AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶುಭ್​ಮನ್ ಗಿಲ್ ಔಟ್: ಸರ್ಫರಾಝ್ ಖಾನ್ ಇನ್..!

India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (209) ಹಾಗೂ ಶುಭ್​ಮನ್ ಗಿಲ್ (104) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡಕ್ಕೆ 399 ರನ್​ಗಳ ಗುರಿ ನೀಡಲಾಗಿದ್ದು, ಈ ಗುರಿಯನ್ನು ಬೆನ್ನತ್ತಿರುವ ಸ್ಟೋಕ್ಸ್​ ಪಡೆಗೆ ಇದೀಗ ಟೀಮ್ ಇಂಡಿಯಾ ಬೌಲರ್​ಗಳು ಆಘಾತ ನೀಡಿದ್ದಾರೆ.

TV9 Web
| Edited By: |

Updated on: Feb 05, 2024 | 12:02 PM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ. ಬ್ಯಾಟಿಂಗ್ ವೇಳೆ ಗಿಲ್ ಅವರ ಬಲ ತೋರು ಬೆರಳಿಗೆ ಗಾಯವಾಗಿದ್ದು, ಹೀಗಾಗಿ ನಾಲ್ಕನೇ ದಿನದಾಟದಲ್ಲಿ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ. ಬ್ಯಾಟಿಂಗ್ ವೇಳೆ ಗಿಲ್ ಅವರ ಬಲ ತೋರು ಬೆರಳಿಗೆ ಗಾಯವಾಗಿದ್ದು, ಹೀಗಾಗಿ ನಾಲ್ಕನೇ ದಿನದಾಟದಲ್ಲಿ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ.

1 / 6
ಇತ್ತ ಶುಭ್​ಮನ್ ಗಿಲ್ ಅಲಭ್ಯತೆಯ ನಡುವೆ 12ನೇ ಆಟಗಾರ ಸರ್ಫರಾಝ್ ಖಾನ್ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ಟೀಮ್ ಇಂಡಿಯಾಗೆ ಆಯ್ಕೆಯಾಗಿರುವ ಸರ್ಫರಾಝ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಬದಲಿ ಫೀಲ್ಡರ್​ ಆಗಿ ಕಣಕ್ಕಿಳಿದಿದ್ದಾರೆ.

ಇತ್ತ ಶುಭ್​ಮನ್ ಗಿಲ್ ಅಲಭ್ಯತೆಯ ನಡುವೆ 12ನೇ ಆಟಗಾರ ಸರ್ಫರಾಝ್ ಖಾನ್ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ಟೀಮ್ ಇಂಡಿಯಾಗೆ ಆಯ್ಕೆಯಾಗಿರುವ ಸರ್ಫರಾಝ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಬದಲಿ ಫೀಲ್ಡರ್​ ಆಗಿ ಕಣಕ್ಕಿಳಿದಿದ್ದಾರೆ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (209) ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದರು. ಈ ಡಬಲ್ ಸೆಂಚುರಿ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿ ಆಲೌಟ್ ಆಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (209) ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದರು. ಈ ಡಬಲ್ ಸೆಂಚುರಿ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿ ಆಲೌಟ್ ಆಗಿತ್ತು.

3 / 6
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ತಂಡವು ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿತು. 15.5 ಓವರ್​ಗಳನ್ನು ಎಸೆದ ಬುಮ್ರಾ ಕೇವಲ 45 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಇಂಗ್ಲೆಂಡ್ ತಂಡವು 253 ರನ್​ಗಳಿಗೆ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ತಂಡವು ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿತು. 15.5 ಓವರ್​ಗಳನ್ನು ಎಸೆದ ಬುಮ್ರಾ ಕೇವಲ 45 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಇಂಗ್ಲೆಂಡ್ ತಂಡವು 253 ರನ್​ಗಳಿಗೆ ಆಲೌಟ್ ಆಯಿತು.

4 / 6
143 ರನ್​ಗಳ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಈ ಬಾರಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (104) ಆಕರ್ಷಕ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಈ ಶತಕದ ನೆರವಿನಿಂದ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 255 ರನ್​ಗಳಿಸಿ ಆಲೌಟ್ ಆಗಿದೆ.

143 ರನ್​ಗಳ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಈ ಬಾರಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (104) ಆಕರ್ಷಕ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಈ ಶತಕದ ನೆರವಿನಿಂದ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 255 ರನ್​ಗಳಿಸಿ ಆಲೌಟ್ ಆಗಿದೆ.

5 / 6
ಮೊದಲ ಇನಿಂಗ್ಸ್​ ಮುನ್ನಡೆ ಹಾಗೂ ದ್ವಿತೀಯ ಇನಿಂಗ್ಸ್​ನ 255 ರನ್​ಗಳೊಂದಿಗೆ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾ 399 ರನ್​ಗಳ ಗುರಿ ನೀಡಿದೆ. ಈ ಬೃಹತ್ ಗುರಿಯನ್ನು ಬೆನ್ನತ್ತಿರುವ ಇಂಗ್ಲೆಂಡ್ 4ನೇ ದಿನದಾಟದ ಭೋಜನ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಬೆನ್ ಫೋಕ್ಸ್​ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಮೊದಲ ಇನಿಂಗ್ಸ್​ ಮುನ್ನಡೆ ಹಾಗೂ ದ್ವಿತೀಯ ಇನಿಂಗ್ಸ್​ನ 255 ರನ್​ಗಳೊಂದಿಗೆ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾ 399 ರನ್​ಗಳ ಗುರಿ ನೀಡಿದೆ. ಈ ಬೃಹತ್ ಗುರಿಯನ್ನು ಬೆನ್ನತ್ತಿರುವ ಇಂಗ್ಲೆಂಡ್ 4ನೇ ದಿನದಾಟದ ಭೋಜನ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಬೆನ್ ಫೋಕ್ಸ್​ ಬ್ಯಾಟಿಂಗ್ ಮಾಡುತ್ತಿದ್ದಾರೆ.

6 / 6
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?