AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shardul Thakur Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ: ಇಲ್ಲಿದೆ ಫೋಟೋಸ್

Shardul Thakur Wedding Photos: ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

TV9 Web
| Edited By: |

Updated on: Feb 27, 2023 | 11:03 PM

Share
ಟೀಮ್ ಇಂಡಿಯಾದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮರಾಠ ಸಂಪ್ರದಾಯದಂತೆ ತಮ್ಮ ಬಹುಕಾಲದ ಗೆಳತಿ ಮಿತಾಲಿ ಪಾರುಲ್ಕರ್ ಅವರೊಂದಿಗೆ ಸಪ್ತಪದಿ ತುಳಿದರು.

ಟೀಮ್ ಇಂಡಿಯಾದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮರಾಠ ಸಂಪ್ರದಾಯದಂತೆ ತಮ್ಮ ಬಹುಕಾಲದ ಗೆಳತಿ ಮಿತಾಲಿ ಪಾರುಲ್ಕರ್ ಅವರೊಂದಿಗೆ ಸಪ್ತಪದಿ ತುಳಿದರು.

1 / 8
ಈ ವಿವಾಹ ಕಾರ್ಯಕ್ರಮದಲ್ಲಿ ಶಾರ್ದೂಲ್ ಠಾಕೂರ್ ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು.

ಈ ವಿವಾಹ ಕಾರ್ಯಕ್ರಮದಲ್ಲಿ ಶಾರ್ದೂಲ್ ಠಾಕೂರ್ ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು.

2 / 8
ಇನ್ನು ಭಾನುವಾರ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡಿದ್ದರು.

ಇನ್ನು ಭಾನುವಾರ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡಿದ್ದರು.

3 / 8
ಇವರಲ್ಲದೆ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಮತ್ತು ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಸಂಗೀತ್ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇವರಲ್ಲದೆ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಮತ್ತು ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಸಂಗೀತ್ ಸಮಾರಂಭದಲ್ಲಿ ಭಾಗವಹಿಸಿದ್ದರು.

4 / 8
ಹಾಗೆಯೇ ಮದುವೆ ಸಮಾರಂಭದಲ್ಲಿ ಟೀಮ್ ಇಂಡಿಯಾ ಆಟಗಾರ ದೀಪಕ್ ಚಹರ್ ಅವರ ಪತ್ನಿ ಮಾಲ್ತಿ ಚಹರ್ ಕೂಡ ಕಾಣಿಸಿಕೊಂಡಿದ್ದರು.

ಹಾಗೆಯೇ ಮದುವೆ ಸಮಾರಂಭದಲ್ಲಿ ಟೀಮ್ ಇಂಡಿಯಾ ಆಟಗಾರ ದೀಪಕ್ ಚಹರ್ ಅವರ ಪತ್ನಿ ಮಾಲ್ತಿ ಚಹರ್ ಕೂಡ ಕಾಣಿಸಿಕೊಂಡಿದ್ದರು.

5 / 8
ಇನ್ನು  ಕೆಕೆಆರ್ ತಂಡದ ಮ್ಯಾನೇಜ್‌ಮೆಂಟ್ ಸದಸ್ಯ ಅಭಿಷೇಕ್ ನಾಯರ್ ಮತ್ತು ಮುಂಬೈ ಆಟಗಾರ ಸಿದ್ಧೇಶ್ ಲಾಡ್ ಸೇರಿದಂತೆ ಇತರರು ಸಹ ಶಾರ್ದೂಲ್ ಠಾಕೂರ್ ವಿವಾಹಕ್ಕೆ ಸಾಕ್ಷಿಯಾದರು.

ಇನ್ನು ಕೆಕೆಆರ್ ತಂಡದ ಮ್ಯಾನೇಜ್‌ಮೆಂಟ್ ಸದಸ್ಯ ಅಭಿಷೇಕ್ ನಾಯರ್ ಮತ್ತು ಮುಂಬೈ ಆಟಗಾರ ಸಿದ್ಧೇಶ್ ಲಾಡ್ ಸೇರಿದಂತೆ ಇತರರು ಸಹ ಶಾರ್ದೂಲ್ ಠಾಕೂರ್ ವಿವಾಹಕ್ಕೆ ಸಾಕ್ಷಿಯಾದರು.

6 / 8
ಮಿತಾಲಿ ಪಾರುಲ್ಕರ್ ಉದ್ಯಮಿಯಾಗಿದ್ದು, ದಿ ಬೇಕ್ಸ್​ ಎಂಬ ಸಂಸ್ಥೆಯ ಸ್ಥಾಪಕಿ. ಬೇಕರಿ ತಿನಿಸುಗಳ ಉದ್ಯಮವನ್ನು ಹೊಂದಿರುವ ಮಿತಾಲಿ ಆಲ್ ದಿ ಜಾಝ್ - ಐಷಾರಾಮಿ ಬೇಕರ್ಸ್ ಸಂಸ್ಥೆಯ ಮೂಲಕ ಮುಂಬೈನಾದ್ಯಂತ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

ಮಿತಾಲಿ ಪಾರುಲ್ಕರ್ ಉದ್ಯಮಿಯಾಗಿದ್ದು, ದಿ ಬೇಕ್ಸ್​ ಎಂಬ ಸಂಸ್ಥೆಯ ಸ್ಥಾಪಕಿ. ಬೇಕರಿ ತಿನಿಸುಗಳ ಉದ್ಯಮವನ್ನು ಹೊಂದಿರುವ ಮಿತಾಲಿ ಆಲ್ ದಿ ಜಾಝ್ - ಐಷಾರಾಮಿ ಬೇಕರ್ಸ್ ಸಂಸ್ಥೆಯ ಮೂಲಕ ಮುಂಬೈನಾದ್ಯಂತ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

7 / 8
ಸದ್ಯ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸದ್ಯ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ