AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಲ್ಲಿ ಅಬ್ಬರಿಸಿದ್ದ ಶ್ರೇಯಸ್ ಅಯ್ಯರ್​ಗೆ ಐಸಿಸಿಯಿಂದ ವಿಶೇಷ ಗೌರವ

ICC Player of the Month: ಮಾರ್ಚ್ 2025ರ ಐಸಿಸಿ ಪುರುಷರ ಕ್ರಿಕೆಟಿಗ ಪ್ರಶಸ್ತಿಯನ್ನು ಶ್ರೇಯಸ್ ಅಯ್ಯರ್ ಅವರಿಗೆ ನೀಡಲಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಅದ್ಭುತ ಪ್ರದರ್ಶನಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇಡೀ ಟೂರ್ನಿಯಲ್ಲಿ 243 ರನ್ ಗಳಿಸಿದ್ದ ಅಯ್ಯರ್ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು.

ಪೃಥ್ವಿಶಂಕರ
|

Updated on: Apr 16, 2025 | 6:39 PM

Share
ಐಪಿಎಲ್ 2025ರ 31ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಕೇವಲ 95 ರನ್​ಗಳಿಗೆ ಕಟ್ಟಿಹಾಕುವ ಮೂಲಕ 16 ರನ್​ಗಳಿಂದ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ ಇದೀಗ ಐಸಿಸಿ ಮಾರ್ಚ್ ತಿಂಗಳ ಪುರುಷರ ಕ್ರಿಕೆಟಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಐಪಿಎಲ್ 2025ರ 31ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಕೇವಲ 95 ರನ್​ಗಳಿಗೆ ಕಟ್ಟಿಹಾಕುವ ಮೂಲಕ 16 ರನ್​ಗಳಿಂದ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ ಇದೀಗ ಐಸಿಸಿ ಮಾರ್ಚ್ ತಿಂಗಳ ಪುರುಷರ ಕ್ರಿಕೆಟಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

1 / 5
ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಅವರ ಆಟವನ್ನು ಗುರುತಿಸಿರುವ ಐಸಿಸಿ, ಇದೀಗ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶ್ರೇಯಸ್, ಭಾರತದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಅವರ ಆಟವನ್ನು ಗುರುತಿಸಿರುವ ಐಸಿಸಿ, ಇದೀಗ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶ್ರೇಯಸ್, ಭಾರತದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2 / 5
ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 243 ರನ್ ಕಲೆಹಾಕಿದ್ದ ಶ್ರೇಯಸ್ ಈ ಪಂದ್ಯಾವಳಿಯಲ್ಲಿ ಎರಡು ಅರ್ಧಶತಕದ ಇನ್ನಿಂಗ್ಸ್‌ ಕೂಡ ಆಡಿದ್ದರು. ಅಲ್ಲದೆ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮ್ಯಾಚ್ ವಿನ್ನಿಂಗ್ಸ್ ಆಡಿದ್ದ ಅಯ್ಯರ್, 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 48 ರನ್​ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 243 ರನ್ ಕಲೆಹಾಕಿದ್ದ ಶ್ರೇಯಸ್ ಈ ಪಂದ್ಯಾವಳಿಯಲ್ಲಿ ಎರಡು ಅರ್ಧಶತಕದ ಇನ್ನಿಂಗ್ಸ್‌ ಕೂಡ ಆಡಿದ್ದರು. ಅಲ್ಲದೆ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮ್ಯಾಚ್ ವಿನ್ನಿಂಗ್ಸ್ ಆಡಿದ್ದ ಅಯ್ಯರ್, 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 48 ರನ್​ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು.

3 / 5
ಐಸಿಸಿಯಿಂದ ತಿಂಗಳ ಆಟಗಾರ ಪ್ರಶಸ್ತಿಗೆ ಆಯ್ಕೆಯಾದ ನಂತರ ಸಂತಸ ವ್ಯಕ್ತಪಡಿಸಿರುವ ಅಯ್ಯರ್, ‘ಮಾರ್ಚ್ ತಿಂಗಳ ಐಸಿಸಿ ಪುರುಷರ ಆಟಗಾರ ಪ್ರಶಸ್ತಿಗೆ ಹೆಸರಿಸಲ್ಪಟ್ಟಿರುವುದು ನನಗೆ ನಿಜಕ್ಕೂ ಗೌರವ ತಂದಿದೆ. ಈ ಮನ್ನಣೆ ಅತ್ಯಂತ ವಿಶೇಷವಾದದ್ದು, ವಿಶೇಷವಾಗಿ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ತಿಂಗಳಲ್ಲಿ ನನಗೆ ಈ ಪ್ರಶಸ್ತಿ ಸಿಕ್ಕಿರುವುದು ನಾನು ಯಾವಾಗಲೂ ನೆನಪಿಸಿಕೊಳ್ಳುವ ಕ್ಷಣವಾಗಿದೆ.

ಐಸಿಸಿಯಿಂದ ತಿಂಗಳ ಆಟಗಾರ ಪ್ರಶಸ್ತಿಗೆ ಆಯ್ಕೆಯಾದ ನಂತರ ಸಂತಸ ವ್ಯಕ್ತಪಡಿಸಿರುವ ಅಯ್ಯರ್, ‘ಮಾರ್ಚ್ ತಿಂಗಳ ಐಸಿಸಿ ಪುರುಷರ ಆಟಗಾರ ಪ್ರಶಸ್ತಿಗೆ ಹೆಸರಿಸಲ್ಪಟ್ಟಿರುವುದು ನನಗೆ ನಿಜಕ್ಕೂ ಗೌರವ ತಂದಿದೆ. ಈ ಮನ್ನಣೆ ಅತ್ಯಂತ ವಿಶೇಷವಾದದ್ದು, ವಿಶೇಷವಾಗಿ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ತಿಂಗಳಲ್ಲಿ ನನಗೆ ಈ ಪ್ರಶಸ್ತಿ ಸಿಕ್ಕಿರುವುದು ನಾನು ಯಾವಾಗಲೂ ನೆನಪಿಸಿಕೊಳ್ಳುವ ಕ್ಷಣವಾಗಿದೆ.

4 / 5
ಇಷ್ಟು ದೊಡ್ಡ ವೇದಿಕೆಯಲ್ಲಿ ಭಾರತದ ಯಶಸ್ಸಿಗೆ ಕೊಡುಗೆ ನೀಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಯ ಅಚಲ ಬೆಂಬಲ ಮತ್ತು ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. ಅಭಿಮಾನಿಗಳಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಶಕ್ತಿ ಮತ್ತು ಪ್ರೋತ್ಸಾಹವು ನಾವು ಪ್ರತಿ ಹೆಜ್ಜೆಯಲ್ಲೂ ಮುಂದುವರಿಯಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಇಷ್ಟು ದೊಡ್ಡ ವೇದಿಕೆಯಲ್ಲಿ ಭಾರತದ ಯಶಸ್ಸಿಗೆ ಕೊಡುಗೆ ನೀಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಯ ಅಚಲ ಬೆಂಬಲ ಮತ್ತು ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. ಅಭಿಮಾನಿಗಳಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಶಕ್ತಿ ಮತ್ತು ಪ್ರೋತ್ಸಾಹವು ನಾವು ಪ್ರತಿ ಹೆಜ್ಜೆಯಲ್ಲೂ ಮುಂದುವರಿಯಲು ಸಹಾಯ ಮಾಡುತ್ತದೆ ಎಂದಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ