AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲ ವಿದೇಶಿ ಲೀಗ್​ನ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಫೇಲ್

Shikhar Dhawan: ಡಿಸೆಂಬರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಶಿಖರ್ ಧವನ್, ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಕರ್ನಾಲಿ ಯಾಕ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 14 ಎಸೆತಗಳನ್ನು ಎದುರಿಸಿದ್ದ ಶಿಖರ್ ಧವನ್ 14 ರನ್ ಗಳಿಸಿ ಔಟಾದರು. ಅಂದರೆ ತಮ್ಮ ಇನ್ನಿಂಗ್ಸ್​ನಲ್ಲಿ ಧವನ್ 100ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು.

ಪೃಥ್ವಿಶಂಕರ
|

Updated on: Dec 02, 2024 | 4:04 PM

ಕೆಲವೇ ದಿನಗಳ ಹಿಂದೆ ಭಾರತ ಕ್ರಿಕೆಟ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್, ಇದೀಗ ವಿದೇಶಿ ಲೀಗ್​ಗಳಲ್ಲಿ ಬ್ಯಾಟ್ ಬೀಸಲು ಮುಂದಾಗಿದ್ದಾರೆ. ಆ ಪ್ರಕಾರ ನವೆಂಬರ್ 30 ರಿಂದ ಆರಂಭವಾಗಿರುವ ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಶಿಖರ್ ಧವನ್ ಕಣಕ್ಕಿಲಿಯುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಭಾರತ ಕ್ರಿಕೆಟ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್, ಇದೀಗ ವಿದೇಶಿ ಲೀಗ್​ಗಳಲ್ಲಿ ಬ್ಯಾಟ್ ಬೀಸಲು ಮುಂದಾಗಿದ್ದಾರೆ. ಆ ಪ್ರಕಾರ ನವೆಂಬರ್ 30 ರಿಂದ ಆರಂಭವಾಗಿರುವ ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಶಿಖರ್ ಧವನ್ ಕಣಕ್ಕಿಲಿಯುತ್ತಿದ್ದಾರೆ.

1 / 6
ಡಿಸೆಂಬರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಶಿಖರ್ ಧವನ್, ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಕರ್ನಾಲಿ ಯಾಕ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಕರ್ನಾಲಿ ಯಾಕ್ಸ್‌ ತಂಡ   ಜನಕ್ಪುರ್ ಬೋಲ್ಟ್ಸ್ ತಂಡವನ್ನು ಎದುರಿಸಿತ್ತು.

ಡಿಸೆಂಬರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಶಿಖರ್ ಧವನ್, ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಕರ್ನಾಲಿ ಯಾಕ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಕರ್ನಾಲಿ ಯಾಕ್ಸ್‌ ತಂಡ ಜನಕ್ಪುರ್ ಬೋಲ್ಟ್ಸ್ ತಂಡವನ್ನು ಎದುರಿಸಿತ್ತು.

2 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಲಿ ಯಾಕ್ಸ್ ತಂಡದ ಪರ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದಾಗ್ಯೂ, ನೇಪಾಳದ ಬ್ಯಾಟ್ಸ್‌ಮನ್ ದೇವ್ ಖಾನಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಧವನ್​ಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಲಿ ಯಾಕ್ಸ್ ತಂಡದ ಪರ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದಾಗ್ಯೂ, ನೇಪಾಳದ ಬ್ಯಾಟ್ಸ್‌ಮನ್ ದೇವ್ ಖಾನಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಧವನ್​ಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

3 / 6
ಮೊದಲು ಬ್ಯಾಟ್ ಮಾಡಿದ ಕರ್ನಾಲ್ ಯಾಕ್ಸ್ ತಂಡ ಕೇವಲ 8 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ದೇವ್ 1 ರನ್ ಗಳಿಸಿ ಔಟಾದರು. ಆ ನಂತರ ಬಂದ ಚಾಡ್ವಿಕ್ ವಾಲ್ಟನ್, ಧವನ್ ಜೊತೆಗೂಡಿ ಎರಡನೇ ವಿಕೆಟ್‌ಗೆ ಕೇವಲ 13 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಶಿಖರ್ ಧವನ್ ಎರಡನೇ ವಿಕೆಟ್ ರೂಪದಲ್ಲಿ ಪೆವಿಲಿಯನ್ ಸೇರಿಕೊಂಡರು.

ಮೊದಲು ಬ್ಯಾಟ್ ಮಾಡಿದ ಕರ್ನಾಲ್ ಯಾಕ್ಸ್ ತಂಡ ಕೇವಲ 8 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ದೇವ್ 1 ರನ್ ಗಳಿಸಿ ಔಟಾದರು. ಆ ನಂತರ ಬಂದ ಚಾಡ್ವಿಕ್ ವಾಲ್ಟನ್, ಧವನ್ ಜೊತೆಗೂಡಿ ಎರಡನೇ ವಿಕೆಟ್‌ಗೆ ಕೇವಲ 13 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಶಿಖರ್ ಧವನ್ ಎರಡನೇ ವಿಕೆಟ್ ರೂಪದಲ್ಲಿ ಪೆವಿಲಿಯನ್ ಸೇರಿಕೊಂಡರು.

4 / 6
ನೇಪಾಳ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 14 ಎಸೆತಗಳನ್ನು ಎದುರಿಸಿದ್ದ ಶಿಖರ್ ಧವನ್ 14 ರನ್ ಗಳಿಸಿದರು. ಅಂದರೆ ತಮ್ಮ ಇನ್ನಿಂಗ್ಸ್​ನಲ್ಲಿ ಧವನ್ 100 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು. ಈ ನೇಪಾಳ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಸ್ಟಾರ್ ಕ್ರಿಕೆಟಿಗರ ಪೈಕಿ ಶಿಖರ್ ಧವನ್ ಮೊದಲಿಗರಾಗಿದ್ದು, ಅವರ ಆಟದ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಆದರೆ ಮೊದಲ ಪಂದ್ಯದಲ್ಲಿ ಧವನ್​ಗೆ ಯಾವುದೇ ಮ್ಯಾಜಿಕ್ ಮಾಡಲು ಸಾಧ್ಯವಾಗಲಿಲ್ಲ.

ನೇಪಾಳ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 14 ಎಸೆತಗಳನ್ನು ಎದುರಿಸಿದ್ದ ಶಿಖರ್ ಧವನ್ 14 ರನ್ ಗಳಿಸಿದರು. ಅಂದರೆ ತಮ್ಮ ಇನ್ನಿಂಗ್ಸ್​ನಲ್ಲಿ ಧವನ್ 100 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು. ಈ ನೇಪಾಳ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಸ್ಟಾರ್ ಕ್ರಿಕೆಟಿಗರ ಪೈಕಿ ಶಿಖರ್ ಧವನ್ ಮೊದಲಿಗರಾಗಿದ್ದು, ಅವರ ಆಟದ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಆದರೆ ಮೊದಲ ಪಂದ್ಯದಲ್ಲಿ ಧವನ್​ಗೆ ಯಾವುದೇ ಮ್ಯಾಜಿಕ್ ಮಾಡಲು ಸಾಧ್ಯವಾಗಲಿಲ್ಲ.

5 / 6
ಉಳಿದಂತೆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಲ್ ಯಾಕ್ಸ್ ತಂಡ 20 ಓವರ್‌ಗಳಲ್ಲಿ 141 ರನ್ ಕಲೆಹಾಕಿತು. ತಂಡದ ಪರ ಗುಲ್ಶನ್ ಝಾ 27 ಎಸೆತಗಳಲ್ಲಿ 36 ರನ್ ಮತ್ತು ನಾಯಕ ಸೋಂಪಾಲ್ ಕಾಮಿ 13 ಎಸೆತಗಳಲ್ಲಿ 29 ರನ್ ಗಳಿಸಿದರು. ಈ ಗುರಿ ಬೆನ್ನಟ್ಟಿದ ಜನಕ್‌ಪುರ ಬೋಲ್ಟ್ಸ್‌ ತಂಡ ಕೇವಲ 15.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಬೆನ್ನಟ್ಟಿತು.

ಉಳಿದಂತೆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಲ್ ಯಾಕ್ಸ್ ತಂಡ 20 ಓವರ್‌ಗಳಲ್ಲಿ 141 ರನ್ ಕಲೆಹಾಕಿತು. ತಂಡದ ಪರ ಗುಲ್ಶನ್ ಝಾ 27 ಎಸೆತಗಳಲ್ಲಿ 36 ರನ್ ಮತ್ತು ನಾಯಕ ಸೋಂಪಾಲ್ ಕಾಮಿ 13 ಎಸೆತಗಳಲ್ಲಿ 29 ರನ್ ಗಳಿಸಿದರು. ಈ ಗುರಿ ಬೆನ್ನಟ್ಟಿದ ಜನಕ್‌ಪುರ ಬೋಲ್ಟ್ಸ್‌ ತಂಡ ಕೇವಲ 15.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಬೆನ್ನಟ್ಟಿತು.

6 / 6
Follow us
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ