AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಸ್ಪೋಟಕ ಡಬಲ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಶುಭ್​ಮನ್ ಗಿಲ್

Shubman Gill Records: ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

TV9 Web
| Edited By: |

Updated on: Jan 18, 2023 | 9:58 PM

Share
ಟೀಮ್ ಇಂಡಿಯಾದ ಯುವ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ಭರ್ಜರಿ ದ್ವಿಶತಕ ಸಿಡಿಸಿ ಇದೀಗ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಆಟಗಾರನ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದೇ ಇಲ್ಲಿ ವಿಶೇಷ.

ಟೀಮ್ ಇಂಡಿಯಾದ ಯುವ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ಭರ್ಜರಿ ದ್ವಿಶತಕ ಸಿಡಿಸಿ ಇದೀಗ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಆಟಗಾರನ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದೇ ಇಲ್ಲಿ ವಿಶೇಷ.

1 / 6
ಹೌದು, ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು. ಕಿಶನ್ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಡಬಲ್ ಸೆಂಚುರಿ ಸಿಡಿಸಿದಾಗ ಅವರ ವಯಸ್ಸು 24 ವರ್ಷ 145 ದಿನಗಳು. ಇದೀಗ ಈ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದಾರೆ.

ಹೌದು, ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು. ಕಿಶನ್ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಡಬಲ್ ಸೆಂಚುರಿ ಸಿಡಿಸಿದಾಗ ಅವರ ವಯಸ್ಸು 24 ವರ್ಷ 145 ದಿನಗಳು. ಇದೀಗ ಈ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದಾರೆ.

2 / 6
ಹೈದರಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ 145 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಡಬಲ್​ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಗಿಲ್ ಪಾಲಾಗಿದೆ.

ಹೈದರಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ 145 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಡಬಲ್​ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಗಿಲ್ ಪಾಲಾಗಿದೆ.

3 / 6
ಶುಭ್​ಮನ್ ಗಿಲ್ ತಮ್ಮ 23ನೇ ವಯಸ್ಸಿನಲ್ಲಿ (23 ವರ್ಷ/132 ದಿನಗಳು) ಈ ಸಾಧನೆ ಮಾಡಿದ್ದು, ಈ ಮೂಲಕ ಇಶಾನ್ ಕಿಶನ್ ಕೆಲ ತಿಂಗಳ ಹಿಂದೆ ಬರೆದಿದ್ದ ವಿಶ್ವ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದರು.

ಶುಭ್​ಮನ್ ಗಿಲ್ ತಮ್ಮ 23ನೇ ವಯಸ್ಸಿನಲ್ಲಿ (23 ವರ್ಷ/132 ದಿನಗಳು) ಈ ಸಾಧನೆ ಮಾಡಿದ್ದು, ಈ ಮೂಲಕ ಇಶಾನ್ ಕಿಶನ್ ಕೆಲ ತಿಂಗಳ ಹಿಂದೆ ಬರೆದಿದ್ದ ವಿಶ್ವ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದರು.

4 / 6
ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 6
ಹಾಗೆಯೇ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಭಾರತದ 5ನೇ ಬ್ಯಾಟ್ಸ್​ಮನ್ ಎಂಬ ಹಿರಿಮೆಗೂ ಶುಭ್​ಮನ್ ಗಿಲ್ ಪಾತ್ರರಾದರು. ಇದಕ್ಕೂ ಮುನ್ನ  ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಈ ಸಾಧನೆ ಮಾಡಿದ್ದರು.

ಹಾಗೆಯೇ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಭಾರತದ 5ನೇ ಬ್ಯಾಟ್ಸ್​ಮನ್ ಎಂಬ ಹಿರಿಮೆಗೂ ಶುಭ್​ಮನ್ ಗಿಲ್ ಪಾತ್ರರಾದರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಈ ಸಾಧನೆ ಮಾಡಿದ್ದರು.

6 / 6
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ