AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್​ನಲ್ಲಿ ಈ ದಾಖಲೆ ಮಾಡಿದ ಮೊದಲ ಏಷ್ಯನ್ ಶುಭ್​ಮನ್ ಗಿಲ್

Shubman Gill's Record-Breaking England Tour: ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 700 ಕ್ಕೂ ಹೆಚ್ಚು ರನ್ ಗಳಿಸಿ ಇಂಗ್ಲೆಂಡ್ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಏಷ್ಯಾದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಮ್ಯಾಂಚೆಸ್ಟರ್ ಪಂದ್ಯದಲ್ಲಿ ಶತಕ ಸಿಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅವರು ಟೆಸ್ಟ್ ಸರಣಿಯಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎಂಟನೇ ನಾಯಕ ಕೂಡ ಆಗಿದ್ದಾರೆ.

ಪೃಥ್ವಿಶಂಕರ
|

Updated on: Jul 27, 2025 | 7:17 PM

Share
ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಸರಣಿಯ ಬಹುತೇಕ ಎಲ್ಲಾ ಟೆಸ್ಟ್ ಪಂದ್ಯಗಳಲ್ಲಿ ಅವರು ಸ್ಥಿರವಾಗಿ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಒತ್ತಡ ಹೇರಿದ್ದಾರೆ. ಇದೀಗ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿಯೂ ಗಿಲ್ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.

ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಸರಣಿಯ ಬಹುತೇಕ ಎಲ್ಲಾ ಟೆಸ್ಟ್ ಪಂದ್ಯಗಳಲ್ಲಿ ಅವರು ಸ್ಥಿರವಾಗಿ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಒತ್ತಡ ಹೇರಿದ್ದಾರೆ. ಇದೀಗ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿಯೂ ಗಿಲ್ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.

1 / 6
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿರುವ ಶುಭಮನ್ ಗಿಲ್, ಇಂಗ್ಲೆಂಡ್‌ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್‌ನಲ್ಲಿ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಭಾರತದ ನಾಯಕ ಗಿಲ್ ಪಾತ್ರರಾಗಿದ್ದಾರೆ.

ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿರುವ ಶುಭಮನ್ ಗಿಲ್, ಇಂಗ್ಲೆಂಡ್‌ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್‌ನಲ್ಲಿ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಭಾರತದ ನಾಯಕ ಗಿಲ್ ಪಾತ್ರರಾಗಿದ್ದಾರೆ.

2 / 6
ಶುಭಮನ್ ಗಿಲ್ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಏಷ್ಯಾದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ಟೆಸ್ಟ್ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎಂಟನೇ ನಾಯಕ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಶುಭಮನ್ ಗಿಲ್ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಏಷ್ಯಾದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ಟೆಸ್ಟ್ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎಂಟನೇ ನಾಯಕ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

3 / 6
ಶುಭ್​ಮನ್​ ಗಿಲ್​ಗೂ ಮೊದಲು, ಆಸ್ಟ್ರೇಲಿಯಾ ದಿಗ್ಗಜ ಸರ್ ಡಾನ್ ಬ್ರಾಡ್ಮನ್ (ಎರಡು ಬಾರಿ), ಗ್ರೆಗ್ ಚಾಪೆಲ್, ಸರ್ ಗಾರ್ಫೀಲ್ಡ್ ಸೋಬರ್ಸ್, ಸುನಿಲ್ ಗವಾಸ್ಕರ್, ಡೇವಿಡ್ ಗೋವರ್, ಗ್ರಹಾಂ ಗೂಚ್ ಮತ್ತು ಗ್ರೇಮ್ ಸ್ಮಿತ್ ಈ ಸಾಧನೆ ಮಾಡಿದ್ದಾರೆ.

ಶುಭ್​ಮನ್​ ಗಿಲ್​ಗೂ ಮೊದಲು, ಆಸ್ಟ್ರೇಲಿಯಾ ದಿಗ್ಗಜ ಸರ್ ಡಾನ್ ಬ್ರಾಡ್ಮನ್ (ಎರಡು ಬಾರಿ), ಗ್ರೆಗ್ ಚಾಪೆಲ್, ಸರ್ ಗಾರ್ಫೀಲ್ಡ್ ಸೋಬರ್ಸ್, ಸುನಿಲ್ ಗವಾಸ್ಕರ್, ಡೇವಿಡ್ ಗೋವರ್, ಗ್ರಹಾಂ ಗೂಚ್ ಮತ್ತು ಗ್ರೇಮ್ ಸ್ಮಿತ್ ಈ ಸಾಧನೆ ಮಾಡಿದ್ದಾರೆ.

4 / 6
ಇಷ್ಟೇ ಅಲ್ಲ, ಗವಾಸ್ಕರ್ ಮತ್ತು ಯಶಸ್ವಿ ಜೈಸ್ವಾಲ್ ನಂತರ ಟೆಸ್ಟ್ ಸರಣಿಯಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಗಿಲ್. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗವಾಸ್ಕರ್ ಅವರ ತವರು ನೆಲದಲ್ಲಿ 774 ರನ್ ಬಾರಿಸಿದ್ದರು.

ಇಷ್ಟೇ ಅಲ್ಲ, ಗವಾಸ್ಕರ್ ಮತ್ತು ಯಶಸ್ವಿ ಜೈಸ್ವಾಲ್ ನಂತರ ಟೆಸ್ಟ್ ಸರಣಿಯಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಗಿಲ್. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗವಾಸ್ಕರ್ ಅವರ ತವರು ನೆಲದಲ್ಲಿ 774 ರನ್ ಬಾರಿಸಿದ್ದರು.

5 / 6
ಆ ಬಳಿಕ 1778-79 ರಲ್ಲಿ ಭಾರತದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಯಲ್ಲಿ ಎರಡನೇ ಬಾರಿಗೆ ಗವಾಸ್ಕರ್ 732 ರನ್ ಗಳಿಸಿದ್ದರು. 2024 ರಲ್ಲಿ ಯಶಸ್ವಿ ಜೈಸ್ವಾಲ್ ಕೂಡ ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ 712 ರನ್ ಬಾರಿಸಿದ್ದರು. ಇದೀಗ ಗಿಲ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಆ ಬಳಿಕ 1778-79 ರಲ್ಲಿ ಭಾರತದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಯಲ್ಲಿ ಎರಡನೇ ಬಾರಿಗೆ ಗವಾಸ್ಕರ್ 732 ರನ್ ಗಳಿಸಿದ್ದರು. 2024 ರಲ್ಲಿ ಯಶಸ್ವಿ ಜೈಸ್ವಾಲ್ ಕೂಡ ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ 712 ರನ್ ಬಾರಿಸಿದ್ದರು. ಇದೀಗ ಗಿಲ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

6 / 6
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!