ಸಂಘಟಿಸಿದ ಯುವ ವೇಗಿಗಳು ನ್ಯೂಜಿಲೆಂಡ್​ ಬ್ಯಾಟ್ಸ್​ಮನ್​ಗಳನ್ನು ಇಕ್ಕಟಿಗೆ ಸಿಲುಕಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು. ನಾಯಕ ನಿರೀಕ್ಷೆಯನ್ನು ಹುಸಿಗೊಳಿಸದಂತೆ ದಾಳಿ ಸಂಘಟಿಸಿದ ಯುವ ವೇಗಿಗಳು ನ್ಯೂಜಿಲೆಂಡ್​ ಬ್ಯಾಟ್ಸ್​ಮನ್​ಗಳನ್ನು ಇಕ್ಕಟಿಗೆ ಸಿಲುಕಿಸಿದರು.

2 / 7
ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದಿಂದ ಹೊರಬಿದ್ದಿರುವ ಶಾರ್ದೂಲ್ ಠಾಕೂರ್ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದರು. 8.2 ಓವರ್​ಗಳನ್ನು ಎಸೆದ ಶಾರ್ದೂಲ್ ಕೇವಲ 32 ರನ್ ನೀಡಿ 4 ವಿಕೆಟ್ ಕಬಳಿಸಿದರು.

ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದಿಂದ ಹೊರಬಿದ್ದಿರುವ ಶಾರ್ದೂಲ್ ಠಾಕೂರ್ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದರು. 8.2 ಓವರ್​ಗಳನ್ನು ಎಸೆದ ಶಾರ್ದೂಲ್ ಕೇವಲ 32 ರನ್ ನೀಡಿ 4 ವಿಕೆಟ್ ಕಬಳಿಸಿದರು.

3 / 7
ಮತ್ತೊಂದೆಡೆ ಶಾರ್ದೂಲ್​​ಗೆ ಸಾಥ್ ನೀಡಿದ ವೇಗಿ ಕುಲ್ದೀಪ್ ಸೇನ್​ ಕೂಡ ನ್ಯೂಜಿಲೆಂಡ್ ಎ ತಂಡ ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ ಹಾದಿ ತೋರಿಸಿದರು. ಅದರಂತೆ 7 ಓವರ್​ಗಳನ್ನು ಬೌಲ್ ಮಾಡಿದ ಕುಲ್ದೀಪ್ ಸೇನ್ ಕೇವಲ 30 ರನ್​ ನೀಡಿ 3 ವಿಕೆಟ್ ಕಬಳಿಸಿದರು.

ಮತ್ತೊಂದೆಡೆ ಶಾರ್ದೂಲ್​​ಗೆ ಸಾಥ್ ನೀಡಿದ ವೇಗಿ ಕುಲ್ದೀಪ್ ಸೇನ್​ ಕೂಡ ನ್ಯೂಜಿಲೆಂಡ್ ಎ ತಂಡ ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ ಹಾದಿ ತೋರಿಸಿದರು. ಅದರಂತೆ 7 ಓವರ್​ಗಳನ್ನು ಬೌಲ್ ಮಾಡಿದ ಕುಲ್ದೀಪ್ ಸೇನ್ ಕೇವಲ 30 ರನ್​ ನೀಡಿ 3 ವಿಕೆಟ್ ಕಬಳಿಸಿದರು.

4 / 7
ಇನ್ನು ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರೆ, ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ 7 ಓವರ್​ ಬೌಲಿಂಗ್ ಮಾಡಿ ಕೇವಲ 27 ರನ್​ ನೀಡಿ ಮಿಂಚಿದರು. ಪರಿಣಾಮ ನ್ಯೂಜಿಲೆಂಡ್ 7 ಬ್ಯಾಟ್ಸ್​ಮನ್​ಗಳನ್ನು ವೇಗಿಗಳು ಪೆವಿಲಿಯನ್​ಗೆ ಕಳುಹಿಸಿದರೆ, ಸ್ಪಿನ್ನರ್ 1 ವಿಕೆಟ್ ಪಡೆದರು. ಇನ್ನು ಇಬ್ಬರು ಆಟಗಾರರು ರನೌಟ್​ಗೆ ಬಲಿಯಾದರು.

ಇನ್ನು ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರೆ, ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ 7 ಓವರ್​ ಬೌಲಿಂಗ್ ಮಾಡಿ ಕೇವಲ 27 ರನ್​ ನೀಡಿ ಮಿಂಚಿದರು. ಪರಿಣಾಮ ನ್ಯೂಜಿಲೆಂಡ್ 7 ಬ್ಯಾಟ್ಸ್​ಮನ್​ಗಳನ್ನು ವೇಗಿಗಳು ಪೆವಿಲಿಯನ್​ಗೆ ಕಳುಹಿಸಿದರೆ, ಸ್ಪಿನ್ನರ್ 1 ವಿಕೆಟ್ ಪಡೆದರು. ಇನ್ನು ಇಬ್ಬರು ಆಟಗಾರರು ರನೌಟ್​ಗೆ ಬಲಿಯಾದರು.

5 / 7
ಪರಿಣಾಮ ನ್ಯೂಜಿಲೆಂಡ್ ಎ ತಂಡವು 40.2 ಓವರ್​ಗಳಲ್ಲಿ 167 ರನ್​ಗಳಿಗೆ ಸರ್ವಪತನ ಕಂಡಿತು. ತಂಡದ ಪರ ಮೈಕೆಲ್ ರಿಪ್ಪನ್ 104 ಎಸೆತಗಳಲ್ಲಿ 61 ರನ್​ ಬಾರಿಸಿದ್ದು ಗರಿಷ್ಠ ಸ್ಕೋರ್.

ಪರಿಣಾಮ ನ್ಯೂಜಿಲೆಂಡ್ ಎ ತಂಡವು 40.2 ಓವರ್​ಗಳಲ್ಲಿ 167 ರನ್​ಗಳಿಗೆ ಸರ್ವಪತನ ಕಂಡಿತು. ತಂಡದ ಪರ ಮೈಕೆಲ್ ರಿಪ್ಪನ್ 104 ಎಸೆತಗಳಲ್ಲಿ 61 ರನ್​ ಬಾರಿಸಿದ್ದು ಗರಿಷ್ಠ ಸ್ಕೋರ್.

6 / 7
ಟೀಮ್ ಇಂಡಿಯಾ ಎ ಪ್ಲೇಯಿಂಗ್ 11: ಪೃಥ್ವಿ ಶಾ , ರುತುರಾಜ್ ಗಾಯಕ್ವಾಡ್ , ಸಂಜು ಸ್ಯಾಮ್ಸನ್ (ನಾಯಕ) , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ , ಶಹಬಾಜ್ ಅಹ್ಮದ್ , ರಿಷಿ ಧವನ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಉಮ್ರಾನ್ ಮಲಿಕ್ , ಕುಲ್ದೀಪ್ ಸೇನ್

ಟೀಮ್ ಇಂಡಿಯಾ ಎ ಪ್ಲೇಯಿಂಗ್ 11: ಪೃಥ್ವಿ ಶಾ , ರುತುರಾಜ್ ಗಾಯಕ್ವಾಡ್ , ಸಂಜು ಸ್ಯಾಮ್ಸನ್ (ನಾಯಕ) , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ , ಶಹಬಾಜ್ ಅಹ್ಮದ್ , ರಿಷಿ ಧವನ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಉಮ್ರಾನ್ ಮಲಿಕ್ , ಕುಲ್ದೀಪ್ ಸೇನ್

7 / 7

Published On - 2:55 pm, Thu, 22 September 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!