AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಮೊದಲ ಏಕದಿನಕ್ಕೆ ಭರ್ಜರಿ ಅಭ್ಯಾಸ: ಮ್ಯಾಜಿಕ್ ಮಾಡುತ್ತಾ ಧವನ್ ಪಡೆ

ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ.

TV9 Web
| Edited By: |

Updated on: Oct 06, 2022 | 10:58 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂಕಗಳ ಅಂತರದಿಂದ ವಶಪಡಿಸಿಕೊಂಡ ಭಾರತ (India vs South Africa) ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂಕಗಳ ಅಂತರದಿಂದ ವಶಪಡಿಸಿಕೊಂಡ ಭಾರತ (India vs South Africa) ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

1 / 8
ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಕೆಎಲ್ ರಾಹುಲ್​ರಂತಹ ಸ್ಟಾರ್ ಆಟಗಾರರು ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತೆರಳಲಿರುವ ಕಾರಣ ತಂಡವನ್ನು ಶಿಖರ್ ಧವನ್ (Shikhar Dhawan) ಮುನ್ನಡೆಸುತ್ತಿದ್ದಾರೆ. ಇತ್ತ ಹರಿಣಗಳ ಪಡೆಯಲ್ಲಿ ಹೆಚ್ಚಿನ ಬದಲಾವಣೆಯಿಲ್ಲ. ತೆಂಬಾ ಬವುಮಾ ನಾಯಕನಾಗಿದ್ದಾರೆ.

ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಕೆಎಲ್ ರಾಹುಲ್​ರಂತಹ ಸ್ಟಾರ್ ಆಟಗಾರರು ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತೆರಳಲಿರುವ ಕಾರಣ ತಂಡವನ್ನು ಶಿಖರ್ ಧವನ್ (Shikhar Dhawan) ಮುನ್ನಡೆಸುತ್ತಿದ್ದಾರೆ. ಇತ್ತ ಹರಿಣಗಳ ಪಡೆಯಲ್ಲಿ ಹೆಚ್ಚಿನ ಬದಲಾವಣೆಯಿಲ್ಲ. ತೆಂಬಾ ಬವುಮಾ ನಾಯಕನಾಗಿದ್ದಾರೆ.

2 / 8
ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಆಡಲಿದ್ದಾರೆ. ಉಪ ನಾಯಕನ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನದಲ್ಲಿದ್ದರೆ ಇಶಾನ್ ಕಿಶನ್ ನಂತರದ ಸ್ಥಾನದಲ್ಲಿ ಆಡಬಹುದು. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ಹೊರಲಿದ್ದಾರೆ.

ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಆಡಲಿದ್ದಾರೆ. ಉಪ ನಾಯಕನ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನದಲ್ಲಿದ್ದರೆ ಇಶಾನ್ ಕಿಶನ್ ನಂತರದ ಸ್ಥಾನದಲ್ಲಿ ಆಡಬಹುದು. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ಹೊರಲಿದ್ದಾರೆ.

3 / 8
ರಜತ್ ಪಟಿದಾರ್ ಇಂದಿನ ಪಂದ್ಯದ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ರಜತ್ ಪಟಿದಾರ್ ಇಂದಿನ ಪಂದ್ಯದ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

4 / 8
ರಾಹುಲ್ ತ್ರಿಪಾಠಿ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಆಲ್ರೌಂಡರ್​ಗಳಾಗಿ ಶಾರ್ದೂಲ್ ಠಾಕೂರ್ ಅಥವಾ ದೀಪಕ್ ಚಹರ್ ಇರಲಿದ್ದಾರೆ.

ರಾಹುಲ್ ತ್ರಿಪಾಠಿ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಆಲ್ರೌಂಡರ್​ಗಳಾಗಿ ಶಾರ್ದೂಲ್ ಠಾಕೂರ್ ಅಥವಾ ದೀಪಕ್ ಚಹರ್ ಇರಲಿದ್ದಾರೆ.

5 / 8
ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಅವರಿದ್ದು ಮೊಹಮ್ಮದ್ ಸಿರಾಜ್​ಗೆ ಕೂಡ ಅವಕಾಶ ಸಿಗಬಹುದು. ಇವರ ಜೊತೆಗೆ ರುತುರಾಜ್ ಗಾಯಕ್ವಾಡ್, ಶಹ್ಬಾಜ್ ಅಹ್ಮದ್, ಆವೇಶ್ ಖಾನ್ ಕೂಡ ತಂಡದಲ್ಲಿದ್ದಾರೆ.

ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಅವರಿದ್ದು ಮೊಹಮ್ಮದ್ ಸಿರಾಜ್​ಗೆ ಕೂಡ ಅವಕಾಶ ಸಿಗಬಹುದು. ಇವರ ಜೊತೆಗೆ ರುತುರಾಜ್ ಗಾಯಕ್ವಾಡ್, ಶಹ್ಬಾಜ್ ಅಹ್ಮದ್, ಆವೇಶ್ ಖಾನ್ ಕೂಡ ತಂಡದಲ್ಲಿದ್ದಾರೆ.

6 / 8
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ. ರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ. ರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

7 / 8
ಭಾರತ ತಂಡ: ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್(ಉಪ ನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಭಾರತ ತಂಡ: ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್(ಉಪ ನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

8 / 8
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ