AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer With Dhanashree Verma: ಧನಶ್ರೀ ವರ್ಮಾ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡ ಶ್ರೇಯಸ್ ಅಯ್ಯರ್: ಚಹಾಲ್ ಎಲ್ಲಿ ಪ್ರಶ್ನಿಸಿದ ಎಂದು ನೆಟ್ಟಿಗರು..!

Shreyas Iyer With Dhanashree Verma: ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಶಾರ್ದೂಲ್ ಠಾಕೂರ್ ಅವರ ವಿವಾಹ ಕಾರ್ಯಕ್ರಮದಲ್ಲೂ ಅಯ್ಯರ್ ಚಹಾಲ್ ಪತ್ನಿ ಜೊತೆ ಪೋಸ್ ನೀಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:Apr 09, 2023 | 4:05 PM

ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಬೆನ್ನು ನೋವಿನ  ಕಾರಣ ಐಪಿಎಲ್ ಸೀಸನ್ 16 ರಿಂದ ಹಿಂದೆ ಸರಿದಿದ್ದಾರೆ. ಅಷ್ಟೇ ಅಲ್ಲದೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಕಾರಣ ಅವರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅಯ್ಯರ್ ಇನ್ನೂ ಕೂಡ ಚಿಕಿತ್ಸೆಗೆ ಒಳಗಾಗಿಲ್ಲ ಎಂಬುದಕ್ಕೆ ಫೋಟೋವೊಂದು ಸಾಕ್ಷಿಯಾಗಿದೆ.

ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಐಪಿಎಲ್ ಸೀಸನ್ 16 ರಿಂದ ಹಿಂದೆ ಸರಿದಿದ್ದಾರೆ. ಅಷ್ಟೇ ಅಲ್ಲದೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಕಾರಣ ಅವರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅಯ್ಯರ್ ಇನ್ನೂ ಕೂಡ ಚಿಕಿತ್ಸೆಗೆ ಒಳಗಾಗಿಲ್ಲ ಎಂಬುದಕ್ಕೆ ಫೋಟೋವೊಂದು ಸಾಕ್ಷಿಯಾಗಿದೆ.

1 / 8
ಈ ಫೋಟೋವನ್ನು ಹಂಚಿಕೊಂಡಿದ್ದು ಮತ್ಯಾರೂ ಅಲ್ಲ. ಟೀಮ್ ಇಂಡಿಯಾ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ. ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ರಂಜಾನ್ ಇಫ್ತಾರ್ ಪಾರ್ಟಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ತೆಗೆದ ಫೋಟೋವೊಂದನ್ನು ಧನಶ್ರೀ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋವನ್ನು ಹಂಚಿಕೊಂಡಿದ್ದು ಮತ್ಯಾರೂ ಅಲ್ಲ. ಟೀಮ್ ಇಂಡಿಯಾ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ. ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ರಂಜಾನ್ ಇಫ್ತಾರ್ ಪಾರ್ಟಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ತೆಗೆದ ಫೋಟೋವೊಂದನ್ನು ಧನಶ್ರೀ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 8
ಆದರೆ ಈ ಗ್ರೂಪ್​ ಫೋಟೋದ ಹಿನ್ನಲೆಯಲ್ಲಿ ಶ್ರೇಯಸ್ ಅಯ್ಯರ್ ಇರುವುದನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಇದೀಗ ಧನಶ್ರೀ ವರ್ಮಾ ಅವರ ಸೆಲ್ಫಿ ಕ್ಲಿಕ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆದರೆ ಈ ಗ್ರೂಪ್​ ಫೋಟೋದ ಹಿನ್ನಲೆಯಲ್ಲಿ ಶ್ರೇಯಸ್ ಅಯ್ಯರ್ ಇರುವುದನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಇದೀಗ ಧನಶ್ರೀ ವರ್ಮಾ ಅವರ ಸೆಲ್ಫಿ ಕ್ಲಿಕ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 8
ಈ ಫೋಟೋ ವೈರಲ್ ಆದ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿರುವ ಮತ್ತೊಂದಷ್ಟು ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಇತ್ತ ಪತ್ನಿಯ ಜೊತೆಗಿರುವ ಅಯ್ಯರ್ ಫೋಟೋವನ್ನು ಚಹಾಲ್​ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡುವ ಮೂಲಕ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ.

ಈ ಫೋಟೋ ವೈರಲ್ ಆದ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿರುವ ಮತ್ತೊಂದಷ್ಟು ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಇತ್ತ ಪತ್ನಿಯ ಜೊತೆಗಿರುವ ಅಯ್ಯರ್ ಫೋಟೋವನ್ನು ಚಹಾಲ್​ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡುವ ಮೂಲಕ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ.

4 / 8
ಅಂದಹಾಗೆ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಶಾರ್ದೂಲ್ ಠಾಕೂರ್ ಅವರ ವಿವಾಹ ಕಾರ್ಯಕ್ರಮದಲ್ಲೂ ಅಯ್ಯರ್ ಚಹಾಲ್ ಪತ್ನಿ ಜೊತೆ ಪೋಸ್ ನೀಡಿದ್ದರು. ಈ ಫೋಟೋವನ್ನು ಧನಶ್ರೀ ವರ್ಮಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದರು.

ಅಂದಹಾಗೆ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಶಾರ್ದೂಲ್ ಠಾಕೂರ್ ಅವರ ವಿವಾಹ ಕಾರ್ಯಕ್ರಮದಲ್ಲೂ ಅಯ್ಯರ್ ಚಹಾಲ್ ಪತ್ನಿ ಜೊತೆ ಪೋಸ್ ನೀಡಿದ್ದರು. ಈ ಫೋಟೋವನ್ನು ಧನಶ್ರೀ ವರ್ಮಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದರು.

5 / 8
ಹಾಗೆಯೇ ಸೂರ್ಯಕುಮಾರ್ ಯಾದವ್ ದಂಪತಿ ಜೊತೆ ನೈಟ್ ಔಟ್​ನಲ್ಲೂ ಶ್ರೇಯಸ್ ಅಯ್ಯರ್  ಹಾಗೂ ಧನಶ್ರೀ ವರ್ಮಾ ಜೊತೆಯಾಗಿದ್ದರು. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಯುಜ್ವೇಂದ್ರ ಚಹಾಲ್ ಎಲ್ಲಿ ಎಂಬ ಪ್ರಶ್ನೆಗಳ ಸುರಿಮಳೆಗೈದಿದ್ದರು.

ಹಾಗೆಯೇ ಸೂರ್ಯಕುಮಾರ್ ಯಾದವ್ ದಂಪತಿ ಜೊತೆ ನೈಟ್ ಔಟ್​ನಲ್ಲೂ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿದ್ದರು. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಯುಜ್ವೇಂದ್ರ ಚಹಾಲ್ ಎಲ್ಲಿ ಎಂಬ ಪ್ರಶ್ನೆಗಳ ಸುರಿಮಳೆಗೈದಿದ್ದರು.

6 / 8
ಏಕೆಂದರೆ ಇದಕ್ಕೂ ಮುನ್ನ ಯುಜ್ವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಇತ್ತೀಚೆಗೆ ನಡೆದ ಸನ್​ರೈಸರ್ಸ್ ಹೈದರಾಬಾದ್-ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದ ವೇಳೆ ಧನಶ್ರೀ ವರ್ಮಾ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಯುಜ್ವೇಂದ್ರ ಚಹಾಲ್ ವಿಕೆಟ್ ಪಡೆಯುತ್ತಿದ್ದಂತೆ ಸಂಭ್ರಮಿಸುತ್ತಿರುವ ಫೋಟೋಗಳು ಕೂಡ ವೈರಲ್ ಆಗಿತ್ತು. ಇದರೊಂದಿಗೆ ಚಹಾಲ್-ಧನಶ್ರೀ ನಡುವಣ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿತ್ತು.

ಏಕೆಂದರೆ ಇದಕ್ಕೂ ಮುನ್ನ ಯುಜ್ವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಇತ್ತೀಚೆಗೆ ನಡೆದ ಸನ್​ರೈಸರ್ಸ್ ಹೈದರಾಬಾದ್-ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದ ವೇಳೆ ಧನಶ್ರೀ ವರ್ಮಾ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಯುಜ್ವೇಂದ್ರ ಚಹಾಲ್ ವಿಕೆಟ್ ಪಡೆಯುತ್ತಿದ್ದಂತೆ ಸಂಭ್ರಮಿಸುತ್ತಿರುವ ಫೋಟೋಗಳು ಕೂಡ ವೈರಲ್ ಆಗಿತ್ತು. ಇದರೊಂದಿಗೆ ಚಹಾಲ್-ಧನಶ್ರೀ ನಡುವಣ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿತ್ತು.

7 / 8
ಇದೀಗ ಶ್ರೇಯಸ್ ಅಯ್ಯರ್ ಜೊತೆ ಇಫ್ತಾರ್ ಪಾರ್ಟಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಧನಶ್ರೀ ವರ್ಮಾ ಮತ್ತೊಮ್ಮೆ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಅಲ್ಲದೆ ಇಬ್ಬರ ನಡುವಣ ಗೆಳೆತನದ ಬಗ್ಗೆ ನಾನಾ ರೀತಿಯಲ್ಲಿ ಯುಜ್ವೇಂದ್ರ ಚಹಾಲ್ ಅವರನ್ನು ಟ್ರೋಲ್ ಮಾಡಲಾಗುತ್ತಿರುವುದೇ ಇಲ್ಲಿ ಅಚ್ಚರಿ.

ಇದೀಗ ಶ್ರೇಯಸ್ ಅಯ್ಯರ್ ಜೊತೆ ಇಫ್ತಾರ್ ಪಾರ್ಟಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಧನಶ್ರೀ ವರ್ಮಾ ಮತ್ತೊಮ್ಮೆ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಅಲ್ಲದೆ ಇಬ್ಬರ ನಡುವಣ ಗೆಳೆತನದ ಬಗ್ಗೆ ನಾನಾ ರೀತಿಯಲ್ಲಿ ಯುಜ್ವೇಂದ್ರ ಚಹಾಲ್ ಅವರನ್ನು ಟ್ರೋಲ್ ಮಾಡಲಾಗುತ್ತಿರುವುದೇ ಇಲ್ಲಿ ಅಚ್ಚರಿ.

8 / 8

Published On - 3:58 pm, Sun, 9 April 23

Follow us
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್