AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕಿರೀಟವಿಲ್ಲದ ರಾಜ ಅಯ್ಯರ್! ಕ್ರಿಕೆಟ್​ನ 3 ಸ್ವರೂಪದಲ್ಲೂ ಶ್ರೇಯಸ್​ದ್ದೇ ಹವಾ..!

Shreyas Iyer: ಅಯ್ಯರ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Dec 25, 2022 | 12:41 PM

Share
2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

1 / 5
ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3 / 5
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

4 / 5
ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

5 / 5

Published On - 12:41 pm, Sun, 25 December 22

Web contact
Web contact

TV9 Kannada

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್