Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷ 4 ಟ್ರೋಫಿ ಎತ್ತಿ ಹಿಡಿದ ಶ್ರೇಯಸ್ ಅಯ್ಯರ್..!

SMAT 2024: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ 2024 ರಲ್ಲಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 17.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ತಂಡವು 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 7:53 AM

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

1 / 5
ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

2 / 5
ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

3 / 5
ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

4 / 5
ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

5 / 5
Follow us
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ