AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಮೊದಲ ಏಕದಿನಕ್ಕೆ ಭರ್ಜರಿ ಅಭ್ಯಾಸ: ಮ್ಯಾಜಿಕ್ ಮಾಡುತ್ತಾ ಧವನ್ ಪಡೆ

ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ.

TV9 Web
| Updated By: Vinay Bhat|

Updated on: Oct 06, 2022 | 10:58 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂಕಗಳ ಅಂತರದಿಂದ ವಶಪಡಿಸಿಕೊಂಡ ಭಾರತ (India vs South Africa) ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂಕಗಳ ಅಂತರದಿಂದ ವಶಪಡಿಸಿಕೊಂಡ ಭಾರತ (India vs South Africa) ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

1 / 8
ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಕೆಎಲ್ ರಾಹುಲ್​ರಂತಹ ಸ್ಟಾರ್ ಆಟಗಾರರು ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತೆರಳಲಿರುವ ಕಾರಣ ತಂಡವನ್ನು ಶಿಖರ್ ಧವನ್ (Shikhar Dhawan) ಮುನ್ನಡೆಸುತ್ತಿದ್ದಾರೆ. ಇತ್ತ ಹರಿಣಗಳ ಪಡೆಯಲ್ಲಿ ಹೆಚ್ಚಿನ ಬದಲಾವಣೆಯಿಲ್ಲ. ತೆಂಬಾ ಬವುಮಾ ನಾಯಕನಾಗಿದ್ದಾರೆ.

ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಕೆಎಲ್ ರಾಹುಲ್​ರಂತಹ ಸ್ಟಾರ್ ಆಟಗಾರರು ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತೆರಳಲಿರುವ ಕಾರಣ ತಂಡವನ್ನು ಶಿಖರ್ ಧವನ್ (Shikhar Dhawan) ಮುನ್ನಡೆಸುತ್ತಿದ್ದಾರೆ. ಇತ್ತ ಹರಿಣಗಳ ಪಡೆಯಲ್ಲಿ ಹೆಚ್ಚಿನ ಬದಲಾವಣೆಯಿಲ್ಲ. ತೆಂಬಾ ಬವುಮಾ ನಾಯಕನಾಗಿದ್ದಾರೆ.

2 / 8
ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಆಡಲಿದ್ದಾರೆ. ಉಪ ನಾಯಕನ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನದಲ್ಲಿದ್ದರೆ ಇಶಾನ್ ಕಿಶನ್ ನಂತರದ ಸ್ಥಾನದಲ್ಲಿ ಆಡಬಹುದು. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ಹೊರಲಿದ್ದಾರೆ.

ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಆಡಲಿದ್ದಾರೆ. ಉಪ ನಾಯಕನ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನದಲ್ಲಿದ್ದರೆ ಇಶಾನ್ ಕಿಶನ್ ನಂತರದ ಸ್ಥಾನದಲ್ಲಿ ಆಡಬಹುದು. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ಹೊರಲಿದ್ದಾರೆ.

3 / 8
ರಜತ್ ಪಟಿದಾರ್ ಇಂದಿನ ಪಂದ್ಯದ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ರಜತ್ ಪಟಿದಾರ್ ಇಂದಿನ ಪಂದ್ಯದ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

4 / 8
ರಾಹುಲ್ ತ್ರಿಪಾಠಿ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಆಲ್ರೌಂಡರ್​ಗಳಾಗಿ ಶಾರ್ದೂಲ್ ಠಾಕೂರ್ ಅಥವಾ ದೀಪಕ್ ಚಹರ್ ಇರಲಿದ್ದಾರೆ.

ರಾಹುಲ್ ತ್ರಿಪಾಠಿ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಆಲ್ರೌಂಡರ್​ಗಳಾಗಿ ಶಾರ್ದೂಲ್ ಠಾಕೂರ್ ಅಥವಾ ದೀಪಕ್ ಚಹರ್ ಇರಲಿದ್ದಾರೆ.

5 / 8
ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಅವರಿದ್ದು ಮೊಹಮ್ಮದ್ ಸಿರಾಜ್​ಗೆ ಕೂಡ ಅವಕಾಶ ಸಿಗಬಹುದು. ಇವರ ಜೊತೆಗೆ ರುತುರಾಜ್ ಗಾಯಕ್ವಾಡ್, ಶಹ್ಬಾಜ್ ಅಹ್ಮದ್, ಆವೇಶ್ ಖಾನ್ ಕೂಡ ತಂಡದಲ್ಲಿದ್ದಾರೆ.

ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಅವರಿದ್ದು ಮೊಹಮ್ಮದ್ ಸಿರಾಜ್​ಗೆ ಕೂಡ ಅವಕಾಶ ಸಿಗಬಹುದು. ಇವರ ಜೊತೆಗೆ ರುತುರಾಜ್ ಗಾಯಕ್ವಾಡ್, ಶಹ್ಬಾಜ್ ಅಹ್ಮದ್, ಆವೇಶ್ ಖಾನ್ ಕೂಡ ತಂಡದಲ್ಲಿದ್ದಾರೆ.

6 / 8
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ. ರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ. ರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

7 / 8
ಭಾರತ ತಂಡ: ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್(ಉಪ ನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಭಾರತ ತಂಡ: ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್(ಉಪ ನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

8 / 8
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?