AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದಿಂದ ನಿತೀಶ್ ರೆಡ್ಡಿ ಔಟ್

India tour of Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಜುಲೈ 6 ಮತ್ತು ಜುಲೈ 7 ರಂದು ನಡೆಯಲಿದೆ. ಇನ್ನು ಮೂರನೇ ಪಂದ್ಯವು ಜುಲೈ 10 ರಂದು ನಡೆದರೆ, ಕೊನೆಯ ಎರಡು ಪಂದ್ಯಗಳು ಜುಲೈ 13 ಮತ್ತು 14 ರಂದು ಜರುಗಲಿದೆ.

ಝಾಹಿರ್ ಯೂಸುಫ್
|

Updated on: Jun 27, 2024 | 11:30 AM

Share
ಝಿಂಬಾಬ್ವೆ ಸರಣಿಗೆ ಆಯ್ಕೆಯಾಗಿದ್ದ ಯುವ ಆಲ್​ರೌಂಡರ್ ನಿತೀಶ್ ರೆಡ್ಡಿ (Nitish Reddy) ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಗಾಯದ ಕಾರಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ನಿತೀಶ್ ಅವರನ್ನು ಚೊಚ್ಚಲ ಬಾರಿಗೆ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿತ್ತು.

ಝಿಂಬಾಬ್ವೆ ಸರಣಿಗೆ ಆಯ್ಕೆಯಾಗಿದ್ದ ಯುವ ಆಲ್​ರೌಂಡರ್ ನಿತೀಶ್ ರೆಡ್ಡಿ (Nitish Reddy) ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಗಾಯದ ಕಾರಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ನಿತೀಶ್ ಅವರನ್ನು ಚೊಚ್ಚಲ ಬಾರಿಗೆ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿತ್ತು.

1 / 5
ಆದರೀಗ ಸರಣಿ ಆರಂಭಕ್ಕೂ ಮುನ್ನವೇ ಗಾಯಗೊಂಡಿರುವ ಕಾರಣ 21 ವರ್ಷದ ನಿತೀಶ್ ರೆಡ್ಡಿ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ಎಡಗೈ ದಾಂಡಿಗ ಶಿವಂ ದುಬೆಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿದೆ. ದುಬೆ ಪ್ರಸ್ತುತ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಈ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಝಿಂಬಾಬ್ವೆ ಸರಣಿಗೆ ತೆರಳಲಿದ್ದಾರೆ.

ಆದರೀಗ ಸರಣಿ ಆರಂಭಕ್ಕೂ ಮುನ್ನವೇ ಗಾಯಗೊಂಡಿರುವ ಕಾರಣ 21 ವರ್ಷದ ನಿತೀಶ್ ರೆಡ್ಡಿ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ಎಡಗೈ ದಾಂಡಿಗ ಶಿವಂ ದುಬೆಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿದೆ. ದುಬೆ ಪ್ರಸ್ತುತ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಈ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಝಿಂಬಾಬ್ವೆ ಸರಣಿಗೆ ತೆರಳಲಿದ್ದಾರೆ.

2 / 5
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನಾಡಲಾಗುತ್ತಿದ್ದು, ಇದಕ್ಕಾಗಿ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನಾಡಲಾಗುತ್ತಿದ್ದು, ಇದಕ್ಕಾಗಿ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.

3 / 5
ಈ ತಂಡವನ್ನು ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮುನ್ನಡೆಸಲಿದ್ದು, ಗಿಲ್ ಅವರೊಂದಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಧ್ರುವ್ ಜುರೇಲ್, ತುಷಾರ್ ದೇಶಪಾಂಡೆ ಸೇರಿದಂತೆ ಯುವ ಆಟಗಾರ ಬಳಗ ಕಾಣಿಸಿಕೊಳ್ಳಲಿದೆ. ಅದರಂತೆ ಝಿಂಬಾಬ್ವೆ ಸರಣಿಗೆ ಟೀಮ್ ಇಂಡಿಯಾ ಟಿ20 ತಂಡ ಈ ಕೆಳಗಿನಂತಿದೆ...

ಈ ತಂಡವನ್ನು ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮುನ್ನಡೆಸಲಿದ್ದು, ಗಿಲ್ ಅವರೊಂದಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಧ್ರುವ್ ಜುರೇಲ್, ತುಷಾರ್ ದೇಶಪಾಂಡೆ ಸೇರಿದಂತೆ ಯುವ ಆಟಗಾರ ಬಳಗ ಕಾಣಿಸಿಕೊಳ್ಳಲಿದೆ. ಅದರಂತೆ ಝಿಂಬಾಬ್ವೆ ಸರಣಿಗೆ ಟೀಮ್ ಇಂಡಿಯಾ ಟಿ20 ತಂಡ ಈ ಕೆಳಗಿನಂತಿದೆ...

4 / 5
ಭಾರತ ಟಿ20 ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಶಿವಂ ದುಬೆ.

ಭಾರತ ಟಿ20 ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಶಿವಂ ದುಬೆ.

5 / 5
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ