AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs RCB: ಭರ್ಜರಿ ಗೆಲುವಿನ ಬಳಿಕ ಹೀನಾಯ ಸೋಲು: 123 ರನ್​ಗೆ ಆಲೌಟ್ ಆದ ಆರ್​ಸಿಬಿ

IPL 20203: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

Vinay Bhat
|

Updated on: Apr 07, 2023 | 7:53 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

1 / 7
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

2 / 7
ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

3 / 7
ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

4 / 7
ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

5 / 7
ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

6 / 7
ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

7 / 7
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ