AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕಿರೀಟವಿಲ್ಲದ ರಾಜ ಅಯ್ಯರ್! ಕ್ರಿಕೆಟ್​ನ 3 ಸ್ವರೂಪದಲ್ಲೂ ಶ್ರೇಯಸ್​ದ್ದೇ ಹವಾ..!

Shreyas Iyer: ಅಯ್ಯರ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Dec 25, 2022 | 12:41 PM

Share
2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

1 / 5
ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3 / 5
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

4 / 5
ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

5 / 5

Published On - 12:41 pm, Sun, 25 December 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ