AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕೆಎಲ್ ರಾಹುಲ್ ದಾಖಲೆ ಉಡೀಸ್ ಮಾಡಿದ ಶ್ರೇಯಸ್ ಅಯ್ಯರ್

Shreyas Iyer - KL Rahul: ಕೇವಲ 34 ಇನಿಂಗ್ಸ್​ಗಳ ಮೂಲಕ 1500 ರನ್​ ಪೂರೈಸಿರುವ ಶ್ರೇಯಸ್ ಅಯ್ಯರ್ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

TV9 Web
| Edited By: |

Updated on: Dec 07, 2022 | 9:23 PM

Share
ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​​ಮನ್ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.

ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​​ಮನ್ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 6
ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 82 ರನ್​ಗಳನ್ನು ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 1500 ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದರು.

ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 82 ರನ್​ಗಳನ್ನು ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 1500 ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದರು.

2 / 6
ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. ಕೆಎಲ್​ಆರ್​ 36 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1500 ರನ್​ ಪೂರೈಸಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. ಕೆಎಲ್​ಆರ್​ 36 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1500 ರನ್​ ಪೂರೈಸಿದ್ದರು.

3 / 6
ಆದರೀಗ ಶ್ರೇಯಸ್ ಅಯ್ಯರ್ ಕೇವಲ 34 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1500 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಆದರೀಗ ಶ್ರೇಯಸ್ ಅಯ್ಯರ್ ಕೇವಲ 34 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1500 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

4 / 6
ಅಷ್ಟೇ ಅಲ್ಲದೆ 2ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರನ್ನು ಕೂಡ ಹಿಂದಿಕ್ಕಿದ್ದಾರೆ. ಅಂದರೆ ಈ ಸಾಧನೆ ಮಾಡಲು ಕೊಹ್ಲಿ ಹಾಗೂ ಧವನ್ 38 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದರು.

ಅಷ್ಟೇ ಅಲ್ಲದೆ 2ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರನ್ನು ಕೂಡ ಹಿಂದಿಕ್ಕಿದ್ದಾರೆ. ಅಂದರೆ ಈ ಸಾಧನೆ ಮಾಡಲು ಕೊಹ್ಲಿ ಹಾಗೂ ಧವನ್ 38 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದರು.

5 / 6
ಇದೀಗ ಕೇವಲ 34 ಇನಿಂಗ್ಸ್​ಗಳ ಮೂಲಕ 1500 ರನ್​ ಪೂರೈಸಿರುವ ಶ್ರೇಯಸ್ ಅಯ್ಯರ್ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ಇದೀಗ ಕೇವಲ 34 ಇನಿಂಗ್ಸ್​ಗಳ ಮೂಲಕ 1500 ರನ್​ ಪೂರೈಸಿರುವ ಶ್ರೇಯಸ್ ಅಯ್ಯರ್ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ