AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕಿರೀಟವಿಲ್ಲದ ರಾಜ ಅಯ್ಯರ್! ಕ್ರಿಕೆಟ್​ನ 3 ಸ್ವರೂಪದಲ್ಲೂ ಶ್ರೇಯಸ್​ದ್ದೇ ಹವಾ..!

Shreyas Iyer: ಅಯ್ಯರ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Dec 25, 2022 | 12:41 PM

Share
2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

1 / 5
ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3 / 5
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

4 / 5
ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

5 / 5

Published On - 12:41 pm, Sun, 25 December 22

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​