AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಏಕದಿನ ಟ್ರೋಫಿ ಅನಾವರಣಗೊಳಿಸಿದ ಧವನ್-ವಿಲಿಯಮ್ಸನ್: ಮೊದಲ ಪಂದ್ಯ ಯಾವಾಗ?

IND vs NZ, 1st ODI: ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಏಕದಿನ ಸರಣಿಯ ಟ್ರೋಫಿಯನ್ನು ಅನಾವರಣ ಮಾಡಿದ್ದಾರೆ.

TV9 Web
| Edited By: |

Updated on:Nov 24, 2022 | 9:21 AM

Share
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರನೇ ಟಿ20 ಮಳೆಯಿಂದಾಗಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಟೈ ಆದ  ಪರಿಣಾಮ ಟೀಮ್ ಇಂಡಿಯಾ 1-0 ಅಂತರದಿಂದ ಸರಣಿ ವಶಪಡಿಸಿಕೊಂಡಿತು. ಇದೀಗ ಟಿ20 ಫೀವರ್ ಮುಗಿದಿದ್ದು ಏಕದಿನ ಸರಣಿಗೆ ಉಭಯ ತಂಡಗಳು ಸಜ್ಜಾಗುತ್ತಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರನೇ ಟಿ20 ಮಳೆಯಿಂದಾಗಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಟೈ ಆದ ಪರಿಣಾಮ ಟೀಮ್ ಇಂಡಿಯಾ 1-0 ಅಂತರದಿಂದ ಸರಣಿ ವಶಪಡಿಸಿಕೊಂಡಿತು. ಇದೀಗ ಟಿ20 ಫೀವರ್ ಮುಗಿದಿದ್ದು ಏಕದಿನ ಸರಣಿಗೆ ಉಭಯ ತಂಡಗಳು ಸಜ್ಜಾಗುತ್ತಿದೆ.

1 / 8
ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

2 / 8
ಇದೀಗ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಏಕದಿನ ಸರಣಿಯ ಟ್ರೋಫಿಯನ್ನು ಅನಾವರಣ ಮಾಡಿದ್ದಾರೆ.

ಇದೀಗ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಏಕದಿನ ಸರಣಿಯ ಟ್ರೋಫಿಯನ್ನು ಅನಾವರಣ ಮಾಡಿದ್ದಾರೆ.

3 / 8
ಈ ಪಂದ್ಯದ ಬಗ್ಗೆ ಮಾತನಾಡಿರುವ ನಾಯಕ ಧವನ್, ನಾವು ಈ ಎಲ್ಲ ಸಿದ್ಧತೆಯನ್ನು ಮುಂದಿನ ಏಕದಿನ ವಿಶ್ವಕಪ್​ಗಾಗಿ ಮಾಡುತ್ತಿದ್ದೇವೆ. ಇಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೊ ಅವರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ನನ್ನ ಗುರಿ ಕೂಡ ವಿಶ್ವಕಪ್ ಆಡುವುದು ಎಂದು ಧವನ್​ ಹೇಳಿದ್ದಾರೆ.

ಈ ಪಂದ್ಯದ ಬಗ್ಗೆ ಮಾತನಾಡಿರುವ ನಾಯಕ ಧವನ್, ನಾವು ಈ ಎಲ್ಲ ಸಿದ್ಧತೆಯನ್ನು ಮುಂದಿನ ಏಕದಿನ ವಿಶ್ವಕಪ್​ಗಾಗಿ ಮಾಡುತ್ತಿದ್ದೇವೆ. ಇಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೊ ಅವರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ನನ್ನ ಗುರಿ ಕೂಡ ವಿಶ್ವಕಪ್ ಆಡುವುದು ಎಂದು ಧವನ್​ ಹೇಳಿದ್ದಾರೆ.

4 / 8
ಉತ್ತಮ ಕ್ರಿಕೆಟ್ ಆಡಿ ಸರಣಿಯನ್ನು ವಶಪಡಿಸಿಕೊಳ್ಳುವುದು ನಮ್ಮ ಗುರಿ. ನ್ಯೂಜಿಲೆಂಡ್​ಗೆ ಬಂದು ಇಲ್ಲಿನ ವಾತಾವರಣ, ಪಿಚ್​ನಲ್ಲಿ ಆಡುವುದು ಯುವ ಆಟಗಾರರಿಗೆ ಒಳ್ಳೆಯ ಅನುಭವ ನೀಡುತ್ತದೆ. ನಮ್ಮ ಸಾಮರ್ಥ್ಯವನ್ನು ತೊರ್ಪಡಿಸಲು ಇದೊಂದು ಉತ್ತಮ ಅವಕಾಶ ಎಂಬುದು ಶಿಖರ್ ಧವನ್ ಮಾತು.

ಉತ್ತಮ ಕ್ರಿಕೆಟ್ ಆಡಿ ಸರಣಿಯನ್ನು ವಶಪಡಿಸಿಕೊಳ್ಳುವುದು ನಮ್ಮ ಗುರಿ. ನ್ಯೂಜಿಲೆಂಡ್​ಗೆ ಬಂದು ಇಲ್ಲಿನ ವಾತಾವರಣ, ಪಿಚ್​ನಲ್ಲಿ ಆಡುವುದು ಯುವ ಆಟಗಾರರಿಗೆ ಒಳ್ಳೆಯ ಅನುಭವ ನೀಡುತ್ತದೆ. ನಮ್ಮ ಸಾಮರ್ಥ್ಯವನ್ನು ತೊರ್ಪಡಿಸಲು ಇದೊಂದು ಉತ್ತಮ ಅವಕಾಶ ಎಂಬುದು ಶಿಖರ್ ಧವನ್ ಮಾತು.

5 / 8
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ನವೆಂಬರ್ 25 ಶುಕ್ರವಾರದಂದು ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ. ನೇರಪ್ರಸಾರ ಡಿಡಿ ಸ್ಪೋರ್ಟ್ಸ್ ಮತ್ತು ಅಮೆಜಾನ್ ಪ್ರೈಮ್​ನಲ್ಲಿ ಇರಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ನವೆಂಬರ್ 25 ಶುಕ್ರವಾರದಂದು ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ. ನೇರಪ್ರಸಾರ ಡಿಡಿ ಸ್ಪೋರ್ಟ್ಸ್ ಮತ್ತು ಅಮೆಜಾನ್ ಪ್ರೈಮ್​ನಲ್ಲಿ ಇರಲಿದೆ.

6 / 8
ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

7 / 8
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಆಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಆಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ.

8 / 8

Published On - 9:21 am, Thu, 24 November 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ