AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೇರಲು ರಾಹುಲ್-ಅಯ್ಯರ್ ಹರಸಾಹಸ: ಇಂದು ನಿರ್ಧಾರವಾಗುತ್ತಾ ಇವರ ಭವಿಷ್ಯ?

KL Rahul and Shreyas Iyer: ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಸೋಮವಾರ NCA ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಇಬರಿಬ್ಬರ ಫಿಟ್ನೆಸ್ ಟೆಸ್ಟ್ ನಡೆಯಲಿದ್ದು, ಇದರಲ್ಲಿ ಪಾಸ್ ಆದರೆ ಏಷ್ಯಾಕಪ್​ಗೆ ಆಯ್ಕೆ ಆಗಲಿದ್ದಾರೆ.

Vinay Bhat
|

Updated on: Aug 15, 2023 | 6:42 AM

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಸರಣಿ ಸೋಲಿನ ಆಘಾತದಲ್ಲಿರುವ ಭಾರತ ಕ್ರಿಕೆಟ್ ತಂಡ ತವರಿಗೆ ಮರಳುತ್ತಿದೆ. ಇದರ ನಡುವೆ ಇಂದು ಏಷ್ಯಾಕಪ್ 2023 ಕ್ಕೆ ಭಾರತ ತಂಡ ಪ್ರಕಟವಾಗುವ ಸಾಧ್ಯತೆ ಇದೆ. ಇದರ ಜೊತೆಗೆ ತಂಡಕ್ಕೆ ಮರಳಲು ಹರಸಾಹಸ ಪಡುತ್ತಿರುವ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭವಿಷ್ಯ ಕೂಡ ಇಂದು ನಿರ್ಧಾರವಾಗಲಿದೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಸರಣಿ ಸೋಲಿನ ಆಘಾತದಲ್ಲಿರುವ ಭಾರತ ಕ್ರಿಕೆಟ್ ತಂಡ ತವರಿಗೆ ಮರಳುತ್ತಿದೆ. ಇದರ ನಡುವೆ ಇಂದು ಏಷ್ಯಾಕಪ್ 2023 ಕ್ಕೆ ಭಾರತ ತಂಡ ಪ್ರಕಟವಾಗುವ ಸಾಧ್ಯತೆ ಇದೆ. ಇದರ ಜೊತೆಗೆ ತಂಡಕ್ಕೆ ಮರಳಲು ಹರಸಾಹಸ ಪಡುತ್ತಿರುವ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭವಿಷ್ಯ ಕೂಡ ಇಂದು ನಿರ್ಧಾರವಾಗಲಿದೆ.

1 / 8
ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಸೋಮವಾರ NCA ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಇಬರಿಬ್ಬರ ಫಿಟ್ನೆಸ್ ಟೆಸ್ಟ್ ನಡೆಯಲಿದ್ದು, ಇದರಲ್ಲಿ ಪಾಸ್ ಆದರೆ ಏಷ್ಯಾಕಪ್​ಗೆ ಆಯ್ಕೆ ಆಗಲಿದ್ದಾರೆ.

ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಸೋಮವಾರ NCA ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಇಬರಿಬ್ಬರ ಫಿಟ್ನೆಸ್ ಟೆಸ್ಟ್ ನಡೆಯಲಿದ್ದು, ಇದರಲ್ಲಿ ಪಾಸ್ ಆದರೆ ಏಷ್ಯಾಕಪ್​ಗೆ ಆಯ್ಕೆ ಆಗಲಿದ್ದಾರೆ.

2 / 8
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಇಂದು ಅಥವಾ ಈ ವಾರ ಏಷ್ಯಾಕಪ್ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಆಗಸ್ಟ್ ಅಂತ್ಯದಲ್ಲಿ ಶ್ರೀಲಂಕಾಕ್ಕೆ ತೆರಳುವ ಮೊದಲು ಆಟಗಾರರು ಶಿಬಿರಕ್ಕಾಗಿ ಆಗಸ್ಟ್ 23 ರಂದು NCA ಯಲ್ಲಿ ಎಲ್ಲ ಆಟಗಾರರು ಒಟ್ಟಾಗಲಿದ್ದಾರೆ. ಹೀಗಾಗಿ ಇಂದು ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಫಿಟ್ನೆಸ್ ಟೆಸ್ಟ್ ನಡೆಸುವ ಸಾಧ್ಯತೆ ಇದೆ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಇಂದು ಅಥವಾ ಈ ವಾರ ಏಷ್ಯಾಕಪ್ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಆಗಸ್ಟ್ ಅಂತ್ಯದಲ್ಲಿ ಶ್ರೀಲಂಕಾಕ್ಕೆ ತೆರಳುವ ಮೊದಲು ಆಟಗಾರರು ಶಿಬಿರಕ್ಕಾಗಿ ಆಗಸ್ಟ್ 23 ರಂದು NCA ಯಲ್ಲಿ ಎಲ್ಲ ಆಟಗಾರರು ಒಟ್ಟಾಗಲಿದ್ದಾರೆ. ಹೀಗಾಗಿ ಇಂದು ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಫಿಟ್ನೆಸ್ ಟೆಸ್ಟ್ ನಡೆಸುವ ಸಾಧ್ಯತೆ ಇದೆ.

3 / 8
ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇಬ್ಬರೂ ಜೊತೆಯಾಗಿ ಬ್ಯಾಟಿಂಗ್ ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ, ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಂಪೂರ್ಣ ಫಿಟ್ ಆಗಬೇಕಾದರೆ ಈ ಫಿಟ್ನೆಸ್ ಟೆಸ್ಟ್​ನಲ್ಲಿ ಪಾಸ್ ಆಗಬೇಕು.

ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇಬ್ಬರೂ ಜೊತೆಯಾಗಿ ಬ್ಯಾಟಿಂಗ್ ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ, ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಂಪೂರ್ಣ ಫಿಟ್ ಆಗಬೇಕಾದರೆ ಈ ಫಿಟ್ನೆಸ್ ಟೆಸ್ಟ್​ನಲ್ಲಿ ಪಾಸ್ ಆಗಬೇಕು.

4 / 8
ರಾಹುಲ್ ಅವರು ಏಕದಿನದಲ್ಲಿ ಭಾರತದ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಅಯ್ಯರ್ ಏಷ್ಯಾಕಪ್‌ನಲ್ಲಿ ಆಡಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಿದೆ. ಈ ಮೂಲಕ ಇವರಿಬ್ಬರು ವಿಶ್ವಕಪ್‌ಗೆ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಕಾಯುತ್ತಿದ್ದಾರೆ.

ರಾಹುಲ್ ಅವರು ಏಕದಿನದಲ್ಲಿ ಭಾರತದ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಅಯ್ಯರ್ ಏಷ್ಯಾಕಪ್‌ನಲ್ಲಿ ಆಡಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಿದೆ. ಈ ಮೂಲಕ ಇವರಿಬ್ಬರು ವಿಶ್ವಕಪ್‌ಗೆ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಕಾಯುತ್ತಿದ್ದಾರೆ.

5 / 8
ಕೆಎಲ್ ರಾಹುಲ್ ಐಪಿಎಲ್ 2023 ರ ಸಂದರ್ಭದಲ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು, ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಮತ್ತೊಂದೆಡೆ, ಅಯ್ಯರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು. ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದು ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಆಗಿದ್ದಾರೆ.

ಕೆಎಲ್ ರಾಹುಲ್ ಐಪಿಎಲ್ 2023 ರ ಸಂದರ್ಭದಲ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು, ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಮತ್ತೊಂದೆಡೆ, ಅಯ್ಯರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು. ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದು ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಆಗಿದ್ದಾರೆ.

6 / 8
ಬಹುನಿರೀಕ್ಷಿತ ಏಷ್ಯಾಕಪ್ 2023 ಟೂರ್ನಿ ಆಗಸ್ಟ್ 30 ರಿಂದ ಶುರುವಾಗಲಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

ಬಹುನಿರೀಕ್ಷಿತ ಏಷ್ಯಾಕಪ್ 2023 ಟೂರ್ನಿ ಆಗಸ್ಟ್ 30 ರಿಂದ ಶುರುವಾಗಲಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

7 / 8
ಸೆಪ್ಟೆಂಬರ್ 2 ರಂದು ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿದೆ. ವಿಶೇಷ ಎಂದರೆ, ಭಾರತದ ಎಲ್ಲ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗಾಗಿ ಉಳಿದ ತಂಡಗಳು ಲಂಕಾಗೆ ಆಗಮಿಸಲಿದೆ.

ಸೆಪ್ಟೆಂಬರ್ 2 ರಂದು ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿದೆ. ವಿಶೇಷ ಎಂದರೆ, ಭಾರತದ ಎಲ್ಲ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗಾಗಿ ಉಳಿದ ತಂಡಗಳು ಲಂಕಾಗೆ ಆಗಮಿಸಲಿದೆ.

8 / 8
Follow us
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ