AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲೇ ಇರದ ಶ್ರೇಯಸ್ ಅಯ್ಯರ್​ಗೆ ನಾಯಕತ್ವ?

Team India: ಶ್ರೇಯಸ್ ಅಯ್ಯರ್ ಭಾರತದ ಪರ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದು 2023 ರಲ್ಲಿ. ಇನ್ನು ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದು 2024 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಟಿ20 ಹಾಗೂ ಟೆಸ್ಟ್​ ತಂಡಗಳಿಂದ ಹೊರಬಿದ್ದ ಶ್ರೇಯಸ್ ಅಯ್ಯರ್​ಗೆ ಇದೀಗ ನಾಯಕತ್ವ ಒಲಿಯುವ ಸಾಧ್ಯತೆಯಿದೆ. ಅದು ಸಹ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Aug 21, 2025 | 8:54 AM

Share
ಭಾರತ ತಂಡದ ತ್ರಿ ಫಾರ್ಮ್ಯಾಟ್ ಪ್ಲೇಯರ್ ಎನಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಟೀಮ್ ಇಂಡಿಯಾ ಪರ ಟೆಸ್ಟ್ ಹಾಗೂ ಟಿ20 ಪಂದ್ಯಗಳನ್ನಾಡಿ ವರ್ಷಗಳೇ ಕಳೆದಿವೆ. ಅದರಲ್ಲೂ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆದು ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಅಯ್ಯರ್​ಗೆ ಇದೀಗ ನಿರಾಸೆಯಾಗಿದೆ. ಈ ನಿರಾಸೆಯ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ ಗುಡ್ ನ್ಯೂಸ್​ವೊಂದು ಸಿಗಲಿದೆ ಎಂದು ವರದಿಯಾಗಿದೆ. 

ಭಾರತ ತಂಡದ ತ್ರಿ ಫಾರ್ಮ್ಯಾಟ್ ಪ್ಲೇಯರ್ ಎನಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಟೀಮ್ ಇಂಡಿಯಾ ಪರ ಟೆಸ್ಟ್ ಹಾಗೂ ಟಿ20 ಪಂದ್ಯಗಳನ್ನಾಡಿ ವರ್ಷಗಳೇ ಕಳೆದಿವೆ. ಅದರಲ್ಲೂ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆದು ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಅಯ್ಯರ್​ಗೆ ಇದೀಗ ನಿರಾಸೆಯಾಗಿದೆ. ಈ ನಿರಾಸೆಯ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ ಗುಡ್ ನ್ಯೂಸ್​ವೊಂದು ಸಿಗಲಿದೆ ಎಂದು ವರದಿಯಾಗಿದೆ. 

1 / 5
ಹೌದು, ಶ್ರೇಯಸ್ ಅಯ್ಯರ್ ಅವರಿಗೆ ನಾಯಕತ್ವ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ. ಅಂದರೆ ಏಕದಿನ ತಂಡದ ನಾಯಕನಾಗಿ ಅಯ್ಯರ್ ಅವರನ್ನು ಪರಿಗಣಿಸಲಿದ್ದಾರೆ ಎಂದು ವರದಿಯಾಗಿದೆ. ಈ ವರದಿ ಪ್ರಕಾರ ರೋಹಿತ್ ಶರ್ಮಾ ಬಳಿಕ ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.

ಹೌದು, ಶ್ರೇಯಸ್ ಅಯ್ಯರ್ ಅವರಿಗೆ ನಾಯಕತ್ವ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ. ಅಂದರೆ ಏಕದಿನ ತಂಡದ ನಾಯಕನಾಗಿ ಅಯ್ಯರ್ ಅವರನ್ನು ಪರಿಗಣಿಸಲಿದ್ದಾರೆ ಎಂದು ವರದಿಯಾಗಿದೆ. ಈ ವರದಿ ಪ್ರಕಾರ ರೋಹಿತ್ ಶರ್ಮಾ ಬಳಿಕ ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.

2 / 5
2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಶೀಘ್ರದಲ್ಲೇ ಟೀಮ್ ಇಂಡಿಯಾದ ನಾಯಕತ್ವ ಬದಲಾಗಲಿದೆ. ಅದರಂತೆ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದಕ್ಕೂ ಮುನ್ನ ಶುಭ್​ಮನ್ ಗಿಲ್ ಭಾರತ ಏಕದಿನ ತಂಡದ ನಾಯಕರಾಗಲಿದ್ದಾರೆ ಎನ್ನಲಾಗಿತ್ತು.

2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಶೀಘ್ರದಲ್ಲೇ ಟೀಮ್ ಇಂಡಿಯಾದ ನಾಯಕತ್ವ ಬದಲಾಗಲಿದೆ. ಅದರಂತೆ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದಕ್ಕೂ ಮುನ್ನ ಶುಭ್​ಮನ್ ಗಿಲ್ ಭಾರತ ಏಕದಿನ ತಂಡದ ನಾಯಕರಾಗಲಿದ್ದಾರೆ ಎನ್ನಲಾಗಿತ್ತು.

3 / 5
ಆದರೀಗ ಶ್ರೇಯಸ್ ಅಯ್ಯರ್ ಅವರಿಗೆ ಏಕದಿನ ತಂಡದ ನಾಯಕತ್ವ ನೀಡಲು ಬಿಸಿಸಿಐ ಆಸಕ್ತಿ ತೋರಿದೆ. ಅತ್ತ ಟೆಸ್ಟ್ ಹಾಗೂ ಟಿ20 ತಂಡಗಳನ್ನು ಶುಭ್​ಮನ್​ ಗಿಲ್ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಅಂದರೆ ಟಿ20 ವಿಶ್ವಕಪ್ 2026 ಬಳಿಕ ಸೂರ್ಯಕುಮಾರ್ ಯಾದವ್ ಅವರ ಸ್ಥಾನಕ್ಕೆ ಗಿಲ್ ಆಯ್ಕೆಯಾಗುವುದು ಖಚಿತ. ಇದೇ ಕಾರಣದಿಂದಾಗಿ ಏಷ್ಯಾಕಪ್​ಗೆ ಗಿಲ್ ಅವರನ್ನು ಉಪನಾಯಕನಾಗಿ ಹೆಸರಿಸಲಾಗಿದೆ.

ಆದರೀಗ ಶ್ರೇಯಸ್ ಅಯ್ಯರ್ ಅವರಿಗೆ ಏಕದಿನ ತಂಡದ ನಾಯಕತ್ವ ನೀಡಲು ಬಿಸಿಸಿಐ ಆಸಕ್ತಿ ತೋರಿದೆ. ಅತ್ತ ಟೆಸ್ಟ್ ಹಾಗೂ ಟಿ20 ತಂಡಗಳನ್ನು ಶುಭ್​ಮನ್​ ಗಿಲ್ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಅಂದರೆ ಟಿ20 ವಿಶ್ವಕಪ್ 2026 ಬಳಿಕ ಸೂರ್ಯಕುಮಾರ್ ಯಾದವ್ ಅವರ ಸ್ಥಾನಕ್ಕೆ ಗಿಲ್ ಆಯ್ಕೆಯಾಗುವುದು ಖಚಿತ. ಇದೇ ಕಾರಣದಿಂದಾಗಿ ಏಷ್ಯಾಕಪ್​ಗೆ ಗಿಲ್ ಅವರನ್ನು ಉಪನಾಯಕನಾಗಿ ಹೆಸರಿಸಲಾಗಿದೆ.

4 / 5
ಇದಾಗ್ಯೂ ವರ್ಕ್​ಲೋಡ್ ಮ್ಯಾನೇಜ್ ಮಾಡಲು ಶುಭ್​ಮನ್ ಗಿಲ್ ಅವರಿಗೆ ಏಕದಿನ ತಂಡದ ನಾಯಕತ್ವ ನೀಡದಿರಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಅವರ ಬಳಿಕ ಭಾರತ ಏಕದಿನ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದನ್ನು ಎದುರು ನೋಡಬಹುದು.

ಇದಾಗ್ಯೂ ವರ್ಕ್​ಲೋಡ್ ಮ್ಯಾನೇಜ್ ಮಾಡಲು ಶುಭ್​ಮನ್ ಗಿಲ್ ಅವರಿಗೆ ಏಕದಿನ ತಂಡದ ನಾಯಕತ್ವ ನೀಡದಿರಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಅವರ ಬಳಿಕ ಭಾರತ ಏಕದಿನ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದನ್ನು ಎದುರು ನೋಡಬಹುದು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!