Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL, ICC World Cup: ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಎರಡು ಬದಲಾವಣೆ: ಇಲ್ಲಿದೆ ಭಾರತದ ಪ್ಲೇಯಿಂಗ್ XI

India Playing XI vs Sri Lanka, ICC Cricket World Cup: ಶ್ರೀಲಂಕಾ ವಿರುದ್ಧದ ಈ ಮಹತ್ವದ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಶ್ರೇಯಸ್ ಅಯ್ಯರ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟಬರುತ್ತಿಲ್ಲ. ಬಹುಮುಖ್ಯವಾಗಿರುವ ನಂಬರ್ 4 ಕ್ರಮಾಂಕದಲ್ಲಿ ಅಯ್ಯರ್ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಇವರನ್ನು ಕೈಬಿಡುವ ಸಂಭವವಿದೆ.

Vinay Bhat
|

Updated on: Nov 02, 2023 | 9:33 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಲಂಕಾಕ್ಕೆ ಸೆಮಿ ಫೈನಲ್​ಗೇರಲು ಕೂದಲೆಳೆಯಷ್ಟು ಅವಕಾಶವಿದೆ. ಅತ್ತ ಟೀಮ್ ಇಂಡಿಯಾ ಇಂದಿನ ಮ್ಯಾಚ್ ಗೆದ್ದರೆ ಸೆಮೀಸ್ ಪ್ರವೇಶಿಸಲಿದೆ.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಲಂಕಾಕ್ಕೆ ಸೆಮಿ ಫೈನಲ್​ಗೇರಲು ಕೂದಲೆಳೆಯಷ್ಟು ಅವಕಾಶವಿದೆ. ಅತ್ತ ಟೀಮ್ ಇಂಡಿಯಾ ಇಂದಿನ ಮ್ಯಾಚ್ ಗೆದ್ದರೆ ಸೆಮೀಸ್ ಪ್ರವೇಶಿಸಲಿದೆ.

1 / 7
ಶ್ರೀಲಂಕಾ ವಿರುದ್ಧದ ಈ ಮಹತ್ವದ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್ ಬದಲು ಭಾರತದ ಆಡುವ ಬಳಗಕ್ಕೆ ಬಂದ ಮೊಹಮ್ಮದ್ ಶಮಿ ಮತ್ತು ಸೂರ್ಯಕುಮಾರ್ ಯಾದವ್ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇವರು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುವುದು ಖಚಿತವಾಗಿದೆ.

ಶ್ರೀಲಂಕಾ ವಿರುದ್ಧದ ಈ ಮಹತ್ವದ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್ ಬದಲು ಭಾರತದ ಆಡುವ ಬಳಗಕ್ಕೆ ಬಂದ ಮೊಹಮ್ಮದ್ ಶಮಿ ಮತ್ತು ಸೂರ್ಯಕುಮಾರ್ ಯಾದವ್ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇವರು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುವುದು ಖಚಿತವಾಗಿದೆ.

2 / 7
ಆದಾಗ್ಯೂ, ಶ್ರೇಯಸ್ ಅಯ್ಯರ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟಬರುತ್ತಿಲ್ಲ. ಬಹುಮುಖ್ಯವಾಗಿರುವ ನಂಬರ್ 4 ಕ್ರಮಾಂಕದಲ್ಲಿ ಅಯ್ಯರ್ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಇವರನ್ನು ಕೈಬಿಡುವ ಸಂಭವವಿದೆ. ಇವರ ಜಾಗಕ್ಕೆ ಇಶಾನ್ ಕಿಶನ್ ಬಂದರೆ ಅಚ್ಚರಿ ಪಡಬೇಕಿಲ್ಲ.

ಆದಾಗ್ಯೂ, ಶ್ರೇಯಸ್ ಅಯ್ಯರ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟಬರುತ್ತಿಲ್ಲ. ಬಹುಮುಖ್ಯವಾಗಿರುವ ನಂಬರ್ 4 ಕ್ರಮಾಂಕದಲ್ಲಿ ಅಯ್ಯರ್ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಇವರನ್ನು ಕೈಬಿಡುವ ಸಂಭವವಿದೆ. ಇವರ ಜಾಗಕ್ಕೆ ಇಶಾನ್ ಕಿಶನ್ ಬಂದರೆ ಅಚ್ಚರಿ ಪಡಬೇಕಿಲ್ಲ.

3 / 7
ಅಂತೆಯೆ ವಾಂಖೆಡೆ ಪಿಚ್ ಪಂದ್ಯದ ಆರಂಭದಲ್ಲಿ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಮತ್ತೊಬ್ಬ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಕರೆತರುವ ಸಾಧ್ಯತೆ. ಆದರೆ, ಇವರು ಯಾರ ಜಾಗದಲ್ಲಿ ಆಡುತ್ತಾರೆ ಎಂಬುದು ಕುತೂಹಲ.

ಅಂತೆಯೆ ವಾಂಖೆಡೆ ಪಿಚ್ ಪಂದ್ಯದ ಆರಂಭದಲ್ಲಿ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಮತ್ತೊಬ್ಬ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಕರೆತರುವ ಸಾಧ್ಯತೆ. ಆದರೆ, ಇವರು ಯಾರ ಜಾಗದಲ್ಲಿ ಆಡುತ್ತಾರೆ ಎಂಬುದು ಕುತೂಹಲ.

4 / 7
ಉಳಿದಂತೆ ಗಿಲ್ ಅವರು ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಲಿದ್ದಾರೆ. ವಿರಾಟ್ ಕೊಹ್ಲಿ 3 ನೇ ಸ್ಥಾನದಲ್ಲಿದ್ದಾರೆ. ಕಿಶನ್ ಅವರನ್ನು ಸೇರಿಸಿಕೊಂಡರೆ, ಕೆಎಲ್ ರಾಹುಲ್ 4 ನೇ ಸ್ಥಾನದಲ್ಲಿ ಆಡಬಹುದು. ಸೂರ್ಯಕುಮಾರ್ ಯಾದವ್ 6 ನೇ ಸ್ಥಾನವನ್ನು ಪಡೆದುಕೊಳ್ಳುತ್ತಾರೆ. ವೇಗಿಗಳಾಗಿ ಬುಮ್ರಾ, ಸಿರಾಜ್, ಸ್ಪಿನ್ನರ್ ಕುಲ್ದೀಪ್ ಯಾದವ್ ಹಾಗೂ ಜಡೇಜಾ ಉತ್ತಮ ಫಾರ್ಮ್​ನಲ್ಲಿದ್ದಾರೆ.

ಉಳಿದಂತೆ ಗಿಲ್ ಅವರು ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಲಿದ್ದಾರೆ. ವಿರಾಟ್ ಕೊಹ್ಲಿ 3 ನೇ ಸ್ಥಾನದಲ್ಲಿದ್ದಾರೆ. ಕಿಶನ್ ಅವರನ್ನು ಸೇರಿಸಿಕೊಂಡರೆ, ಕೆಎಲ್ ರಾಹುಲ್ 4 ನೇ ಸ್ಥಾನದಲ್ಲಿ ಆಡಬಹುದು. ಸೂರ್ಯಕುಮಾರ್ ಯಾದವ್ 6 ನೇ ಸ್ಥಾನವನ್ನು ಪಡೆದುಕೊಳ್ಳುತ್ತಾರೆ. ವೇಗಿಗಳಾಗಿ ಬುಮ್ರಾ, ಸಿರಾಜ್, ಸ್ಪಿನ್ನರ್ ಕುಲ್ದೀಪ್ ಯಾದವ್ ಹಾಗೂ ಜಡೇಜಾ ಉತ್ತಮ ಫಾರ್ಮ್​ನಲ್ಲಿದ್ದಾರೆ.

5 / 7
ವಾಂಖೆಡೆ ಕ್ರೀಡಾಂಗಣದಲ್ಲಿ ಪುರುಷರ ODIಗಳಲ್ಲಿ ತಂಡವೊಂದು ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 245 ಆಗಿದೆ. ಇಲ್ಲಿ ಆಡಿದ 30 ODI ಪಂದ್ಯಗಳಲ್ಲಿ 16 ಬಾರಿ ಎರಡನೇ ಬ್ಯಾಟಿಂಗ್ ಮಾಡುವ ತಂಡಗಳು ಗೆದ್ದಿವೆ. ಆದ್ದರಿಂದ ಟಾಸ್ ದೊಡ್ಡ ವ್ಯತ್ಯಾಸ ಉಂಟುಮಾಡುವ ಸಾಧ್ಯತೆಯಿಲ್ಲ.

ವಾಂಖೆಡೆ ಕ್ರೀಡಾಂಗಣದಲ್ಲಿ ಪುರುಷರ ODIಗಳಲ್ಲಿ ತಂಡವೊಂದು ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 245 ಆಗಿದೆ. ಇಲ್ಲಿ ಆಡಿದ 30 ODI ಪಂದ್ಯಗಳಲ್ಲಿ 16 ಬಾರಿ ಎರಡನೇ ಬ್ಯಾಟಿಂಗ್ ಮಾಡುವ ತಂಡಗಳು ಗೆದ್ದಿವೆ. ಆದ್ದರಿಂದ ಟಾಸ್ ದೊಡ್ಡ ವ್ಯತ್ಯಾಸ ಉಂಟುಮಾಡುವ ಸಾಧ್ಯತೆಯಿಲ್ಲ.

6 / 7
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್/ಆರ್. ಅಶ್ವಿನ್.

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್/ಆರ್. ಅಶ್ವಿನ್.

7 / 7
Follow us
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ