AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs RCB: ಭರ್ಜರಿ ಗೆಲುವಿನ ಬಳಿಕ ಹೀನಾಯ ಸೋಲು: 123 ರನ್​ಗೆ ಆಲೌಟ್ ಆದ ಆರ್​ಸಿಬಿ

IPL 20203: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

Vinay Bhat
|

Updated on: Apr 07, 2023 | 7:53 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

1 / 7
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

2 / 7
ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

3 / 7
ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

4 / 7
ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

5 / 7
ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

6 / 7
ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

7 / 7
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ