AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್: ಯಾರು ಬೆಸ್ಟ್ ಕ್ಯಾಪ್ಟನ್?

IPL 2022 Mega Auction: ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಹೆಸರುಗಳೆಂದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 10:28 PM

Share
ಮುಂದಿನ ಸೀಸನ್​ ಐಪಿಎಲ್​ಗಾಗಿ 5 ತಂಡಗಳು ಹೊಸ ನಾಯಕನ ಹುಡುಕಾಟದಲ್ಲಿದೆ. ಪ್ರಸ್ತುತ ಮೆಗಾ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರಿದ್ದಾರೆ. ಅದರಲ್ಲೂ ಈ ಹಿಂದೆ ಐಪಿಎಲ್ ತಂಡವನ್ನು ಮುನ್ನಡೆಸಿದ ಆಟಗಾರರು ಕೂಡ ಈ ಪಟ್ಟಿಯಲ್ಲಿದ್ದಾರೆ. ಹೀಗಾಗಿ ಇವರಲ್ಲಿ ಒಬ್ಬರನ್ನು ನಾಯಕನಾಗಿ ಆರ್​ಸಿಬಿ, ಕೆಕೆಆರ್​, ಪಂಜಾಬ್ ಕಿಂಗ್ಸ್​, ಲಕ್ನೋ ಹಾಗೂ ಅಹಮದಾಬಾದ್​ ತಂಡಗಳು ಆಯ್ಕೆ ಮಾಡಬಹುದು.

ಮುಂದಿನ ಸೀಸನ್​ ಐಪಿಎಲ್​ಗಾಗಿ 5 ತಂಡಗಳು ಹೊಸ ನಾಯಕನ ಹುಡುಕಾಟದಲ್ಲಿದೆ. ಪ್ರಸ್ತುತ ಮೆಗಾ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರಿದ್ದಾರೆ. ಅದರಲ್ಲೂ ಈ ಹಿಂದೆ ಐಪಿಎಲ್ ತಂಡವನ್ನು ಮುನ್ನಡೆಸಿದ ಆಟಗಾರರು ಕೂಡ ಈ ಪಟ್ಟಿಯಲ್ಲಿದ್ದಾರೆ. ಹೀಗಾಗಿ ಇವರಲ್ಲಿ ಒಬ್ಬರನ್ನು ನಾಯಕನಾಗಿ ಆರ್​ಸಿಬಿ, ಕೆಕೆಆರ್​, ಪಂಜಾಬ್ ಕಿಂಗ್ಸ್​, ಲಕ್ನೋ ಹಾಗೂ ಅಹಮದಾಬಾದ್​ ತಂಡಗಳು ಆಯ್ಕೆ ಮಾಡಬಹುದು.

1 / 7
ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಹೆಸರುಗಳೆಂದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್. ರಾಹುಲ್ ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರೆ, ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು.

ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಹೆಸರುಗಳೆಂದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್. ರಾಹುಲ್ ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರೆ, ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು.

2 / 7
ಇಲ್ಲಿ ರಾಹುಲ್ 2020 ಹಾಗೂ 2021 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು. ಹಾಗೆಯೇ ಶ್ರೇಯಸ್ ಅಯ್ಯರ್ 2019 ಹಾಗೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಅಂದರೆ ಇಬ್ಬರೂ 2 ವರ್ಷಗಳ ಕಾಲ ಐಪಿಎಲ್ ತಂಡದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿಯೇ ಇವರಿಬ್ಬರಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆಯೊಂದು ಮೂಡುತ್ತೆ.

ಇಲ್ಲಿ ರಾಹುಲ್ 2020 ಹಾಗೂ 2021 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು. ಹಾಗೆಯೇ ಶ್ರೇಯಸ್ ಅಯ್ಯರ್ 2019 ಹಾಗೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಅಂದರೆ ಇಬ್ಬರೂ 2 ವರ್ಷಗಳ ಕಾಲ ಐಪಿಎಲ್ ತಂಡದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿಯೇ ಇವರಿಬ್ಬರಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆಯೊಂದು ಮೂಡುತ್ತೆ.

3 / 7
 ಕೆಎಲ್ ರಾಹುಲ್ ಅವರ ನಾಯಕತ್ವದ ಅಂಕಿ ಅಂಶಗಳನ್ನು ಗಮನಿಸುವುದಾದರೆ, ರಾಹುಲ್ ಪಂಜಾಬ್ ಕಿಂಗ್ಸ್​ ತಂಡವನ್ನು 27 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಇದರಲ್ಲಿ ಗೆದ್ದಿರೋದು 11 ಪಂದ್ಯಗಳನ್ನು. ಹಾಗೆಯೇ ರಾಹುಲ್ ಕ್ಯಾಪ್ಟನ್ಸಿಯಲ್ಲಿ ಪಂಜಾಬ್ 14 ಪಂದ್ಯಗಳಲ್ಲಿ ಸೋತಿದ್ದಾರೆ. ಇನ್ನು ಎರಡು ಪಂದ್ಯಗಳು ಟೈ ಆಗಿವೆ.

ಕೆಎಲ್ ರಾಹುಲ್ ಅವರ ನಾಯಕತ್ವದ ಅಂಕಿ ಅಂಶಗಳನ್ನು ಗಮನಿಸುವುದಾದರೆ, ರಾಹುಲ್ ಪಂಜಾಬ್ ಕಿಂಗ್ಸ್​ ತಂಡವನ್ನು 27 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಇದರಲ್ಲಿ ಗೆದ್ದಿರೋದು 11 ಪಂದ್ಯಗಳನ್ನು. ಹಾಗೆಯೇ ರಾಹುಲ್ ಕ್ಯಾಪ್ಟನ್ಸಿಯಲ್ಲಿ ಪಂಜಾಬ್ 14 ಪಂದ್ಯಗಳಲ್ಲಿ ಸೋತಿದ್ದಾರೆ. ಇನ್ನು ಎರಡು ಪಂದ್ಯಗಳು ಟೈ ಆಗಿವೆ.

4 / 7
ಇನ್ನು ಶ್ರೇಯಸ್ ಅಯ್ಯರ್ 2 ಸೀಸನ್​ನಲ್ಲಿ ಡೆಲ್ಲಿ ತಂಡದ ಪೂರ್ಣ ಪ್ರಮಾಣದ ನಾಯಕರಾಗಿದ್ದರು. ಇದಾಗ್ಯೂ ಅವರು 2018 ಹಾಗೂ ಅದಕ್ಕೂ ಮುನ್ನ ಕೆಲ ಪಂದ್ಯಗಳಲ್ಲಿ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.

ಇನ್ನು ಶ್ರೇಯಸ್ ಅಯ್ಯರ್ 2 ಸೀಸನ್​ನಲ್ಲಿ ಡೆಲ್ಲಿ ತಂಡದ ಪೂರ್ಣ ಪ್ರಮಾಣದ ನಾಯಕರಾಗಿದ್ದರು. ಇದಾಗ್ಯೂ ಅವರು 2018 ಹಾಗೂ ಅದಕ್ಕೂ ಮುನ್ನ ಕೆಲ ಪಂದ್ಯಗಳಲ್ಲಿ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.

5 / 7
ಇಲ್ಲಿ ಶ್ರೇಯಸ್ ಅಯ್ಯರ್ ಅವರ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ಡೆಲ್ಲಿ ತಂಡವನ್ನು ಅಯ್ಯರ್ 41 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಅದರಲ್ಲಿ ಡೆಲ್ಲಿ 21 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು 18 ಪಂದ್ಯಗಳಲ್ಲಿ ಸೋತರೆ 2 ಪಂದ್ಯ ಟೈ ಆಗಿದೆ.

ಇಲ್ಲಿ ಶ್ರೇಯಸ್ ಅಯ್ಯರ್ ಅವರ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ಡೆಲ್ಲಿ ತಂಡವನ್ನು ಅಯ್ಯರ್ 41 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಅದರಲ್ಲಿ ಡೆಲ್ಲಿ 21 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು 18 ಪಂದ್ಯಗಳಲ್ಲಿ ಸೋತರೆ 2 ಪಂದ್ಯ ಟೈ ಆಗಿದೆ.

6 / 7
ಹಾಗೆಯೇ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಒಟ್ಟಾರೆ ಐಪಿಎಲ್ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ರಾಹುಲ್ ಕ್ಯಾಪ್ಟನ್ಸಿ ಸಕ್ಸಸ್ ಕೇವಲ 44 ಪರ್ಸೆಂಟ್. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಅವರ ಸಕ್ಸಸ್ ರೇಟ್ 53 ಪರ್ಸೆಂಟ್ ಇದೆ. ಅಂದರೆ ಕೆಎಲ್ ರಾಹುಲ್​ಗಿಂತ ಶ್ರೇಯಸ್ ಅಯ್ಯರ್ ಕ್ಯಾಪ್ಟನ್ಸಿ ದಾಖಲೆ ಉತ್ತಮವಾಗಿದೆ.

ಹಾಗೆಯೇ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಒಟ್ಟಾರೆ ಐಪಿಎಲ್ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ರಾಹುಲ್ ಕ್ಯಾಪ್ಟನ್ಸಿ ಸಕ್ಸಸ್ ಕೇವಲ 44 ಪರ್ಸೆಂಟ್. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಅವರ ಸಕ್ಸಸ್ ರೇಟ್ 53 ಪರ್ಸೆಂಟ್ ಇದೆ. ಅಂದರೆ ಕೆಎಲ್ ರಾಹುಲ್​ಗಿಂತ ಶ್ರೇಯಸ್ ಅಯ್ಯರ್ ಕ್ಯಾಪ್ಟನ್ಸಿ ದಾಖಲೆ ಉತ್ತಮವಾಗಿದೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ