AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಮಾತ್ರವಲ್ಲ ಡಬ್ಲ್ಯುಟಿಸಿ ಫೈನಲ್​ನಿಂದಲೂ ಹೊರಬಿದ್ದ ಶ್ರೇಯಸ್ ಅಯ್ಯರ್..!

Shreyas Iyer: ಈ ಹಿಂದೆ ಐಪಿಎಲ್‌ನ ಮಧ್ಯದಲ್ಲಿ ಅಯ್ಯರ್ ಕೆಕೆಆರ್ ತಂಡಕ್ಕೆ ಎಂಟ್ರಿಕೊಡಲಿದ್ದಾರೆ ಎಂಬ ವರದಿಗಳು ಇದ್ದವು. ಆದರೆ ಪ್ರಸ್ತುತ ಐಪಿಎಲ್ ಸೀಸನ್‌ನಿಂದಲೂ ಅವರನ್ನು ಹೊರಗಿಡಲಾಗಿದೆ ಎಂದು ವೆಬ್‌ಸೈಟ್ ವರದಿ ಮಾಡಿದೆ.

ಪೃಥ್ವಿಶಂಕರ
|

Updated on:Apr 05, 2023 | 5:32 PM

Share
ಐಪಿಎಲ್ ನಡುವೆ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಿಂದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಹೊರಗುಳಿದಿದ್ದಾರೆ.

ಐಪಿಎಲ್ ನಡುವೆ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಿಂದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಹೊರಗುಳಿದಿದ್ದಾರೆ.

1 / 5
ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಈ ಬಾರಿಯ ಐಪಿಎಲ್ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಿಂದಲೂ ಹೊರಬಿದ್ದಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವೆಬ್‌ಸೈಟ್ ವರದಿ ಮಾಡಿದೆ.

ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಈ ಬಾರಿಯ ಐಪಿಎಲ್ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಿಂದಲೂ ಹೊರಬಿದ್ದಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವೆಬ್‌ಸೈಟ್ ವರದಿ ಮಾಡಿದೆ.

2 / 5
ಈ ಹಿಂದೆ ಐಪಿಎಲ್‌ನ ಮಧ್ಯದಲ್ಲಿ ಅಯ್ಯರ್ ಕೆಕೆಆರ್ ತಂಡಕ್ಕೆ ಎಂಟ್ರಿಕೊಡಲಿದ್ದಾರೆ ಎಂಬ ವರದಿಗಳು ಇದ್ದವು. ಆದರೆ ಪ್ರಸ್ತುತ ಐಪಿಎಲ್ ಸೀಸನ್‌ನಿಂದಲೂ ಅವರನ್ನು ಹೊರಗಿಡಲಾಗಿದೆ ಎಂದು ವೆಬ್‌ಸೈಟ್ ವರದಿ ಮಾಡಿದೆ. ಕಳೆದ ವರ್ಷವಷ್ಟೇ ಕೋಲ್ಕತ್ತಾ ಅವರನ್ನು ಖರೀದಿಸಿ ನಾಯಕರನ್ನಾಗಿಯೂ ಮಾಡಿತ್ತು. ಆದರೆ ಇದೀಗ ಶ್ರೇಯಸ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ.

ಈ ಹಿಂದೆ ಐಪಿಎಲ್‌ನ ಮಧ್ಯದಲ್ಲಿ ಅಯ್ಯರ್ ಕೆಕೆಆರ್ ತಂಡಕ್ಕೆ ಎಂಟ್ರಿಕೊಡಲಿದ್ದಾರೆ ಎಂಬ ವರದಿಗಳು ಇದ್ದವು. ಆದರೆ ಪ್ರಸ್ತುತ ಐಪಿಎಲ್ ಸೀಸನ್‌ನಿಂದಲೂ ಅವರನ್ನು ಹೊರಗಿಡಲಾಗಿದೆ ಎಂದು ವೆಬ್‌ಸೈಟ್ ವರದಿ ಮಾಡಿದೆ. ಕಳೆದ ವರ್ಷವಷ್ಟೇ ಕೋಲ್ಕತ್ತಾ ಅವರನ್ನು ಖರೀದಿಸಿ ನಾಯಕರನ್ನಾಗಿಯೂ ಮಾಡಿತ್ತು. ಆದರೆ ಇದೀಗ ಶ್ರೇಯಸ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ.

3 / 5
ಸದ್ಯ ಐಪಿಎಲ್ ಹಾಗೂ ಡಬ್ಲ್ಯುಟಿಸಿ ಫೈನಲ್​ನಿಂದ ಹೊರಬಿದ್ದಿರುವ ಅಯ್ಯರ್ ಶಸ್ತ್ರಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಲಿದ್ದಾರೆ ಎಂದು ವೆಬ್‌ಸೈಟ್ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಇದರಿಂದಾಗಿ ಅಯ್ಯರ್ ಮೂರು ತಿಂಗಳು ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿ ಮಾಡಿದೆ.

ಸದ್ಯ ಐಪಿಎಲ್ ಹಾಗೂ ಡಬ್ಲ್ಯುಟಿಸಿ ಫೈನಲ್​ನಿಂದ ಹೊರಬಿದ್ದಿರುವ ಅಯ್ಯರ್ ಶಸ್ತ್ರಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಲಿದ್ದಾರೆ ಎಂದು ವೆಬ್‌ಸೈಟ್ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಇದರಿಂದಾಗಿ ಅಯ್ಯರ್ ಮೂರು ತಿಂಗಳು ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿ ಮಾಡಿದೆ.

4 / 5
2021 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಅಯ್ಯರ್, ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಅಂದಿನಿಂದ ಭಾರತದ ಟೆಸ್ಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಯ್ಯರ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡದಿರುವುದು ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟು ಮಾಡಿದೆ.

2021 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಅಯ್ಯರ್, ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಅಂದಿನಿಂದ ಭಾರತದ ಟೆಸ್ಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಯ್ಯರ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡದಿರುವುದು ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟು ಮಾಡಿದೆ.

5 / 5

Published On - 5:31 pm, Wed, 5 April 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ