AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಡೇ-ನೈಟ್ ಟೆಸ್ಟ್​​ಗೆ ಶುಭ್​​ಮನ್ ಗಿಲ್ ಅನುಮಾನ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 1-0 ಅಂತರದಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್​​ಗೆ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Nov 28, 2024 | 8:06 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​​ನ ಓವಲ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಡೇ-ನೈಟ್ ಟೆಸ್ಟ್. ಹೊನಲು-ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್​ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​​ನ ಓವಲ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಡೇ-ನೈಟ್ ಟೆಸ್ಟ್. ಹೊನಲು-ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್​ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ.

1 / 5
ಇದಕ್ಕೂ ಮುನ್ನ ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಹೊರಗುಳಿದಿದ್ದರು. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಅಡಿಲೇಡ್ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು.

ಇದಕ್ಕೂ ಮುನ್ನ ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಹೊರಗುಳಿದಿದ್ದರು. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಅಡಿಲೇಡ್ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು.

2 / 5
ಆದರೀಗ ಅವರು ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ನವೆಂಬರ್ 30 ರಿಂದ ಕ್ಯಾನ್‌ಬೆರಾದಲ್ಲಿ ಶುರುವಾಗಲಿರುವ ಪ್ರೆಸಿಡೆಂಟ್ ಇಲೆವೆನ್​ ವಿರುದ್ದದ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಆದರೀಗ ಅವರು ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ನವೆಂಬರ್ 30 ರಿಂದ ಕ್ಯಾನ್‌ಬೆರಾದಲ್ಲಿ ಶುರುವಾಗಲಿರುವ ಪ್ರೆಸಿಡೆಂಟ್ ಇಲೆವೆನ್​ ವಿರುದ್ದದ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಅತ್ತ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳಲು ವೈದ್ಯರು 2 ವಾರಗಳ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್​ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇನ್ನು ಗಿಲ್ ಹೊರಗುಳಿದರೆ ಅವರ ಸ್ಥಾನದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳಲಿದ್ದಾರೆ.

ಅತ್ತ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳಲು ವೈದ್ಯರು 2 ವಾರಗಳ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್​ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇನ್ನು ಗಿಲ್ ಹೊರಗುಳಿದರೆ ಅವರ ಸ್ಥಾನದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳಲಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

5 / 5
Follow Us
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ