AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs RCB: ಭರ್ಜರಿ ಗೆಲುವಿನ ಬಳಿಕ ಹೀನಾಯ ಸೋಲು: 123 ರನ್​ಗೆ ಆಲೌಟ್ ಆದ ಆರ್​ಸಿಬಿ

IPL 20203: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

Vinay Bhat
|

Updated on: Apr 07, 2023 | 7:53 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

1 / 7
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

2 / 7
ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

3 / 7
ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

4 / 7
ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

5 / 7
ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

6 / 7
ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

7 / 7
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ