AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಟಿ20 ಸರಣಿ ಆಡ್ತರಾ ಗಿಲ್? ಬಿಸಿಸಿಐ ನೀಡದ ಹೊಸ ಅಪ್​ಡೇಟ್ ಏನು?

Shubman Gill Fit for SA T20 Series: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುನ್ನ ಭಾರತ ತಂಡಕ್ಕೆ ಶುಭ ಸುದ್ದಿಯಿದೆ. ಗಾಯದಿಂದ ಚೇತರಿಸಿಕೊಂಡಿರುವ ಉಪನಾಯಕ ಶುಭ್​ಮನ್ ಗಿಲ್ ಸಂಪೂರ್ಣ ಫಿಟ್ ಆಗಿದ್ದಾರೆ. BCCI ನ ಸೆಂಟರ್ ಆಫ್ ಎಕ್ಸಲೆನ್ಸ್ ಅವರು ಆಡಲು ಅನುಮತಿ ನೀಡಿದ್ದು, ಟಿ20 ಸರಣಿಗೆ ಲಭ್ಯರಿದ್ದಾರೆ. ಗಿಲ್ ಆಗಮನ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ನೀಡಲಿದೆ.

ಪೃಥ್ವಿಶಂಕರ
|

Updated on:Dec 06, 2025 | 6:58 PM

Share
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಕ್ಕೆ ಒಳ್ಳೆಯ ಸುದ್ದಿ ಸಿಕ್ಕಿದೆ. ಭಾರತದ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಅವರು ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್, ಶುಭ್​ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಲು ಅನುಮತಿ ನೀಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಕ್ಕೆ ಒಳ್ಳೆಯ ಸುದ್ದಿ ಸಿಕ್ಕಿದೆ. ಭಾರತದ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಅವರು ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್, ಶುಭ್​ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಲು ಅನುಮತಿ ನೀಡಿದೆ.

1 / 5
ವಾಸ್ತವವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಶುಭ್​ಮನ್ ಗಿಲ್​ಗೆ ಕುತ್ತಿಗೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ತಂಡದಿಂದ ಹೊರಗಿಡಲಾಯಿತು. ಇದರಿಂದಾಗಿ ಅವರು ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಹಾಗೆಯೇ ಈ ಮೊದಲು ಗಿಲ್ ಟಿ20 ಸರಣಿ ಆಡುವುದು ಅನುಮಾನವಾಗಿತ್ತು. ಆದರೀಗ ಪೂರ್ಣವಾಗಿ ಚೇತರಿಸಿಕೊಂಡಿರುವ ಗಿಲ್, ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ವಾಸ್ತವವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಶುಭ್​ಮನ್ ಗಿಲ್​ಗೆ ಕುತ್ತಿಗೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ತಂಡದಿಂದ ಹೊರಗಿಡಲಾಯಿತು. ಇದರಿಂದಾಗಿ ಅವರು ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಹಾಗೆಯೇ ಈ ಮೊದಲು ಗಿಲ್ ಟಿ20 ಸರಣಿ ಆಡುವುದು ಅನುಮಾನವಾಗಿತ್ತು. ಆದರೀಗ ಪೂರ್ಣವಾಗಿ ಚೇತರಿಸಿಕೊಂಡಿರುವ ಗಿಲ್, ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ.

2 / 5
ಈ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದ ಆಯ್ಕೆ ಮಂಡಳಿ ಶುಭಮನ್ ಗಿಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡಿತ್ತು. ಆದರೆ ಅವರು ಆಡುವುದು ಅವರ ಫಿಟ್ನೆಸ್ ಆಧರಿಸಿರುತ್ತದೆ ಎಂದಿತ್ತು. ಆದ್ದರಿಂದ ಶುಭ್​ಮನ್ ಗಿಲ್ ಟಿ20 ಸರಣಿಯಲ್ಲಿ ಭಾಗವಹಿಸುವುದು ಖಚಿತವಾಗಿರಲಿಲ್ಲ.

ಈ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದ ಆಯ್ಕೆ ಮಂಡಳಿ ಶುಭಮನ್ ಗಿಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡಿತ್ತು. ಆದರೆ ಅವರು ಆಡುವುದು ಅವರ ಫಿಟ್ನೆಸ್ ಆಧರಿಸಿರುತ್ತದೆ ಎಂದಿತ್ತು. ಆದ್ದರಿಂದ ಶುಭ್​ಮನ್ ಗಿಲ್ ಟಿ20 ಸರಣಿಯಲ್ಲಿ ಭಾಗವಹಿಸುವುದು ಖಚಿತವಾಗಿರಲಿಲ್ಲ.

3 / 5
ಇದೀಗ ಬೆಂಗಳೂರಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್, ಟೀಂ ಇಂಡಿಯಾದ ಮ್ಯಾನೇಜ್​ಮೆಂಟ್​ಗೆ ಕಳುಹಿಸಿದ ಪತ್ರದಲ್ಲಿ, ಶುಭಮನ್ ಗಿಲ್ ತಮ್ಮ ಪುನರ್ವಸತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರು ಅಗತ್ಯವಿರುವ ಮಾನದಂಡಗಳನ್ನು ಪೂರೈಸಿದ್ದಾರೆ. ಹೀಗಾಗಿ ಅವರು ಆಟದ ಎಲ್ಲಾ ಸ್ವರೂಪಗಳನ್ನು ಆಡಲು ಫಿಟ್ ಆಗಿದ್ದಾರೆ ಎಂದು ತಿಳಿಸಿದೆ.

ಇದೀಗ ಬೆಂಗಳೂರಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್, ಟೀಂ ಇಂಡಿಯಾದ ಮ್ಯಾನೇಜ್​ಮೆಂಟ್​ಗೆ ಕಳುಹಿಸಿದ ಪತ್ರದಲ್ಲಿ, ಶುಭಮನ್ ಗಿಲ್ ತಮ್ಮ ಪುನರ್ವಸತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರು ಅಗತ್ಯವಿರುವ ಮಾನದಂಡಗಳನ್ನು ಪೂರೈಸಿದ್ದಾರೆ. ಹೀಗಾಗಿ ಅವರು ಆಟದ ಎಲ್ಲಾ ಸ್ವರೂಪಗಳನ್ನು ಆಡಲು ಫಿಟ್ ಆಗಿದ್ದಾರೆ ಎಂದು ತಿಳಿಸಿದೆ.

4 / 5
ಮೇಲೆ ಹೇಳಿದಂತೆ ಗಾಯದ ಕಾರಣದಿಂದಾಗಿ ಶುಭ್​ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಆದರೆ ಈಗ ಅವರು ಟಿ20 ಸರಣಿಯಲ್ಲಿ ಭಾಗವಹಿಸುವ ಬಗ್ಗೆ ಇದ್ದ ಎಲ್ಲಾ ಸಸ್ಪೆನ್ಸ್ ಕೊನೆಗೊಂಡಿದೆ. ಗಿಲ್ ಆಗಮನದಿಂದಾಗಿ ತಂಡದ ಬ್ಯಾಟಿಂಗ್ ವಿಭಾಗ ಮತ್ತಷ್ಟು ಬಲಗೊಳ್ಳಲಿದೆ.

ಮೇಲೆ ಹೇಳಿದಂತೆ ಗಾಯದ ಕಾರಣದಿಂದಾಗಿ ಶುಭ್​ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಆದರೆ ಈಗ ಅವರು ಟಿ20 ಸರಣಿಯಲ್ಲಿ ಭಾಗವಹಿಸುವ ಬಗ್ಗೆ ಇದ್ದ ಎಲ್ಲಾ ಸಸ್ಪೆನ್ಸ್ ಕೊನೆಗೊಂಡಿದೆ. ಗಿಲ್ ಆಗಮನದಿಂದಾಗಿ ತಂಡದ ಬ್ಯಾಟಿಂಗ್ ವಿಭಾಗ ಮತ್ತಷ್ಟು ಬಲಗೊಳ್ಳಲಿದೆ.

5 / 5

Published On - 6:58 pm, Sat, 6 December 25

Follow Us
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು