AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕಿರೀಟವಿಲ್ಲದ ರಾಜ ಅಯ್ಯರ್! ಕ್ರಿಕೆಟ್​ನ 3 ಸ್ವರೂಪದಲ್ಲೂ ಶ್ರೇಯಸ್​ದ್ದೇ ಹವಾ..!

Shreyas Iyer: ಅಯ್ಯರ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Dec 25, 2022 | 12:41 PM

Share
2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

1 / 5
ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3 / 5
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

4 / 5
ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

5 / 5

Published On - 12:41 pm, Sun, 25 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್