Shardul Thakur Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ: ಇಲ್ಲಿದೆ ಫೋಟೋಸ್

Shardul Thakur Wedding Photos: ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Feb 27, 2023 | 11:03 PM

ಟೀಮ್ ಇಂಡಿಯಾದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮರಾಠ ಸಂಪ್ರದಾಯದಂತೆ ತಮ್ಮ ಬಹುಕಾಲದ ಗೆಳತಿ ಮಿತಾಲಿ ಪಾರುಲ್ಕರ್ ಅವರೊಂದಿಗೆ ಸಪ್ತಪದಿ ತುಳಿದರು.

ಟೀಮ್ ಇಂಡಿಯಾದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮರಾಠ ಸಂಪ್ರದಾಯದಂತೆ ತಮ್ಮ ಬಹುಕಾಲದ ಗೆಳತಿ ಮಿತಾಲಿ ಪಾರುಲ್ಕರ್ ಅವರೊಂದಿಗೆ ಸಪ್ತಪದಿ ತುಳಿದರು.

1 / 8
ಈ ವಿವಾಹ ಕಾರ್ಯಕ್ರಮದಲ್ಲಿ ಶಾರ್ದೂಲ್ ಠಾಕೂರ್ ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು.

ಈ ವಿವಾಹ ಕಾರ್ಯಕ್ರಮದಲ್ಲಿ ಶಾರ್ದೂಲ್ ಠಾಕೂರ್ ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು.

2 / 8
ಇನ್ನು ಭಾನುವಾರ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡಿದ್ದರು.

ಇನ್ನು ಭಾನುವಾರ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡಿದ್ದರು.

3 / 8
ಇವರಲ್ಲದೆ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಮತ್ತು ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಸಂಗೀತ್ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇವರಲ್ಲದೆ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಮತ್ತು ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಸಂಗೀತ್ ಸಮಾರಂಭದಲ್ಲಿ ಭಾಗವಹಿಸಿದ್ದರು.

4 / 8
ಹಾಗೆಯೇ ಮದುವೆ ಸಮಾರಂಭದಲ್ಲಿ ಟೀಮ್ ಇಂಡಿಯಾ ಆಟಗಾರ ದೀಪಕ್ ಚಹರ್ ಅವರ ಪತ್ನಿ ಮಾಲ್ತಿ ಚಹರ್ ಕೂಡ ಕಾಣಿಸಿಕೊಂಡಿದ್ದರು.

ಹಾಗೆಯೇ ಮದುವೆ ಸಮಾರಂಭದಲ್ಲಿ ಟೀಮ್ ಇಂಡಿಯಾ ಆಟಗಾರ ದೀಪಕ್ ಚಹರ್ ಅವರ ಪತ್ನಿ ಮಾಲ್ತಿ ಚಹರ್ ಕೂಡ ಕಾಣಿಸಿಕೊಂಡಿದ್ದರು.

5 / 8
ಇನ್ನು  ಕೆಕೆಆರ್ ತಂಡದ ಮ್ಯಾನೇಜ್‌ಮೆಂಟ್ ಸದಸ್ಯ ಅಭಿಷೇಕ್ ನಾಯರ್ ಮತ್ತು ಮುಂಬೈ ಆಟಗಾರ ಸಿದ್ಧೇಶ್ ಲಾಡ್ ಸೇರಿದಂತೆ ಇತರರು ಸಹ ಶಾರ್ದೂಲ್ ಠಾಕೂರ್ ವಿವಾಹಕ್ಕೆ ಸಾಕ್ಷಿಯಾದರು.

ಇನ್ನು ಕೆಕೆಆರ್ ತಂಡದ ಮ್ಯಾನೇಜ್‌ಮೆಂಟ್ ಸದಸ್ಯ ಅಭಿಷೇಕ್ ನಾಯರ್ ಮತ್ತು ಮುಂಬೈ ಆಟಗಾರ ಸಿದ್ಧೇಶ್ ಲಾಡ್ ಸೇರಿದಂತೆ ಇತರರು ಸಹ ಶಾರ್ದೂಲ್ ಠಾಕೂರ್ ವಿವಾಹಕ್ಕೆ ಸಾಕ್ಷಿಯಾದರು.

6 / 8
ಮಿತಾಲಿ ಪಾರುಲ್ಕರ್ ಉದ್ಯಮಿಯಾಗಿದ್ದು, ದಿ ಬೇಕ್ಸ್​ ಎಂಬ ಸಂಸ್ಥೆಯ ಸ್ಥಾಪಕಿ. ಬೇಕರಿ ತಿನಿಸುಗಳ ಉದ್ಯಮವನ್ನು ಹೊಂದಿರುವ ಮಿತಾಲಿ ಆಲ್ ದಿ ಜಾಝ್ - ಐಷಾರಾಮಿ ಬೇಕರ್ಸ್ ಸಂಸ್ಥೆಯ ಮೂಲಕ ಮುಂಬೈನಾದ್ಯಂತ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

ಮಿತಾಲಿ ಪಾರುಲ್ಕರ್ ಉದ್ಯಮಿಯಾಗಿದ್ದು, ದಿ ಬೇಕ್ಸ್​ ಎಂಬ ಸಂಸ್ಥೆಯ ಸ್ಥಾಪಕಿ. ಬೇಕರಿ ತಿನಿಸುಗಳ ಉದ್ಯಮವನ್ನು ಹೊಂದಿರುವ ಮಿತಾಲಿ ಆಲ್ ದಿ ಜಾಝ್ - ಐಷಾರಾಮಿ ಬೇಕರ್ಸ್ ಸಂಸ್ಥೆಯ ಮೂಲಕ ಮುಂಬೈನಾದ್ಯಂತ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

7 / 8
ಸದ್ಯ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸದ್ಯ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

8 / 8
Follow us
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ